![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, May 20, 2019, 3:22 PM IST
ಬಿಕಾನೇರ್, ರಾಜಸ್ಥಾನ : ರಾಜಸ್ಥಾನದ ಬಿಕಾನೇರ್ ಜಿಲ್ಲೆಯಲ್ಲಿ ಭಾರತ-ಪಾಕ್ ಗಡಿ ಸಮೀಪ, ಗಡಿ ಭದ್ರತಾ ಪಡೆಯವರು ಶಂಕಾಸ್ಪದ ಸನ್ನಿವೇಶದಲ್ಲಿ ಐವರನ್ನು ಬಂಧಿಸಿರುವುದಾಗಿ ಅಧಿಕಾರಿಗಳು ಇಂದು ಸೋಮವಾರ ತಿಳಿಸಿದ್ದಾರೆ.
ಭಾನುವಾರ ರಾತ್ರಿ ಐವರು ಎಸ್ಯುವಿ ವಾಹನದಲ್ಲಿ ಭಾರತ-ಪಾಕ್ ಗಡಿ ಪ್ರದೇಶದಲ್ಲಿ ಶಂಕಾಸ್ಪದವಾಗಿ ಸಂಚರಿಸುತ್ತಿರುವುದು ಕಂಡು ಬಂತು.
ಆಗ ಬಿಎಸ್ಎಫ್ ಪಡೆಯುವರು ವಾಹನವನ್ನು ತಡೆದು ನಿಲ್ಲಿಸಿ ತಪಾಸಣೆ ಗೈದಾಗ 9.88 ಲಕ್ಷ ರೂ. ನಗದು ಪತ್ತೆಯಾಯಿತು. ಅಂತೆಯೇ ಶಂಕಿತ ಐವರನ್ನು ಬಂಧಿಸಿದರು ಎಂದು ಖಜುವಾಲಾ ಪೊಲೀಸ್ ಠಾಣೆ ಪ್ರಭಾರಾಧಿಕಾರಿ ವಿಕ್ರಂ ಸಿಂಗ್ ತಿಳಿಸಿದರು.
ಬಂಧಿತ ಸ್ಥಳೀಯರು ಸ್ಥಳೀಯ ನಿವಾಸಿಗಳೆಂದೂ ಅವರಲ್ಲಿ ಒಬ್ಟಾತ ಗುಜರಾತ್ ನಲ್ಲಿ ಕೆಲಸ ಮಾಡುತ್ತಿರುವವನೆಂದೂ ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಯಿತು. ಬಂಧಿತರನ್ನು ಬಿಎಸ್ಎಫ್ ತನಿಖಾಧಿಕಾರಿಗಳೀಗ ಪ್ರಶ್ನಿಸುತ್ತಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.