J&K; ಮತದಾನ ಪ್ರಕ್ರಿಯೆ ವೀಕ್ಷಿಸುತ್ತಿರುವ ವಿದೇಶಗಳ ಉನ್ನತ ಮಟ್ಟದ ರಾಜತಾಂತ್ರಿಕರು

ಆರು ಜಿಲ್ಲೆಗಳ 26 ಕ್ಷೇತ್ರಗಳಿಗೆ ಇಂದು ಮತದಾನ...

Team Udayavani, Sep 25, 2024, 11:19 AM IST

1-jk

ಶ್ರೀನಗರ: ಇಲ್ಲಿ ಬುಧವಾರ(ಸೆ25 ) ನಡೆಯುತ್ತಿರುವ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಮತದಾನ ಪ್ರಕ್ರಿಯೆಗಳನ್ನು ವೀಕ್ಷಿಸಲು ವಿವಿಧ ದೇಶಗಳ ಹಿರಿಯ ರಾಜತಾಂತ್ರಿಕರ ಉನ್ನತ ಮಟ್ಟದ ನಿಯೋಗ ಬಂದಿದೆ.

ಅಮೆರಿಕ, ಮೆಕ್ಸಿಕೋ, ಗಯಾನಾ, ದಕ್ಷಿಣ ಕೊರಿಯಾ, ಸೊಮಾಲಿಯಾ, ಪನಾಮ, ಸಿಂಗಾಪುರ್, ನೈಜೀರಿಯಾ, ಸ್ಪೇನ್, ದಕ್ಷಿಣ ಆಫ್ರಿಕಾ, ನಾರ್ವೆ, ತಾಂಜಾನಿಯಾ, ರುವಾಂಡಾ, ಅಲ್ಜೀರಿಯಾ ಮತ್ತು ಫಿಲಿಪೈನ್ಸ್ ದೇಶಗಳ ರಾಯಭಾರ ಕಚೇರಿಗಳು ಅವುಗಳ CdA/DCM ಪ್ರತಿನಿಧಿಗಳನ್ನೂ ಕಳುಹಿಸಿದ್ದು, ಸಚಿವರು ಸಮಾಲೋಚಕ ಶ್ರೇಣಿಯಲ್ಲಿರುವ ರಾಜಕೀಯ ಅಧಿಕಾರಿಗಳು ಪ್ರತಿನಿಧಿಸುತ್ತಿದ್ದಾರೆ.

ಕೇಂದ್ರಾಡಳಿತ ಪ್ರದೇಶದ ಆರು ಜಿಲ್ಲೆಗಳ 26 ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದೆ. ಶ್ರೀನಗರದ ಬೆಮಿನಾ ಪ್ರದೇಶ, ಬದ್ಗಾಮ್ ಪ್ರದೇಶದ ಮತಗಟ್ಟೆಯಲ್ಲಿ ಮತದಾನ ಪ್ರಕ್ರಿಯೆಗೆ ಸಾಕ್ಷಿಯಾದರು. ವ್ಯಾಪಕ ಭದ್ರತಾ ವ್ಯವಸ್ಥೆಗಳನ್ನು ಕೈಗೊಳ್ಳಲಾಗಿದೆ.

ದಕ್ಷಿಣ ಆಫ್ರಿಕಾದ ರಾಜತಾಂತ್ರಿಕ ಲಾರಾ ಸ್ವಾರ್ಟ್ ಮಾತನಾಡಿ”ನಾವು 15 ದೇಶಗಳಿಂದ ಬಂದಿದ್ದು, ಮೊದಲ ಬಾರಿಗೆ ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡುತ್ತಿದ್ದೇನೆ. ವಿದೇಶಾಂಗ ಸಚಿವಾಲಯವು ಮತದಾನ ಕೇಂದ್ರಗಳಿಗೆ ಬಂದು ಭೇಟಿ ನೀಡಲು ಆಹ್ವಾನಿಸಿರುವುದು ನಿಜವಾಗಿಯೂ ವಿಶೇಷವಾಗಿದೆ” ಎಂದು ಹೇಳಿದರು.

ಎರಡನೇ ಹಂತದ ಮತದಾನದಲ್ಲಿ ಬೆಳಗ್ಗೆ 9 ಗಂಟೆಗೆ 10.22 % ಮತದಾನವಾಗಿದೆ. ಮತಗಟ್ಟೆಗಳಲ್ಲಿ ಉದ್ದನೆಯ ಸಾಲುಗಳು ಕಂಡುಬಂದಿವೆ.

ಟಾಪ್ ನ್ಯೂಸ್

MUDA Case: ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆಗೆ ವಿಶೇಷ ಕೋರ್ಟ್‌ ಆದೇಶ

MUDA Case: ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆಗೆ ವಿಶೇಷ ಕೋರ್ಟ್‌ ಆದೇಶ

8-uv-fusion

School Memories: ತರಗತಿಯಲ್ಲಿ ಉಪ್ಪುಖಾರ

Veer Savarkar ಚಿತ್ರ ಆಸ್ಕರ್‌ ಗೆ ಸಲ್ಲಿಕೆಯಾಗಿದೆಯೇ? ಫಿಲ್ಮ್ ಫೆಡರೇಶನ್‌ ಹೇಳಿದ್ದೇನು…

Veer Savarkar ಚಿತ್ರ ಆಸ್ಕರ್‌ ಗೆ ಸಲ್ಲಿಕೆಯಾಗಿದೆಯೇ? ಫಿಲ್ಮ್ ಫೆಡರೇಶನ್‌ ಹೇಳಿದ್ದೇನು…

High court: ಕಲಿಯುಗ ಬಂದಂತೆ ತೋರುತ್ತಿದೆ…ವೃದ್ಧ ದಂಪತಿಯ ಜೀವನಾಂಶ ಕಾನೂನು ಹೋರಾಟ!

High court: ಕಲಿಯುಗ ಬಂದಂತೆ ತೋರುತ್ತಿದೆ…ವೃದ್ಧ ದಂಪತಿಯ ಜೀವನಾಂಶ ಕಾನೂನು ಹೋರಾಟ!

6-belthanagdy

ಬೆಳ್ತಂಗಡಿ:ಅತ್ಯುತ್ತಮ ಸಾಹಸಿಕ ಪ್ರವಾಸಿ ತಾಣ ‘ಕುತ್ಲೂರು ಗ್ರಾಮ’ ರಾಷ್ಟ್ರಪ್ರಶಸ್ತಿಗೆ ಆಯ್ಕೆ

Jayam Ravi: ಜಯಂ ರವಿಯನ್ನು ಮನೆಯಿಂದ ಹೊರಹಾಕಿದ ಮಾಜಿ ಪತ್ನಿ; ಪೊಲೀಸರ ಮೊರೆ ಹೋದ ನಟ

Jayam Ravi: ಜಯಂ ರವಿಯನ್ನು ಮನೆಯಿಂದ ಹೊರಹಾಕಿದ ಮಾಜಿ ಪತ್ನಿ; ಪೊಲೀಸರ ಮೊರೆ ಹೋದ ನಟ

1-kangg

BJP; ಆಕ್ರೋಶದ ಬಳಿಕ ಹೇಳಿಕೆ ಹಿಂಪಡೆದುಕೊಂಡ ಕಂಗನಾ ರಣಾವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

High court: ಕಲಿಯುಗ ಬಂದಂತೆ ತೋರುತ್ತಿದೆ…ವೃದ್ಧ ದಂಪತಿಯ ಜೀವನಾಂಶ ಕಾನೂನು ಹೋರಾಟ!

High court: ಕಲಿಯುಗ ಬಂದಂತೆ ತೋರುತ್ತಿದೆ…ವೃದ್ಧ ದಂಪತಿಯ ಜೀವನಾಂಶ ಕಾನೂನು ಹೋರಾಟ!

1-kangg

BJP; ಆಕ್ರೋಶದ ಬಳಿಕ ಹೇಳಿಕೆ ಹಿಂಪಡೆದುಕೊಂಡ ಕಂಗನಾ ರಣಾವತ್

Uttar Pradesh: ಕಾಳಿಂಗ ಸರ್ಪವನ್ನು ಕೊಂದು ಮಗುವನ್ನು ರಕ್ಷಿಸಿದ ಪಿಟ್‌ ಬುಲ್ ಶ್ವಾನ!

Uttar Pradesh: ಕಾಳಿಂಗ ಸರ್ಪವನ್ನು ಕೊಂದು ಮಗುವನ್ನು ರಕ್ಷಿಸಿದ ಪಿಟ್‌ ಬುಲ್ ಶ್ವಾನ!

Kapil Sibal;

Siddaramaiah ವಿರುದ್ಧ ಹೈ ಕೋರ್ಟ್ ತೀರ್ಪು: ಕಪಿಲ್ ಸಿಬಲ್ ಪ್ರತಿಕ್ರಿಯೆ

1-PK-PK

Sanatana Dharma; ಮುಂದುವರೆದ ಪವನ್ ಕಲ್ಯಾಣ್ vs ಪ್ರಕಾಶ್ ರಾಜ್ ಸಮರ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

MUDA Case: ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆಗೆ ವಿಶೇಷ ಕೋರ್ಟ್‌ ಆದೇಶ

MUDA Case: ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆಗೆ ವಿಶೇಷ ಕೋರ್ಟ್‌ ಆದೇಶ

8-uv-fusion

School Memories: ತರಗತಿಯಲ್ಲಿ ಉಪ್ಪುಖಾರ

Veer Savarkar ಚಿತ್ರ ಆಸ್ಕರ್‌ ಗೆ ಸಲ್ಲಿಕೆಯಾಗಿದೆಯೇ? ಫಿಲ್ಮ್ ಫೆಡರೇಶನ್‌ ಹೇಳಿದ್ದೇನು…

Veer Savarkar ಚಿತ್ರ ಆಸ್ಕರ್‌ ಗೆ ಸಲ್ಲಿಕೆಯಾಗಿದೆಯೇ? ಫಿಲ್ಮ್ ಫೆಡರೇಶನ್‌ ಹೇಳಿದ್ದೇನು…

2(2)

Vitla: ಟ್ರಾಫಿಕ್‌ ಜಾಮ್‌ ವಿಟ್ಲ ಪೇಟೆಯಲ್ಲಿ ನಿತ್ಯ ಸಂಕಟ

7-uv-fusion

Trip: ಕೊನೆಗೂ ಈಡೇರಿತು ತ್ರಿಮೂರ್ತಿಗಳ ಪ್ರವಾಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.