ವ್ಯಾನ್ ಮಗುಚಿ ಬಿದ್ದು ಮದುವೆ ಪಾರ್ಟಿಯ 4 ಮಂದಿ ದಾರುಣ ಸಾವು
Team Udayavani, Apr 17, 2017, 3:12 PM IST
ರಾಯಪುರ : ಛತ್ತೀಸ್ಗಢದ ಮುಂಗೇಲಿ ಜಿಲ್ಲೆಯಲ್ಲಿ ಮದುವೆ ದಿಬ್ಬಣ ಒಯ್ಯುತ್ತಿದ್ದ ವ್ಯಾನೊಂದು ಮಗುಚಿ ಬಿದ್ದ ಪರಿಣಾಮವಾಗಿ ಇಬ್ಬರು ಬಾಲಕರ ಸಹಿತ ನಾಲ್ವರು ಮೃತಪಟ್ಟು ಇತರ ಆರು ಮಂದಿ ಗಾಯಗೊಂಡ ಘಟನೆ ವರದಿಯಾಗಿದೆ.
ಸೋಮುಪುರಿ ಗ್ರಾಮದಲ್ಲಿ ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ತೇರಾಯಿ ಗ್ರಾಮದಿಂದ ಸುಮಾರು 20 ಮಂದಿ ವ್ಯಾನಿನಲ್ಲಿ ಹೊರಟಿದ್ದರು.ಅಲ್ಲಿಂದ ಮರಳಿ ಬರುವಾಗ ತಿರುವೊಂದರಲ್ಲಿ ವಾಹನದ ಮೇಲೆ ಚಾಲಕನಿಗೆ ನಿಯಂತ್ರಣ ತಪ್ಪಿ ವಾಹನವು ಅಡಿಮೇಲಾಗಿ ಮಗುಚಿ ಬಿದ್ದಿತು. ಇಲ್ಲಿಂದ ಸುಮಾರು 120 ಕಿ.ಮೀ. ದೂರದ ಜಾಗ್ತಾಕಾಪಾ ಎಂಬಲ್ಲಿ ಈ ಅವಘಡ ನಿನ್ನೆ ತಡರಾತ್ರಿ ಸಂಭವಿಸಿತು.
ಮೃತಪಟ್ಟವರನ್ನು ಗೇಂದ್ಲಾಲ್ ಸಾಹು 23, ಗೋಲು ಯಾದವ್ 14, ಮಂಜ್ಲಾ ಸಾಹು 16 ಮತ್ತು ಸುರೇಶ್ ಸೋನ್ಕರ್ ಎಂದು ಗುರುತಿಸಲಾಗಿದೆ.
ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್ಐಎಗೆ ವಹಿಸಲಿ: ಶಾಸಕ ಸುನಿಲ್ ಕುಮಾರ್
Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ
Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್ ಸಿಸ್ಟಮ್
Eid: ಈದ್ ಮಿಲಾದ್ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ
Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್ ಮಿಲಾದ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.