ಎನ್‌ಪಿಎಸ್‌ನಲ್ಲಿ ಕೊಂಚ ಬದಲು: ಶೇ.45 ಪಿಂಚಣಿ ಸಿಗುವ ಸಾಧ್ಯತೆ

ಹಳೆಯ ಪಿಂಚಣಿ ಜಾರಿ ಅಸಂಭವ

Team Udayavani, Jun 22, 2023, 7:45 AM IST

ಎನ್‌ಪಿಎಸ್‌ನಲ್ಲಿ ಕೊಂಚ ಬದಲು: ಶೇ.45 ಪಿಂಚಣಿ ಸಿಗುವ ಸಾಧ್ಯತೆ

ನವದೆಹಲಿ: ಸದ್ಯ ಜಾರಿಯಲ್ಲಿ ಇರುವ ರಾಷ್ಟ್ರೀಯ ಪಿಂಚಣಿ ಯೋಜನೆ (ಎನ್‌ಪಿಎಸ್‌)ಯಲ್ಲಿ ಕೆಲವೊಂದು ಬದಲಾವಣೆ ತರಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಕೇಂದ್ರ ಸರ್ಕಾರಿ ಉದ್ಯೋಗಿಗಳು ಪಡೆದಿರುವ ಕೊನೆಯ ಸಂಬಳದ ಶೇ.40ರಿಂದ ಶೇ.45ರಷ್ಟು ಮೊತ್ತವನ್ನು ಪಿಂಚಣಿಯಾಗಿ ವಿತರಿಸುವ ಬಗ್ಗೆ ಶಿಫಾರಸು ಮಾಡುವ ಸಾಧ್ಯತೆಗಳು ಇವೆ.

ಕಾಂಗ್ರೆಸ್‌ ಮತ್ತು ಅದರ ಮಿತ್ರಪಕ್ಷಗಳು ತಮ್ಮ ತಮ್ಮ ಆಡಳಿತ ಇರುವ ರಾಜ್ಯಗಳಲ್ಲಿ ಹಳೆಯ ಪಿಂಚಣಿ ವ್ಯವಸ್ಥೆಯನ್ನೇ ಜಾರಿಗೆ ತರುವ ಬಗ್ಗೆ ಘೋಷಣೆ ಮಾಡಿರುವ ಬೆನ್ನಲ್ಲಿಯೇ ಕೇಂದ್ರದ ಹೊಸ ಇರಾದೆ ಪ್ರಕಟವಾಗಿದೆ. ಈ ಹಿನ್ನೆಲೆಯಲ್ಲಿ ನಿಯಮದಲ್ಲಿ ಕೊಂಚ ಬದಲಾವಣೆ ತರುವ ಬಗ್ಗೆ ಕೇಂದ್ರ ಸರ್ಕಾರ ಯೋಚಿಸುತ್ತಿದೆ. ಆದರೆ, ಯಾವುದೇ ಕಾರಣಕ್ಕೂ ಹಳೆಯ ಪಿಂಚಣಿ ವ್ಯವಸ್ಥೆಯನ್ನು ಮತ್ತೆ ಯಥಾವತ್ತಾಗಿ ಜಾರಿ ಮಾಡುವ ಸಾಧ್ಯತೆಯೇ ಇಲ್ಲ ಎಂದು ಕೇಂದ್ರ ಸರ್ಕಾರದ ಹಿರಿಯ ಅಧಿಕಾರಿ ಹೇಳಿದ್ದಾರೆ.

2004ರಲ್ಲಿ ಆಗ ಅಧಿಕಾರದಲ್ಲಿ ಇದ್ದ ಸರ್ಕಾರ ಜಾರಿಗೊಳಿಸಿದ್ದ ಪಿಂಚಣಿ ವ್ಯವಸ್ಥೆಯನ್ನು ನರೇಂದ್ರ ಮೋದಿ ನೇತೃತ್ವದ ಸರ್ಕಾರ ಬದಲಾವಣೆಗೊಳಿಸಿತ್ತು. ಜತೆಗೆ 2006ರಿಂದ ಸರ್ಕಾರಿ ಸೇವೆಗಳಿಗೆ ಸೇರಿದವರಿಗೆ ಪಿಂಚಣಿ ನೀಡದೇ ಇರುವ ಬಗ್ಗೆ ಆ ವ್ಯವಸ್ಥೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿತ್ತು. ಕೇಂದ್ರ ಸರ್ಕಾರ ಜಾರಿಗೊಳಿಸಿದ ಹೊಸ ವ್ಯವಸ್ಥೆಯ ಬಗ್ಗೆ ಹಲವಾರು ಆಕ್ಷೇಪಗಳು ವ್ಯಕ್ತವಾಗಿದ್ದ ಹಿನ್ನೆಲೆಯಲ್ಲಿ ಏಪ್ರಿಲ್‌ನಲ್ಲಿ ಎನ್‌ಪಿಎಸ್‌ ವ್ಯವಸ್ಥೆ ಪರಿಶೀಲನೆಗೆ ಸಮಿತಿ ರಚನೆ ಮಾಡಿತ್ತು.

ಎನ್‌ಪಿಎಸ್‌ನಲ್ಲಿ ಉದ್ಯೋಗಿಗಳ ಮೂಲ ವೇತನದಿಂದ ಶೇ.10, ಸರ್ಕಾರದ ವತಿಯಿಂದ ಶೇ.14ನ್ನು ಪಿಂಚಣಿಗೆ ನೀಡಲಾಗುತ್ತಿದೆ. ಆದರೆ, ಹಳೆಯ ಪಿಂಚಣಿ ವ್ಯವಸ್ಥೆಯಲ್ಲಿ ಸರ್ಕಾರಿ ಉದ್ಯೋಗಿಗೆ ಕೊನೆಯ ಬಾರಿ ಪಡೆದುಕೊಂಡ ವೇತನದ ಮೊತ್ತದ ಶೇ.50ರಷ್ಟು ಪಿಂಚಣಿಯಾಗಿ ನೀಡಲಾಗುತ್ತದೆ.

ಟಾಪ್ ನ್ಯೂಸ್

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yogi-3

Pakistan ಕ್ಯಾನ್ಸರ್‌, ಅದರ ಹುಟ್ಟಿಗೆ ಕಾಂಗ್ರೆಸ್‌ ಕಾರಣ: ಯೋಗಿ

kangana-2

Emergency; ಭಿಂದ್ರನ್‌ವಾಲೆ ಸಾಧುವಲ್ಲ, ಭಯೋತ್ಪಾದಕ: ಸಂಸದೆ ಕಂಗನಾ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

yogi-3

Pakistan ಕ್ಯಾನ್ಸರ್‌, ಅದರ ಹುಟ್ಟಿಗೆ ಕಾಂಗ್ರೆಸ್‌ ಕಾರಣ: ಯೋಗಿ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

kangana-2

Emergency; ಭಿಂದ್ರನ್‌ವಾಲೆ ಸಾಧುವಲ್ಲ, ಭಯೋತ್ಪಾದಕ: ಸಂಸದೆ ಕಂಗನಾ

Suside-Boy

Health Problem: ಮಲಗಿದ್ದ ವೇಳೆ ಮೃತಪಟ್ಟ ವ್ಯಕ್ತಿ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.