![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Dec 1, 2023, 4:01 PM IST
ಕೊಚ್ಚಿ: ಇಂದಿನಿಂದ 10 ವರ್ಷಗಳಲ್ಲಿ ನಮ್ಮ ಶೇಕಡಾ 50 ರಷ್ಟು ಮುಖ್ಯಮಂತ್ರಿಗಳು ಮಹಿಳೆಯರಾಗಿರುವುದು ಕಾಂಗ್ರೆಸ್ ಪಕ್ಷದ ಪ್ರಮುಖ ಗುರಿಯಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಕೇರಳದ ಎರ್ನಾಕುಲಂನಲ್ಲಿ ನಡೆಯುತ್ತಿರುವ ‘ಉತ್ಸಾಹ್’ ಮಹಿಳಾ ಕಾಂಗ್ರೆಸ್ ರಾಜ್ಯ ಸಮಾವೇಶದಲ್ಲಿ ಮಾತನಾಡಿ, ”ಇಂದು ನಮ್ಮ ಪಕ್ಷದಲ್ಲಿ ಮುಖ್ಯಮಂತ್ರಿಯಾಗಿ ಮಹಿಳೆ ಇಲ್ಲ. ಆದರೆ ಕಾಂಗ್ರೆಸ್ ಪಕ್ಷದಲ್ಲಿ ತುಂಬಾ ಒಳ್ಳೆಯ ಮುಖ್ಯಮಂತ್ರಿಯಾಗುವ ಗುಣ ಹೊಂದಿರುವ ಅನೇಕ ಮಹಿಳೆಯರು ಇದ್ದಾರೆ ಎಂದು ನನಗೆ ತಿಳಿದಿದೆ” ಎಂದರು.
ಬಿಜೆಪಿ ಮತ್ತು ಆರ್ಎಸ್ಎಸ್ ವಿರುದ್ಧ ವಾಗ್ದಾಳಿ ನಡೆಸಿ ” ಆರ್ಎಸ್ಎಸ್ ಸಂಪೂರ್ಣವಾಗಿ ಪುರುಷ ಸಂಘಟನೆ. ಆರ್ಎಸ್ಎಸ್ ನಲ್ಲಿ ಮಹಿಳೆಯರು ಉನ್ನತ ಸ್ಥಾನಕ್ಕೆ ಏರಲು ಅವಕಾಶವಿಲ್ಲ. ಹೆಂಗಸರು ಅನೇಕ ವಿಧಗಳಲ್ಲಿ ಪುರುಷರಿಗಿಂತ ಶ್ರೇಷ್ಠರು ಎಂದು ನಾನು ಭಾವಿಸುತ್ತೇನೆ. ಅವರು ಪುರುಷರಿಗಿಂತ ಹೆಚ್ಚು ತಾಳ್ಮೆ ಹೊಂದಿದ್ದಾರೆ. ಅವರು ಪುರುಷರಿಗಿಂತ ದೀರ್ಘಾವಧಿಯ ದೃಷ್ಟಿಯನ್ನು ಹೊಂದಿದ್ದಾರೆ. ಅವರು ಹೆಚ್ಚು ಸಂವೇದನಾಶೀಲರು” ಎಂದರು.
ಮಹಿಳಾ ಮೀಸಲಾತಿ ಕುರಿತು ಪ್ರತಿಕ್ರಿಯಿಸಿ, ಸಂಸತ್ತಿನಲ್ಲಿ ಒಂದು ದಶಕದ ನಂತರ ಜಾರಿಗೆ ಬರಲಿರುವ ಯಾವುದೇ ಮಸೂದೆಯನ್ನು ನಾನು ಎಂದಿಗೂ ನೋಡಿಲ್ಲ, 10 ವರ್ಷಗಳ ನಂತರ ಬಿಜೆಪಿ ಜಾರಿಗೆ ತರುತ್ತಿರುವ ಏಕೈಕ ಮಸೂದೆಯು ಮಹಿಳಾ ಶಕ್ತಿಗೆ ಸಂಬಂಧಿಸಿದೆ ಎಂದರು.
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.