![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Oct 27, 2017, 10:02 AM IST
ಮಂಡಿ : ಶುಕ್ರವಾರ ಬೆಳಗ್ಗೆ 8 ಗಂಟೆಯ ವೇಳೆಗೆ ಭೂಕಂಪನ ಸಂಭವಿಸಿದ್ದು, ಇದುವರೆಗೆ ಯಾವುದೇ ಪ್ರಾಣ ಹಾನಿ ಮತ್ತು ಆಸ್ಥಿ ಹಾನಿಯ ಬಗ್ಗೆ ವರದಿಯಾಗಿಲ್ಲ.
ರಿಕ್ಟರ್ ಮಾಪಕದಲ್ಲಿ 4.4 ತೀವ್ರತೆ ದಾಖಲಾಗಿತ್ತು ಎಂದು ವರದಿಯಾಗಿದೆ.ಸರಿಯಾಗಿ 8.07 ರ ವೇಳೆ ಮನೆಯೊಳಗಿದ್ದ ಜನರಿಗೆ ಕಂಪನದ ಅನುಭವವಾಗಿದೆ ಎಂದು ತಿಳಿದು ಬಂದಿದೆ.
ಹಿಮಾಚಲ ಪ್ರದೇಶ ಭೂಕಂಪ ವಲಯದ ಅಡಿಯಲ್ಲಿ ಗುರುತಿಸಲ್ಪಟ್ಟಿದ್ದು, 1905 ರಲ್ಲಿ ಕಾಂಗ್ರಾ ಕಣಿವೆಯಲ್ಲಿ ಸಂಭವಿಸಿದ ಭೀಕರ ಭೂಕಂಪಕ್ಕೆ ಅಂದಾಜು 20 ಸಾವಿರ ಜನರು ಪ್ರಾಣ ಕಳೆದುಕೊಂಡಿರುವ ವಿವರ ಲಭ್ಯವಾಗಿದೆ.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.