ಸೋಂಕಿಗೆ ಸೆಡ್ಡು ಹೊಡೆದ ಅಜ್ಜಿ : ಕೋವಿಡ್ ಗೆದ್ದು ಬಂದ 82ರ ವೃದ್ಧೆ


Team Udayavani, Apr 28, 2021, 5:37 PM IST

hkyy

ಉತ್ತರ ಪ್ರದೇಶ: 82 ವರ್ಷ ವಯಸ್ಸಿನ ವೃದ್ಧೆಯೋರ್ವಳು ಕೋವಿಡ್‍ ವಿರುದ್ಧದ ಹೋರಾಟದಲ್ಲಿ ಗೆಲುವು ಪಡೆದಿದ್ದಾರೆ. ಮಹಾಮಾರಿ ಸೋಂಕಿಗೆ ಸೆಡ್ಡು ಹೊಡೆದ ಇಳಿ ವಯಸ್ಸಿನ ಅಜ್ಜಿ ಎಲ್ಲರಿಗೂ ಮಾದರಿಯಾಗಿದ್ದಾರೆ.

ಉತ್ತರ ಪ್ರದೇಶದ ಗೋರಖಪುರ್ ಜಿಲ್ಲೆಯ ಅಲಿನಗರ ನಿವಾಸಿ ವಿದ್ಯಾದೇವಿ ಕೋವಿಡ್ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿದ್ದಾರೆ.

ಕಳೆದ ಕೆಲ ದಿನಗಳ ಹಿಂದೆ ವಿದ್ಯಾದೇವಿಗೆ ಕೋವಿಡ್ ಪಾಸಿಟಿವ್ ಸೋಂಕು ಕಾಣಿಸಿಕೊಂಡಿತ್ತು. ತೀವ್ರ ಉಸಿರಾಟದ ಸಮಸ್ಯೆಯೂ ಇತ್ತು. ಆದರೆ, ವೈದ್ಯರ ಸಲಹೆ ಹಾಗೂ ಮನೆಯವರ ಸಹಕಾರದಿಂದ ಕೇವಲ 12 ದಿನಗಳಲ್ಲಿ ವಿದ್ಯಾದೇವಿ ಕೋವಿಡ್ ಗೆದ್ದು ಬಂದಿದ್ದಾರೆ.

ಈ ಬಗ್ಗೆ ಮಾತನಾಡಿರುವ ವಿದ್ಯಾದೇವಿ ಅವರ ಹಿರಿಯ ಪುತ್ರ ಹರಿ ಮೋಹನ್, ಅಮ್ಮನಿಗೆ ಕೋವಿಡ್ ಪಾಸಿಟಿವ್ ಬಂದಾಗ ನಮಗೆ ಗಾಬರಿಯಾಗಿತ್ತು. ಆದರೆ, ವೈದ್ಯರ ಧೈರ್ಯದ ಮಾತುಗಳು ಹಾಗೂ ಸಲಹೆಗಳು ಕೋವಿಡ್ ಸೋಂಕು ದೂರ ಓಡಿ ಹೋಗುವಂತೆ ಮಾಡಿತು ಎಂದಿದ್ದಾರೆ.

ವಿದ್ಯಾ ದೇವಿ ಅವರ ಇಡೀ ಕುಟುಂಬಕ್ಕೂ ಕೋವಿಡ್ ಸೋಂಕು ವಕ್ಕರಿಸಿಕೊಂಡಿತ್ತು.ಈ ಬಗ್ಗೆ ಹೇಳಿರುವ ಹರಿ, ಸಕಾರಾತ್ಮಕ ಮನೋಭಾವನೆ ಹಾಗೂ ವೈದ್ಯರು ಸೂಚಿಸಿದ ಮೆಡಿಸಿನ್ ಸರಿಯಾಗಿ ತೆಗೆದುಕೊಂಡಿದ್ದರಿಂದ ನಾವು ಅಪಾಯದಿಂದ ಪಾರಾದೆವು. ದೇಶದಲ್ಲಿ ಕೋವಿಡ್ ಸೃಷ್ಠಿಸುತ್ತಿರುವ ಭೀಕರತೆ ನೋಡಿ ನಮಗೆ ಭಯವಾಗಿತ್ತು. ಆದರೆ, ವೈದ್ಯರು ನಮಗೆ ಧೈರ್ಯ ತುಂಬಿದರು. ಹಾಗೂ ಪಾಸಿಟಿವ್ ಥಿಂಕಿಂಗ್ ಹಾಗೂ ಒಳ್ಳೆಯ ಆಹಾರ ಸೇವನೆಯಿಂದ ಬೇಗನೆ ಗುಣಮುಖರಾದೆವು ಎಂದಿದ್ದಾರೆ.

ಇನ್ನು ಇತ್ತೀಚಿಗಷ್ಟೆ 105 ವಯಸ್ಸಿನ ವೃದ್ಧ ಹಾಗೂ 95 ವರ್ಷ ವಯಸ್ಸಿನ ಆತನ ಪತ್ನಿ ಕೋವಿಡ್ ವಿರುದ್ಧ ಹೋರಾಡಿ ಗೆದ್ದು ಬಂದಿರುವ ಕುರಿತು ವರದಿಯಾಗಿತ್ತು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.