ಎಸ್ಬಿಐಗೆ 973 ಕೋಟಿ ಪರಿಹಾರ; ಕೇಂದ್ರ ಸಂಪುಟ ಸಭೆಯಲ್ಲಿ ನಿರ್ಧಾರ
ಇತರ ಬ್ಯಾಂಕ್ಗಳಿಗೂ ಸಿಗಲಿದೆ ಪಾಲು
Team Udayavani, Jan 20, 2022, 8:10 AM IST
ಹೊಸದಿಲ್ಲಿ: 2020ರಲ್ಲಿ ಕೊರೊನಾ ಸೋಂಕಿನಿಂದಾಗಿ ಸಾಲದ ಕಂತು ಮರು ಪಾವತಿ ಅವಧಿ ವಿಸ್ತರಣೆಗಾಗಿ ಗ್ರಾಹಕರಿಗೆ ನೆರವು ನೀಡಿದ ಎಸ್ಬಿಐಗೆ ಕೇಂದ್ರ ಸಂಪುಟ 973.74 ಕೋಟಿ ರೂ. ನೀಡಲು ಪರಿಹಾರ ನೀಡಲು ನಿರ್ಧರಿಸಲಾಗಿದೆ.
ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಕೇಂದ್ರ ಬಿಡುಗಡೆ ಮಾಡಿದ ಈ ಮೊತ್ತದಲ್ಲಿ ಇತರ ಬ್ಯಾಂಕ್ಗಳಿಗೂ ಪಾಲು ಸಿಗಲಿದೆ ಎಂದು ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವ ಅನುರಾಗ್ ಠಾಕೂರ್ ತಿಳಿಸಿದ್ದಾರೆ.
ನಿಗದಿತ ಸಾಲ ಪಡೆದವರಿಗೆ ಬಡ್ಡಿ ಪಾವತಿಸಲು ನೆರವಾ ಗಲು 5,500 ಕೋಟಿ ರೂ. ಮೊತ್ತವನ್ನು ಸರಕಾರ ನೀಡಿದೆ. ಈ ಪೈಕಿ 4,626.93 ಕೋಟಿ ರೂ.ಗಳನ್ನು 2020-21ನೇ ಸಾಲಿನಲ್ಲಿ ನೀಡಲಾಗಿದೆ ಎಂದರು. ಇದ ರಿಂದಾಗಿ 2020 ಮಾ.1ರಿಂದ ಆ.31ರ ಅವಧಿಯಲ್ಲಿ ವಿತರಿಸಲಾಗಿರುವ ಸಾಮಾನ್ಯ ಬಡ್ಡಿ ಹಾಗೂ ಚಕ್ರಬಡ್ಡಿ ನಡುವಿನ ವ್ಯತ್ಯಾಸದ ಕೊರತೆಯನ್ನು ನೀಗಿಸಲು ಕ್ರಮ ಕೈಗೊಳ್ಳಲಾಗಿದೆ.
ವಿಸ್ತರಣೆ: ರಾಷ್ಟ್ರೀಯ ಸಫಾಯಿ ಕರ್ಮ ಚಾರಿಗಳ ಆಯೋಗದ (ಎನ್ಸಿಎಸ್ಕೆ) ಅಧಿಕಾರಾವಧಿಯನ್ನು ಈ ವರ್ಷದ ಮಾ. 31ರ ಅನಂತರದಿಂದ ಮೂರು ವರ್ಷಗಳವರೆಗೆ ವಿಸ್ತರಿಸಲು ಒಪ್ಪಿಗೆ ನೀಡಲಾಗಿದೆ. ಅದರಂತೆ, ಆಯೋಗದ ಅಧಿಕಾರಾವಧಿ 2025ರ ಮಾ. 31ಕ್ಕೆ ಕೊನೆಗೊಳ್ಳುತ್ತದೆ. ಜತೆಗೆ ಐಆರ್ಇಡಿಎ’ಗೆ 1,500 ಕೋಟಿ ರೂ.ಗಳ ಅನುದಾನ ನೀಡುವ ಪ್ರಸ್ತಾವನೆಗೆ ಒಪ್ಪಿಗೆ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು
Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ
Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ
31 Naxal ಎನ್ಕೌಂಟರ್ಗೆ 1,500 ಮಂದಿ 25 ಕಿ.ಮೀ. ಟ್ರೆಕ್!
Maharashtra; ಅಹ್ಮದ್ನಗರ ಇನ್ನು ಮುಂದೆ ‘ಅಹಿಲ್ಯಾನಗರ’
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Mumtaz Ali ನಾಪತ್ತೆ ಪ್ರಕರಣ; ಶೋಧ ಕಾರ್ಯಾಚರಣೆಗೆ ಈಶ್ವರ ಮಲ್ಪೆ ತಂಡ ಆಗಮನ
Hubbali: ಅಪಾರ್ಟ್ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು
Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು
Mangaluru: ಕಲೆಗೆ ಜೀವ ತಳೆವ ನವದುರ್ಗೆಯರು!
ಕನ್ನಡ ಜ್ಯೋತಿ ರಥ; ಕಾಪು ತಾಲೂಕಿಗೆ ಸ್ವಾಗತ; ಕನ್ನಡ ಅಮೃತ ಭಾಷೆಯಾಗಿ ಬೆಳಗಲಿ: ತಹಶೀಲ್ದಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.