![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Apr 4, 2020, 5:44 PM IST
Representative Image
ನವದೆಹಲಿ: ಕಳೆದ 24 ಗಂಟೆಯಲ್ಲಿ ಮಾರಣಾಂತಿಕ ಕೋವಿಡ್ 19 ವೈರಸ್ ನ 601 ಪ್ರಕರಣಗಳು ಪತ್ತೆಯಾಗಿದ್ದು, ದೇಶದಲ್ಲಿ 1023 ತಬ್ಲಿಘಿ ಜಮಾತ್ ಗೆ ಸಂಬಂಧಿಸಿದಂತೆ ಹರಡಿದ ಪ್ರಕರಣಗಳಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ಸಂಜೆ ಬಿಡುಗಡೆಗೊಳಿಸಿದ ಬುಲೆಟಿನ್ ನಲ್ಲಿ ತಿಳಿಸಿದೆ.
ಆರೋಗ್ಯ ಸಚಿವಾಲಯದ ಅಂಕಿಅಂಶದ ಪ್ರಕಾರ, ದೇಶದಲ್ಲಿನ ಒಟ್ಟು ಕೋವಿಡ್ 19 ಸೋಂಕಿನ ಪ್ರಕರಣದಲ್ಲಿ ಸುಮಾರು ಶೇ.30ರಷ್ಟು ನಿಜಾಮುದ್ದೀನ್ ತಬ್ಲಿಘಿ ಜಮಾತ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದವರಿಗೆ ತಗುಲಿದೆ ಎಂದು ತಿಳಿಸಿದೆ.
ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲಾವೌ ಅಗರ್ವಾಲ್ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ, ದೇಶದ 17 ರಾಜ್ಯಗಳಲ್ಲಿ 1023 ಪ್ರಕರಣಗಳು ಪತ್ತೆಯಾಗಿದ್ದು, ಇವು ಮಾರ್ಚ್ ತಿಂಗಳಲ್ಲಿ ದಿಲ್ಲಿಯಲ್ಲಿ ನಡೆದ ತಬ್ಲಿಘಿ ಜಮಾತ್ ಕಾರ್ಯಕ್ರಮಕ್ಕೆ ಸಂಬಂಧ ಹೊಂದಿರುವುದಾಗಿ ತಿಳಿಸಿದ್ದಾರೆ.
Pariksha Pe Charcha: ಸಾರ್ಟ್ಫೋನ್ಗಿಂತಲೂ ನೀವು ಸಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
You seem to have an Ad Blocker on.
To continue reading, please turn it off or whitelist Udayavani.