Swachh Bharat Mission ನಿಂದ ವರ್ಷಕ್ಕೆ 70,000 ಶಿಶು ರಕ್ಷಣೆ!

ಶೌಚಾಲಯ ಬಳಕೆಯಾದಷ್ಟು ಶಿಶು ಸಾವು ಇಳಿಕೆ

Team Udayavani, Sep 6, 2024, 6:55 AM IST

baby 2

ಹೊಸದಿಲ್ಲಿ: ಸ್ವಚ್ಛ ಭಾರತ್‌ ಮಿಷನ್‌ ಅಡಿಯಲ್ಲಿ ಶೌಚಾಲಯಗಳ ನಿರ್ಮಾಣವಾದ್ದರಿಂದ ಪ್ರತೀ ವರ್ಷ 60ರಿಂದ 70 ಸಾವಿರ ಶಿಶುಗಳ ಮರಣ ತಪ್ಪಿದೆ ಎಂದು ಅಧ್ಯಯನವೊಂದು ಹೇಳಿದೆ. ಅಮೆರಿಕ ದ ಇಂಟರ್‌ನ್ಯಾಶನಲ್‌ ಫ‌ುಡ್‌ ಪಾಲಿಸಿ ರಿಸರ್ಚ್‌ ಇನ್‌ಸ್ಟಿಟ್ಯೂಟ್‌ನ ಸಂಶೋಧಕರ ತಂಡ ದೇಶಾದ್ಯಂತ ನಡೆ ಸಿದ ಸಮೀಕ್ಷೆಗಳ 20 ವರ್ಷಗಳ ಅಂಕಿ -ಅಂಶಗಳನ್ನು ಅಧ್ಯಯನ ನಡೆಸಿ ಈ ವರದಿ ನೀಡಿದೆ. 2000ದಿಂದ 2020ರ ವರೆಗೆ ಶಿಶುಗಳು ಹಾಗೂ 5 ವರ್ಷದೊಳ ಗಿನ ಮಕ್ಕಳ ಮರಣ ಪ್ರಮಾಣ ಕಡಿಮೆಯಾಗಿರುವುದಕ್ಕೂ, ಸ್ವಚ್ಛ ಭಾರತ್‌ ಮಿಷನ್‌ ಅಡಿ ಶೌಚಾಲಯ ನಿರ್ಮಾಣ ವಾಗಿರುವುದಕ್ಕೂ ಸಂಬಂಧ ವಿರುವುದನ್ನು ಕಂಡುಕೊಂಡಿದೆ.

ಜಿಲ್ಲಾ ಮಟ್ಟದಲ್ಲಿ ಶೌಚಾಲಯ ಬಳಕೆ ಶೇ.10ರಷ್ಟು ಹೆಚ್ಚಳವಾಗಿ ಪ್ರತೀವರ್ಷ ಶಿಶುಗಳ ಮರಣ ಪ್ರಮಾಣ ಶೇ.0.9 ರಷ್ಟು, 5 ವರ್ಷದೊಳಗಿನ ಮಕ್ಕಳ ಮರಣ ಶೇ.1.1ರಷ್ಟು ಇಳಿಕೆಯಾಗಿದೆ. ಪ್ರತೀವರ್ಷ 60-70 ಸಾವಿರ ಶಿಶುಗಳ ಮರಣ ತಪ್ಪಿದೆ ಎನ್ನಲಾಗಿದೆ. ಶೌಚಾಲ ಯ ಬಳಕೆ ಹೆಚ್ಚಳದಿಂದ ಮಹಿಳಾ ಸುರ ಕ್ಷತೆ, ವೈದ್ಯಕೀಯ ವೆಚ್ಚ ಕಡಿಮೆಯಾಗಿ ಆರ್ಥಿಕ ಉಳಿತಾಯ, ಸೇರಿ ಸಾಕಷ್ಟು ಪ್ರಯೋಜನವಾಗುತ್ತಿವೆ ಎಂದು ಹಲವು ಅಧ್ಯಯನಗಳು ಹೇಳಿವೆ.

ಟಾಪ್ ನ್ಯೂಸ್

Uttar Pradesh: ಭಾರೀ ಮಳೆಗೆ 14 ಮಂದಿ ಮೃತ್ಯು… ಅಪಾಯದ ಮಟ್ಟ ಮೀರಿ ಹರಿಯುವ ನದಿ

Uttar Pradesh: ಭಾರೀ ಮಳೆಗೆ 14 ಮಂದಿ ಮೃತ್ಯು… ಅಪಾಯದ ಮಟ್ಟ ಮೀರಿ ಹರಿಯುವ ನದಿ

Jani Master: ಲೈಂಗಿಕ ಕಿರುಕುಳ ಆರೋಪ; ಖ್ಯಾತ ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ವಿರುದ್ಧ FIR

Jani Master: ಲೈಂಗಿಕ ಕಿರುಕುಳ ಆರೋಪ; ಖ್ಯಾತ ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ವಿರುದ್ಧ FIR

4

Kadambari Jethwani: ನಟಿಯನ್ನು ಅಕ್ರಮವಾಗಿ ಬಂಧಿಸಿದ ಆರೋಪ; 3 ಐಪಿಎಸ್ ಅಧಿಕಾರಿಗಳು ಅಮಾನತು

1-vaya-big

Wayanad; ಲಯನಾಡಿನಲ್ಲಿ ಕಣ್ಣೀರಿನ ಓಣಂ, ಈದ್‌!

ಟ್ರಂಪ್ ಮೇಲೆ ಮತ್ತೆ ಗುಂಡಿನ ದಾಳಿ… ಫ್ಲೋರಿಡಾ ಗಾಲ್ಫ್ ಕ್ಲಬ್‌ನಲ್ಲಿ ಘಟನೆ, ಆರೋಪಿ ಬಂಧನ

ಟ್ರಂಪ್ ಮೇಲೆ ಮತ್ತೆ ಗುಂಡಿನ ದಾಳಿ… ಫ್ಲೋರಿಡಾ ಗಾಲ್ಫ್ ಕ್ಲಬ್‌ನಲ್ಲಿ ಘಟನೆ, ಆರೋಪಿ ಬಂಧನ

Suratkal: ಕಿಡಿಗೇಡಿಗಳಿಂದ ಮಸೀದಿಗೆ ಕಲ್ಲು ತೂರಾಟ, ಪ್ರಕರಣದಾಖಲು

Surathkal: ಬೈಕ್ ನಲ್ಲಿ ಬಂದು ಮಸೀದಿಗೆ ಕಲ್ಲು ಬಿಸಾಡಿದ ಕಿಡಿಗೇಡಿಗಳು… ಪ್ರಕರಣ ದಾಖಲು

Shirva: ಮನೆಗೆ ಮರಳುತ್ತಿದ್ದ ವಿದ್ಯಾರ್ಥಿನಿಗೆ ಬಸ್‌ ಢಿಕ್ಕಿ; ಗಂಭೀರ ಗಾಯ

Shirva: ಮನೆಗೆ ಮರಳುತ್ತಿದ್ದ ವಿದ್ಯಾರ್ಥಿನಿಗೆ ಬಸ್‌ ಢಿಕ್ಕಿ; ಗಂಭೀರ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uttar Pradesh: ಭಾರೀ ಮಳೆಗೆ 14 ಮಂದಿ ಮೃತ್ಯು… ಅಪಾಯದ ಮಟ್ಟ ಮೀರಿ ಹರಿಯುವ ನದಿ

Uttar Pradesh: ಭಾರೀ ಮಳೆಗೆ 14 ಮಂದಿ ಮೃತ್ಯು… ಅಪಾಯದ ಮಟ್ಟ ಮೀರಿ ಹರಿಯುವ ನದಿ

4

Kadambari Jethwani: ನಟಿಯನ್ನು ಅಕ್ರಮವಾಗಿ ಬಂಧಿಸಿದ ಆರೋಪ; 3 ಐಪಿಎಸ್ ಅಧಿಕಾರಿಗಳು ಅಮಾನತು

1-vaya-big

Wayanad; ಲಯನಾಡಿನಲ್ಲಿ ಕಣ್ಣೀರಿನ ಓಣಂ, ಈದ್‌!

Delhi 5 ಸಾವಿರ ನಕಲಿ ವೀಸಾ ಸೃಷ್ಟಿ: 300 ಕೋ. ರೂ. ಸಂಪಾದನೆ!

Delhi 5 ಸಾವಿರ ನಕಲಿ ವೀಸಾ ಸೃಷ್ಟಿ: 300 ಕೋ. ರೂ. ಸಂಪಾದನೆ!

rape

Kolkata; ಮಗುವಿನ ಚಿಕಿತ್ಸೆಗೆ ಬಂದ ತಾಯಿಗೆ ಆಸ್ಪತ್ರೆಯಲ್ಲಿ ಕಿರುಕುಳ: ವ್ಯಕ್ತಿ ಬಂಧನ

MUST WATCH

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

udayavani youtube

ಉಡುಪಿ ಕೃಷ್ಣ ಮಠದಲ್ಲಿರುವ ಸುಬ್ರಹ್ಮಣ್ಯ ಸನ್ನಿಧಿ

ಹೊಸ ಸೇರ್ಪಡೆ

Uttar Pradesh: ಭಾರೀ ಮಳೆಗೆ 14 ಮಂದಿ ಮೃತ್ಯು… ಅಪಾಯದ ಮಟ್ಟ ಮೀರಿ ಹರಿಯುವ ನದಿ

Uttar Pradesh: ಭಾರೀ ಮಳೆಗೆ 14 ಮಂದಿ ಮೃತ್ಯು… ಅಪಾಯದ ಮಟ್ಟ ಮೀರಿ ಹರಿಯುವ ನದಿ

Jani Master: ಲೈಂಗಿಕ ಕಿರುಕುಳ ಆರೋಪ; ಖ್ಯಾತ ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ವಿರುದ್ಧ FIR

Jani Master: ಲೈಂಗಿಕ ಕಿರುಕುಳ ಆರೋಪ; ಖ್ಯಾತ ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ವಿರುದ್ಧ FIR

4

Kadambari Jethwani: ನಟಿಯನ್ನು ಅಕ್ರಮವಾಗಿ ಬಂಧಿಸಿದ ಆರೋಪ; 3 ಐಪಿಎಸ್ ಅಧಿಕಾರಿಗಳು ಅಮಾನತು

1-vaya-big

Wayanad; ಲಯನಾಡಿನಲ್ಲಿ ಕಣ್ಣೀರಿನ ಓಣಂ, ಈದ್‌!

ಟ್ರಂಪ್ ಮೇಲೆ ಮತ್ತೆ ಗುಂಡಿನ ದಾಳಿ… ಫ್ಲೋರಿಡಾ ಗಾಲ್ಫ್ ಕ್ಲಬ್‌ನಲ್ಲಿ ಘಟನೆ, ಆರೋಪಿ ಬಂಧನ

ಟ್ರಂಪ್ ಮೇಲೆ ಮತ್ತೆ ಗುಂಡಿನ ದಾಳಿ… ಫ್ಲೋರಿಡಾ ಗಾಲ್ಫ್ ಕ್ಲಬ್‌ನಲ್ಲಿ ಘಟನೆ, ಆರೋಪಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.