NEET ಪರೀಕ್ಷೆ ಗೆದ್ದು ಸಾಧಿಸಿದ ದಿಲ್ಲಿ ಸಮೋಸಾ ಮಾರಾಟಗಾರ

ನೋಯ್ಡಾದ ಸನ್ನಿಯ ಸಾಧನೆ... ಪರೀಕ್ಷೆಯಲ್ಲಿ 720ಕ್ಕೆ 664 ಅಂಕ ಗಳಿಕೆ

Team Udayavani, Aug 31, 2024, 6:50 AM IST

1-aaallll

ನೋಯ್ಡಾ: 18 ವರ್ಷದ ಸಮೋಸಾ ಮಾರಾಟಗಾರ ಸನ್ನಿ ಕುಮಾರ್‌ ನೀಟ್‌ ಯುಜಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿ ಎಲ್ಲರಿಗೂ ಮಾದರಿ ಯಾಗಿದ್ದಾರೆ. ನಿರಂತರ ತರಬೇತಿಯ ಬಳಿಕವೂ ಇದು ಅಸಾಧ್ಯ ಎನ್ನುವ ವ್ಯಕ್ತಿಗಳಿಗೆ ಅಚ್ಚರಿಯಾಗುವಂತೆ 720 ಒಟ್ಟು ಅಂಕಗಳಿಗೆ 664 ಅಂಕಗಳನ್ನು ಗಳಿಸಿ ಸಾಧನೆ ಮಾಡಿದ್ದಾರೆ.

ಸಮೋಸಾ ಅಂಗಡಿ ನಡೆಸಿ ಜೀವನ ಮಾಡುವ ನೋಯ್ಡಾದ ಸನ್ನಿ ಕುಮಾರ್‌ ನಿತ್ಯ ಸಂಜೆ 4ರಿಂದ 5 ಗಂಟೆ ಅಂಗಡಿಯಲ್ಲೇ ಕಳೆಯುತ್ತಾರೆ. ಇಂತಹ ಕಷ್ಟದ ನಡುವೆ ವೈದ್ಯನಾಗುವ ಆಸಕ್ತಿ ಹೇಗೆ ಬಂತು ಎಂದರೆ ಸನ್ನಿ ಹೇಳುವ ಉತ್ತರ ಕುತೂಹಲ. ಔಷಧಗಳನ್ನು ನೋಡಿ ಕುತೂಹಲ ಹೆಚ್ಚಾಗಿತ್ತು. ಇಷ್ಟು ಚಿಕ್ಕ ಔಷಧ ಅಷ್ಟು ದೊಡ್ಡ ದೊಡ್ಡ ಕಾಯಿಲೆಗಳನ್ನು ಹೇಗೆ ಗುಣಪಡಿಸುತ್ತದೆ ಎಂದು ಕುತೂಹಲ ಮೂಡಿತು ಎನ್ನುತ್ತಾರೆ ಸನ್ನಿ.

11ನೇ ತರಗತಿಯಿಂದಲೂ “ಫಿಸಿಕ್ಸ್‌ ವಾಲಾ’ ಆನ್‌ಲೈನ್‌ ತರಬೇತಿ ವೇದಿಕೆಯಿಂದ ಕಲಿತು ನೀಟ್‌ ಪರೀಕ್ಷೆ ಬರೆದಿದ್ದಾರೆ. ಫಿಸಿಕ್ಸ್‌ ವಾಲಾದ ಮುಖ್ಯಸ್ಥ ಅಲಖ್‌ ಪಾಂಡೆ ಸನ್ನಿ ಅವರ ಸ್ಪೂರ್ತಿದಾಯಕ ಗಾಥೆಯ ವೀಡಿಯೋ ಹಂಚಿಕೊಂಡಿದ್ದು ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಟಾಪ್ ನ್ಯೂಸ್

KN-Rajanna

Price Hike: ಹಾಲಿನ ದರ ಹೆಚ್ಚಿಸಿದರೆ ರೈತರಿಗೆ ನೇರ ಲಾಭ : ಸಹಕಾರ ಸಚಿವ ಕೆ.ಎನ್‌.ರಾಜಣ್ಣ

Udupi: ಸಂತೆಕಟ್ಟೆ- ಉಪ್ಪೂರು ಸೇತುವೆಯಿಂದ ನದಿಗೆ ಹಾರಿದ ಯುವಕ?

Udupi: ಸಂತೆಕಟ್ಟೆ- ಉಪ್ಪೂರು ಸೇತುವೆಯಿಂದ ನದಿಗೆ ಹಾರಿದ ಯುವಕ?

9

Imran Khan: ದಂಗೆ ಏಳಲು ಪ್ರಚೋದನೆ; ಇಮ್ರಾನ್‌ ವಿರುದ್ಧ ಕೇಸು

Dodda Ganesh: ಕೀನ್ಯಾ ಕೋಚ್‌ ಸ್ಥಾನದಿಂದ ದೊಡ್ಡ ಗಣೇಶ್‌ ವಜಾ

Dodda Ganesh: ಕೀನ್ಯಾ ಕೋಚ್‌ ಸ್ಥಾನದಿಂದ ದೊಡ್ಡ ಗಣೇಶ್‌ ವಜಾ

1-mmm

Jammu and Kashmir ಉಗ್ರವಾದ ಕೊನೆಯುಸಿರೆಳೆಯುತ್ತಿದೆ : ಪ್ರಧಾನಿ ಮೋದಿ

1-ddsadsa

Hindi ಮತ್ತು ಇತರ ಭಾಷೆಗಳ ನಡುವೆ ಎಂದಿಗೂ ಸ್ಪರ್ಧೆ ಇರಬಾರದು: ಅಮಿತ್ ಶಾ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 8ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 8ನೇ ರೀಲ್ಸ್ ಪ್ರಸಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-mmm

Jammu and Kashmir ಉಗ್ರವಾದ ಕೊನೆಯುಸಿರೆಳೆಯುತ್ತಿದೆ : ಪ್ರಧಾನಿ ಮೋದಿ

1-ddsadsa

Hindi ಮತ್ತು ಇತರ ಭಾಷೆಗಳ ನಡುವೆ ಎಂದಿಗೂ ಸ್ಪರ್ಧೆ ಇರಬಾರದು: ಅಮಿತ್ ಶಾ

Mamath2

Doctors Protest: ಇದು ನನ್ನ ಕಡೇ ಪ್ರಯತ್ನ, ನಿಮ್ಮ ಅಕ್ಕನಾಗಿ ಬಂದಿರುವೆ ಎಂದ ಸಿಎಂ ಮಮತಾ

1-wqeewqewq

Gyanvapi ಮಸೀದಿ ಎಂದು ಉಲ್ಲೇಖಿಸುವುದು ದುರದೃಷ್ಟಕರ : ಯೋಗಿ ಆದಿತ್ಯನಾಥ್

1-MOdi

‘Nafrat Ki Dukaan..; ಅಮೆರಿಕ ಘಟನೆ ಕುರಿತು ರಾಹುಲ್ ವಿರುದ್ಧ ಮೋದಿ ಆಕ್ರೋಶ

MUST WATCH

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

udayavani youtube

ಉಡುಪಿ ಕೃಷ್ಣ ಮಠದಲ್ಲಿರುವ ಸುಬ್ರಹ್ಮಣ್ಯ ಸನ್ನಿಧಿ

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

ಹೊಸ ಸೇರ್ಪಡೆ

India vs Bangladesh: ನೆಟ್ಸ್‌ನಲ್ಲಿ ಭಾರತಕ್ಕೆ ಗುರ್ನೂರ್‌ ನೆರವು

India vs Bangladesh: ನೆಟ್ಸ್‌ನಲ್ಲಿ ಭಾರತಕ್ಕೆ ಗುರ್ನೂರ್‌ ನೆರವು

21

Subramanya: ನಿಯಂತ್ರಣ ತಪ್ಪಿದ ಕಾರು ಪಲ್ಟಿ

KN-Rajanna

Price Hike: ಹಾಲಿನ ದರ ಹೆಚ್ಚಿಸಿದರೆ ರೈತರಿಗೆ ನೇರ ಲಾಭ : ಸಹಕಾರ ಸಚಿವ ಕೆ.ಎನ್‌.ರಾಜಣ್ಣ

Udupi: ಸಂತೆಕಟ್ಟೆ- ಉಪ್ಪೂರು ಸೇತುವೆಯಿಂದ ನದಿಗೆ ಹಾರಿದ ಯುವಕ?

Udupi: ಸಂತೆಕಟ್ಟೆ- ಉಪ್ಪೂರು ಸೇತುವೆಯಿಂದ ನದಿಗೆ ಹಾರಿದ ಯುವಕ?

England vs Australia: ಲಿವಿಂಗ್‌ಸ್ಟೋನ್‌ ಅಬ್ಬರ; ಆಸೀಸ್‌, ಇಂಗ್ಲೆಂಡ್‌ ಟಿ20 ಸರಣಿ ಸಮಬಲ

England vs Australia: ಲಿವಿಂಗ್‌ಸ್ಟೋನ್‌ ಅಬ್ಬರ; ಆಸೀಸ್‌, ಇಂಗ್ಲೆಂಡ್‌ ಟಿ20 ಸರಣಿ ಸಮಬಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.