![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Aug 31, 2022, 7:20 AM IST
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕಡಿಮೆ ಖರ್ಚಿನಲ್ಲಿ ದೀರ್ಘಕಾಲ ಬಾಳಿಕೆ, ಸುರಕ್ಷತೆ ಒಳಗೊಂಡ ಉತ್ತಮ ಗುಣಮಟ್ಟದ ಮತ್ತು ತ್ವರಿತವಾಗಿ ಕಾಮಗಾರಿ ಪೂರ್ಣಗೊಳ್ಳುವ ನಿಟ್ಟಿನಲ್ಲಿ ಚಾಲ್ತಿಯಲ್ಲಿರುವ ಮತ್ತು ಮುಂಬರುವ ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ “ವಾಲ್ಯೂ ಎಂಜಿನಿಯರಿಂಗ್’ ಅಳವಡಿಸಲು ತೀರ್ಮಾನಿಸಿದೆ.
ಈ ಸಂಬಂಧ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ(ಎನ್ಎಚ್ಎಐ), ರಾಷ್ಟ್ರೀಯ ಹೆದ್ದಾರಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ(ಎನ್ಎಚ್ಐಡಿಸಿಎಲ್) ಮತ್ತು ಗಡಿ ರಸ್ತೆಗಳ ಸಂಸ್ಥೆ(ಬಿಆರ್ಒ)ಯ ಮುಖ್ಯಸ್ಥರು ಮತ್ತು ಎಲ್ಲ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.
ಈ ನೂತನ ಆದೇಶವು ದೇಶದಲ್ಲಿ ಚಾಲ್ತಿಯಲ್ಲಿರುವ ಹೆದ್ದಾರಿ, ಸುರಂಗ ಮತ್ತು ಸೇತುವೆ ನಿರ್ಮಾಣ ಕಾರ್ಯಗಳಿಗೆ ಅನ್ವಯವಾಗುತ್ತದೆ. ಯೋಜನೆಗಳಿಗಳಿಗೆ ಪರ್ಯಾಯ ವಿನ್ಯಾಸ, ಯೋಜನೆಗೆ ಕಡಿಮೆ ಖರ್ಚಿನ ಗುಣಮಟ್ಟದ ವಸ್ತುಗಳು ಮತ್ತು ತಂತ್ರಜ್ಞಾನ ಬಳಕೆ, ಸುದೀರ್ಘ ಬಾಳಿಕೆ, ಸುರಕ್ಷತೆ, ಗುಣಮಟ್ಟಕ್ಕೆ ರಾಜಿಯಾಗದಂತೆ ತ್ವರಿತ ನಿರ್ಮಾಣ ಹಾಗೂ ಹವಾಮಾನ ಬದಲಾವಣೆಗೆ ಹೊಂದುಕೊಳ್ಳುವಂತೆ ನಿರ್ಮಾಣ ಮಾಡುವುದನ್ನು “ವಾಲ್ಯೂ ಎಂಜಿನಿಯರಿಂಗ್’ ಒಳಗೊಂಡಿದೆ.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.