ವಿವಾಹಿತ ಮಹಿಳೆಗೆ ತಾಯಿ ,ಅತ್ತೆ ಮನೆಯಲ್ಲೂ ವಾಸದ ಹಕ್ಕು ಇದೆ: ಸುಪ್ರೀಂಕೋರ್ಟ್‌


Team Udayavani, May 31, 2022, 7:45 PM IST

ವಿವಾಹಿತ ಮಹಿಳೆಗೆ ತಾಯಿ ,ಅತ್ತೆ ಮನೆಯಲ್ಲೂ ವಾಸದ ಹಕ್ಕು ಇದೆ: ಸುಪ್ರೀಂಕೋರ್ಟ್‌

ನವದೆಹಲಿ: ವಿವಾಹಿತ ಮಹಿಳೆಗೆ ತಾಯಿಯ ಮನೆಯಲ್ಲಿ ಮತ್ತು ಅತ್ತೆಯ ಮನೆಯಲ್ಲಿ (ಪತಿಯ ಮನೆ) ವಾಸಿಸುವ ಹಕ್ಕು ಇದೆ. ಆಕೆ ಇರುವುದು ಇಷ್ಟವಿಲ್ಲ ಎಂಬ ಕಾರಣಕ್ಕಾಗಿ ಹೊರಗಟ್ಟಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್‌ ಅಭಿಪ್ರಾಯಪಟ್ಟಿದೆ.

ನ್ಯಾ.ಅಜಯ ರಸ್ತೋಗಿ ಮತ್ತು ನ್ಯಾ.ಬಿ.ವಿ.ನಾಗರತ್ನ ಅವರನ್ನೊಳಗೊಂಡ ರಜಾಕಾಲದ ನ್ಯಾಯಪೀಠ ಈ ಅಭಿಪ್ರಾಯಪಟ್ಟಿದೆ. ಆದರೆ, ಈ ವಿಚಾರ ಮಹಿಳೆಯ ಪರಿಪೂರ್ಣ ಹಕ್ಕು ಅಲ್ಲ ಎಂದೂ ನ್ಯಾಯಪೀಠ ಹೇಳಿದೆ.

“ವಿವಾಹಿತ ಮಹಿಳೆ ಇದ್ದರೆ ಆಗದು ಎಂಬ ಕಾರಣಕ್ಕೆ ಆಕೆಯನ್ನು ತಾಯಿಯ ಮನೆಯಿಂದ ಮತ್ತು ಪತಿಯ ಮನೆಯಿಂದ ಹೊರಗೆ ಕಳುಹಿಸುವ ನಿಲುವನ್ನು ನ್ಯಾಯಪೀಠ ಒಪ್ಪುವುದಿಲ್ಲ. ಮದುವೆಗೆ ಸಂಬಂಧಿಸಿದಂತೆ ಯಾವುದೋ ಒಂದು ಸಣ್ಣ ಕಾರಣಕ್ಕೆ ಇಂಥ ಘಟನೆಗಳು ನಡೆದರೆ ಕುಟುಂಬ ವ್ಯವಸ್ಥೆಯ ಮೇಲೆಯೇ ಅದು ಪ್ರತಿಕೂಲ ಪರಿಣಾಮ ಬೀರುತ್ತದೆ. ಆದರೆ, ನ್ಯಾಯಪೀಠ ವ್ಯಕ್ತಪಡಿಸಿದ ಅಭಿಪ್ರಾಯದಿಂದಾಗಿ ಮಹಿಳೆಗೆ ಮನೆಯಲ್ಲಿ ಇರಲು ಸಂಪೂರ್ಣ ಹಕ್ಕಿನ ಅವಕಾಶ ಕೊಟ್ಟಂತೆ ಆಗುವುದಿಲ್ಲ. ಒಂದು ವೇಳೆ ಮಹಿಳೆ,

ಮನೆಯಲ್ಲಿನ ಹಿರಿಯರ ಜತೆಗೆ ಅನುಚಿತವಾಗಿ ವರ್ತಿಸಿದಲ್ಲಿ ಆಕೆಯ ವಿರುದ್ಧ ಕೋರ್ಟ್‌ ಕಠಿಣ ಎಚ್ಚರಿಕೆಯನ್ನು ನೀಡಲು ಅವಕಾಶ ಇರುತ್ತದೆ’ ಎಂದು ನ್ಯಾಯಪೀಠ ಹೇಳಿದೆ.

ಮಹಾರಾಷ್ಟ್ರದ ಮಹಿಳೆ ಬಾಂಬೆ ಹೈಕೋರ್ಟ್‌ ನೀಡಿದ್ದ ತೀರ್ಪಿನ ವಿರುದ್ಧ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ವೇಳೆ ಸುಪ್ರೀಂಕೋರ್ಟ್‌ ಈ ಅಭಿಪ್ರಾಯ ವ್ಯಕ್ತಪಡಿಸಿದೆ. ಹಾಲಿ ಪ್ರಕರಣದಲ್ಲಿ ಮಹಿಳೆ ಮತ್ತು ಆಕೆಯ ಪತಿಯನ್ನು ಮನೆ ಬಿಟ್ಟು ತೆರಳುವಂತೆ ಅತ್ತೆ ಮತ್ತು ಮಾವ ಒತ್ತಾಯಿಸಿದ್ದರು. ಜತೆಗೆ ಬಾಂಬೆ ಹೈಕೋರ್ಟ್‌ನಲ್ಲಿ ದಾವೆ ಹೂಡಿ, ಹಿರಿಯ ನಾಗರಿಕರ ರಕ್ಷಣೆಯ ಕಾಯ್ದೆಯ ಅನ್ವಯ ಮಹಿಳೆಯ ಪತಿ ಪ್ರತಿ ತಿಂಗಳಿಗೆ 25 ಸಾವಿರ ರೂ. ಪಾಲನಾ ವೆಚ್ಚ ನೀಡಬೇಕು ಎಂದು ಸಲ್ಲಿಸಲಾಗಿದ್ದ ಅರ್ಜಿಯನ್ನು ಪುರಸ್ಕರಿಸಿ ಹೈಕೋರ್ಟ್‌ ಆದೇಶ ನೀಡಿತ್ತು.

ಟಾಪ್ ನ್ಯೂಸ್

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

de

Padubidri: ಕೆಎಸ್‌ಆರ್‌ಟಿಸಿ ಬಸ್ಸು ಢಿಕ್ಕಿ; ಪಾದಚಾರಿ ಸಾವು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

11

Surathkal: ಅಡುಗೆ ಅನಿಲ ಸೋರಿಕೆ ಪ್ರಕರಣ; ಸುಧಾರಿಸದ ಗಾಯಾಳುಗಳ ಆರೋಗ್ಯ

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

accident

Kundapura: ಕಾರು ಢಿಕ್ಕಿ; ಸ್ಕೂಟರ್‌ ಸವಾರನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.