Tata Institute; ಶೀಘ್ರ 100 ರೂ ಗೆ ಸಿಗಲಿದೆ ಕ್ಯಾನ್ಸರ್‌ ಉಲ್ಬಣ ತಡೆಯುವ ಮಾತ್ರೆ?

ಟಾಟಾ ಸ್ಮಾರಕ ಕೇಂದ್ರದ ವಿಜ್ಞಾನಿಗಳಿಂದ ಸಾಧನೆ

Team Udayavani, Feb 29, 2024, 11:58 AM IST

A pill to prevent cancer progression will be available for Rs 100 soon?

ನವದೆಹಲಿ: ಕ್ಯಾನ್ಸರ್‌ ಸಂಶೋಧನೆ ಮತ್ತು ಚಿಕಿತ್ಸೆಯಲ್ಲಿ ಮಹತ್ವದ ಮೈಲುಗಲ್ಲು ಸಾಧಿಸುವ ನಿಟ್ಟಿನಲ್ಲಿ ಟಾಟಾ ಸ್ಮಾರಕ ಕೇಂದ್ರದ(ಟಿಎಂಸಿ) ವಿಜ್ಞಾನಿಗಳು ಹೆಜ್ಜೆಯಿಟ್ಟಿದ್ದಾರೆ. ಟಿಎಂಸಿ ವೈದ್ಯರು ಕ್ಯಾನ್ಸರ್‌ ಉಲ್ಬಣ ತಡೆಯುವ “ಪ್ರೋ ಆಕ್ಸಿಡೆಂಟ್‌’ ಮಾತ್ರೆಯನ್ನು ಕಂಡುಹಿಡಿದಿದ್ದು, ಶೀಘ್ರದಲ್ಲೇ ಕೇವಲ 100 ರೂ.ಗೆ ಒಂದರಂತೆ ಮಾತ್ರೆ ಲಭ್ಯವಾಗಲಿದೆ.

“ಕ್ಯಾನ್ಸರ್‌ ಗುಣಪಡಿಸುವ ಮಾತ್ರೆಯ ಸಂಶೋಧನೆ ಮತ್ತು ಅಭಿವೃದ್ಧಿಯಲ್ಲಿ ಕಳೆದ ಒಂದು ದಶಕದಿಂದ ಟಿಎಂಸಿ ವೈದ್ಯರು ಶ್ರಮಿಸಿದ್ದಾರೆ. ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (ಎಫ್ಎಸ್‌ಎಸ್‌ಎಐ) ದಿಂದ ಅನುಮೋದನೆಯ ನಿರೀಕ್ಷೆಯಲ್ಲಿದ್ದೇವೆ. ಅನುಮೋದನೆ ದೊರೆತರೆ ಜೂನ್‌ -ಜುಲೈ ವೇಳೆಗೆ ಈ ಮಾತ್ರೆಗಳು ಮಾರುಕಟ್ಟೆಯಲ್ಲಿ ಲಭ್ಯವಿರಲಿದೆ’ ಎಂದು ಹಿರಿಯ ಕ್ಯಾನ್ಸರ್‌ ಸರ್ಜನ್‌ ತಿಳಿಸಿದ್ದಾರೆ.

ಇದು ಕ್ಯಾನ್ಸರ್‌ ಉಲ್ಬಣಿಸದಂತೆ ಮತ್ತು ಮರುಕಳಿಸದಂತೆ ತಡೆಯುವುದರ ಜೊತೆಗೆ, ರೇಡಿಯೋಥೆರಪಿ, ಕೀಮೋಥೆರಪಿಯ ಅಡ್ಡಪರಿಣಾಮಗಳನ್ನು ಶೇ.50 ರಷ್ಟು ತಗ್ಗಿಸಲಿದೆ ಎಂದೂ ಹೇಳಿದ್ದಾರೆ.

ಥೆರಪಿ ನಂತರ ಸಾಯುತ್ತಿರುವ ಕ್ಯಾನ್ಸರ್‌ ಕೋಶಗಳು ಜೀವಕೋಶ ಮುಕ್ತ ಕ್ರೊಮಾಟಿನ್‌ ಕಣಗಳನ್ನು ಬಿಡುಗಡೆ ಮಾಡುತ್ತವೆ. ಇದು ಆರೋಗ್ಯಕರ ಕೋಶಗಳನ್ನು ಕ್ಯಾನ್ಸರ್‌ ಆಗಿ ಪರಿವರ್ತಿಸುತ್ತದೆ. ಚಿಕಿತ್ಸೆ ನೀಡಿದ, ಸಾಯುತ್ತಿರುವ ಕ್ಯಾನ್ಸರ್‌ ಕೋಶಗಳಿಂದ ಬಿಡುಗಡೆಯಾದ ಜೀವಕೋಶ ಮುಕ್ತ ಕ್ರೊಮಾಟಿನ್‌ ಕಣಗಳನ್ನು ನಿಷ್ಕ್ರಿಯಗೊಳಿಸುವ ಮತ್ತು ನಾಶಪಡಿಸುವ ಔಷಧಗಳನ್ನು ಸೇರಿಸುವುದನ್ನು ಅಧ್ಯಯನವು ಸೂಚಿಸುತ್ತದೆ. ಹೀಗಾಗಿ ಈ ಮಾತ್ರೆಗಳನ್ನು ಟಾಟಾ ಇನ್ಸ್‌ಸಿಸ್ಟೂಟ್‌ ಆಫ್ ಫ‌ಂಡಮೆಂಟಲ್‌ ರಿಸರ್ಚ್‌ (ಟಿಐಎಫ್ಆರ್‌)ನ ವಿಜ್ಞಾನಿಗಳು ಕಂಡು ಹಿಡಿದಿದ್ದಾರೆ. ಈಗಾಗಲೇ ಇಲಿಗಳ ಮೇಲೆ ಇದರ ಪ್ರಾಯೋಗಿಕ ಪರೀಕ್ಷೆ ಯಶಸ್ವಿಯಾಗಿದೆ.

ಟಾಪ್ ನ್ಯೂಸ್

Mohua Moitra

NCW ಮುಖ್ಯಸ್ಥೆ ವಿರುದ್ಧ ಅವಹೇಳನಕಾರಿ ಪದ: ಮಹುವಾ ಮೊಯಿತ್ರಾ ವಿರುದ್ಧ ಎಫ್‌ಐಆರ್

Leopard Attack; ದಾಳಿ ಮಾಡಿದ್ದ ಚಿರತೆಯನ್ನೇ ಕೊಂದ ಗ್ರಾಮಸ್ಥರು

Leopard Attack; ದಾಳಿ ಮಾಡಿದ್ದ ಚಿರತೆಯನ್ನೇ ಕೊಂದ ಗ್ರಾಮಸ್ಥರು

1-crick

Zimbabwe ವಿರುದ್ಧ ಹಳಿಗೆ ಮರಳಿದ ಯುವ ಭಾರತ: ಅಭಿಷೇಕ್ ಅಮೋಘ ಶತಕ

6

Nag Ashwin: ‘ಕಲ್ಕಿ’ ಡೈರೆಕ್ಟರ್ ನಾಗ್ ಅಶ್ವಿನ್‌ಗೆ ಕೃಷ್ಣನೂರು ಉಡುಪಿಯ ನಂಟು

1-maya

K Armstrong; ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಇಲ್ಲ: ಮಾಯಾವತಿ ಆಕ್ರೋಶ

1hatharas

Hathras ಕಾಲ್ತುಳಿತ: ವಿಷಕಾರಿ ದ್ರವವನ್ನು ಹೊಂದಿದ್ದ ಕ್ಯಾನ್‌ಗಳನ್ನು ತಂದಿದ್ದರೆ?

Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ

Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mohua Moitra

NCW ಮುಖ್ಯಸ್ಥೆ ವಿರುದ್ಧ ಅವಹೇಳನಕಾರಿ ಪದ: ಮಹುವಾ ಮೊಯಿತ್ರಾ ವಿರುದ್ಧ ಎಫ್‌ಐಆರ್

1-maya

K Armstrong; ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಇಲ್ಲ: ಮಾಯಾವತಿ ಆಕ್ರೋಶ

1hatharas

Hathras ಕಾಲ್ತುಳಿತ: ವಿಷಕಾರಿ ದ್ರವವನ್ನು ಹೊಂದಿದ್ದ ಕ್ಯಾನ್‌ಗಳನ್ನು ತಂದಿದ್ದರೆ?

Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ

Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ

Panaji ಭಾರೀ ಮಳೆ: ಹಲವೆಡೆ ಪ್ರವಾಹ ಸ್ಥಿತಿ; ವಾಹನ ಸವಾರರ ಪರದಾಟ

Panaji ಭಾರೀ ಮಳೆ: ಹಲವೆಡೆ ಪ್ರವಾಹ ಸ್ಥಿತಿ; ವಾಹನ ಸವಾರರ ಪರದಾಟ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Mohua Moitra

NCW ಮುಖ್ಯಸ್ಥೆ ವಿರುದ್ಧ ಅವಹೇಳನಕಾರಿ ಪದ: ಮಹುವಾ ಮೊಯಿತ್ರಾ ವಿರುದ್ಧ ಎಫ್‌ಐಆರ್

National Highway ವಾಹನಗಳ ವೇಗ ನಿಯಂತ್ರಣಕ್ಕೆ ಲೇಸರ್ ಟ್ರ್ಯಾಕ್ ಅಳವಡಿಕೆ

National Highway ವಾಹನಗಳ ವೇಗ ನಿಯಂತ್ರಣಕ್ಕೆ ಲೇಸರ್ ಟ್ರ್ಯಾಕ್ ಅಳವಡಿಕೆ

Leopard Attack; ದಾಳಿ ಮಾಡಿದ್ದ ಚಿರತೆಯನ್ನೇ ಕೊಂದ ಗ್ರಾಮಸ್ಥರು

Leopard Attack; ದಾಳಿ ಮಾಡಿದ್ದ ಚಿರತೆಯನ್ನೇ ಕೊಂದ ಗ್ರಾಮಸ್ಥರು

1-crick

Zimbabwe ವಿರುದ್ಧ ಹಳಿಗೆ ಮರಳಿದ ಯುವ ಭಾರತ: ಅಭಿಷೇಕ್ ಅಮೋಘ ಶತಕ

6

Nag Ashwin: ‘ಕಲ್ಕಿ’ ಡೈರೆಕ್ಟರ್ ನಾಗ್ ಅಶ್ವಿನ್‌ಗೆ ಕೃಷ್ಣನೂರು ಉಡುಪಿಯ ನಂಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.