ಕರೆಂಟ್‌ ಕಳ್ಳರಿಗೆ ಈ ಅಧಿಕಾರಿ ಶಾಕ್‌


Team Udayavani, Sep 13, 2017, 8:05 AM IST

ritu.jpg

ಲಕ್ನೊ: ದೇಶದಲ್ಲಿ ವಿದ್ಯುತ್‌ ಕಳವಿನಿಂದ ಉಂಟಾಗುತ್ತಿರುವ ನಷ್ಟವೆಷ್ಟು? ಸುಮಾರು 10 ಸಾವಿರ ಕೋಟಿ ರೂ.? ಉತ್ತರ ಪ್ರದೇಶದ ಮಹಿಳಾ ಐಎಎಸ್‌ ಅಧಿಕಾರಿ ರಿತು ಮಾಹೇಶ್ವರಿ ಪ್ರಕಾರ ಪ್ರತಿ ವರ್ಷ ದೇಶದಲ್ಲಿ ವಿದ್ಯುತ್‌ ಕಳವಿನಿಂದ ಉಂಟಾಗುವ ನಷ್ಟ 60 ಸಾವಿರ ಕೋಟಿ ರೂ. ಅದನ್ನು ತಡೆಯಲು ಅವರು ಈಗ ಹೋರಾಟವನ್ನೇ ಆರಂಭಿಸಿದ್ದಾರೆ. ಕಾನ್ಪುರ ವಿದ್ಯುತ್‌ ಸರಬರಾಜು ಕಂಪನಿಯ ಮುಖ್ಯಾಧಿಕಾರಿಯಾಗಿ 2011ರಲ್ಲಿ ನೇಮಕಗೊಂಡ ಅವರು ಗ್ರಾಹಕರ ಮತ್ತು ಕೈಗಾರಿಕಾ ಘಟಕಗಳಿಗೆ ಮೀಟರ್‌ ಅಳವಡಿಸಿದ್ದರು. ವಿದ್ಯುತ್‌ ಸೋರಿಕೆ ಪತ್ತೆ ಹಚ್ಚುತ್ತಿದ್ದಂತೆ ಅವರನ್ನು ಅಲ್ಲಿಂದ ವರ್ಗಾಯಿಸಲಾಯಿತು. ಈ ಸಂದರ್ಭದಲ್ಲಿ ಅವರು ಉತ್ತರ ಪ್ರದೇಶದಲ್ಲಿ ಮನೆ ಮಾತಾಗಿದ್ದರು.

ಆದರೂ ಅವರು ಹೋರಾಟ ಕೈಬಿಡಲಿಲ್ಲ. ಇದೀಗ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಉದಯ್‌ ಯೋಜನೆಯಲ್ಲಿ ಪ್ರಮುಖವಾಗಿ ಭಾಗಿಯಾಗಿದ್ದಾರೆ. ವಿವಿಧ ರಾಜ್ಯಗಳ ವಿದ್ಯುತ್‌ ಸುಧಾರಣಾ ಕಂಪನಿಗಳು ಹೊಂದುತ್ತಿರುವ ನಷ್ಟ ಮತ್ತು ಅವುಗಳಿಂದ ಪಾರು ಮಾಡುವ ಬಗ್ಗೆ ಅವರು ಈಗ ಪ್ರಧಾನ ಪಾತ್ರ ವಹಿಸಲಿದ್ದಾರೆ. ಈ ಯೋಜನೆ ಜಾರಿಯಾದ ಬಳಿಕ ಶೇ.22ರಷ್ಟು ವಿದ್ಯುತ್‌ ಕಳವನ್ನು ನಿಯಂತ್ರಣಕ್ಕೆ ತರಲಾಗಿದೆ ಎಂದು ಅವರು ಹೇಳಿದ್ದಾರೆ. ಕಳೆದ ವರ್ಷ 1,60,000 ಇದ್ದ ಮೀಟರ್‌ಗಳನ್ನು 5 ಲಕ್ಷಕ್ಕೆ ಹೆಚ್ಚಿಸಲಾಗಿದೆ ಎಂದಿದ್ದಾರೆ. ಇಂಥ ಕಠಿಣ ಕ್ರಮದಿಂದ ಹಾಲಿ ವರ್ಷ ವಿದ್ಯುತ್‌ ಕಳವಿನ ಪ್ರಮಾಣದಲ್ಲಿ ತಗ್ಗಲಿದೆ ಎಂಬ ವಿಶ್ವಾಸ ಅವರದ್ದು.

ಟಾಪ್ ನ್ಯೂಸ್

Vijayendra (2)

BJP; ಬೇಗುದಿಗೆ ವರಿಷ್ಠರ ಸೂತ್ರ : ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆ ಇಲ್ಲ

Thavar chand gehlot

Karnataka Govt; ರಾಜ್ಯಪಾಲ ಅರ್ಕಾವತಿ ಬಾಣ :ಕಾಳಗ ಈಗ ಮತ್ತೊಂದು ಸುತ್ತಿಗೆ!

MDNL

Kasaragodu: ಎಂಡಿಎಂಎ ಬೆಂಗಳೂರಿನಿಂದ ಪೂರೈಕೆ: ಎಸ್‌ಪಿ ಶಿಲ್ಪಾ

1-qwewqwqe

World Book of Records; ಪ್ರಜಾಪ್ರಭುತ್ವ ಮಾನವ ಸರಪಳಿಗೆ ವಿಶ್ವದಾಖಲೆ ಗರಿ

20

J. B. Shruti Sagar: ಏಕಾಗ್ರತೆಗೆ ಭಂಗ ತರುವ ಏನನ್ನೂ  ಬಳಸಿದರೂ ಸಾಧನೆಗೆ ತೊಡಕೇ

BSYadiyurappa

Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್‌ ಪ್ರಕರಣ: ಲೋಕಾಯುಕ್ತದಿಂದ ಬಿಎಸ್‌ವೈ ವಿಚಾರಣೆ

CM-Mysore

Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ammi

J&K Assembly polls; ಈಗ ಪಾಕಿಸ್ಥಾನವು ಮೋದಿಗೆ ಹೆದರುತ್ತಿದೆ: ಅಮಿತ್ ಶಾ ವಾಗ್ದಾಳಿ

Achraya-das

Tirupati laddoo: ʼಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠೆಯಲ್ಲಿ ಲಡ್ಡು ಪ್ರಸಾದ ಹಂಚಿದ್ದೆವುʼ

1-ewqewqe

AtishiAAP; ದೆಹಲಿಯ ಮೂರನೇ ಮಹಿಳಾ ಸಿಎಂ ಆದ ಆತಿಷಿ

1-dsad

Rescue;ಅಪಘಾತಕ್ಕೀಡಾಗಿ ಫ್ಲೈಓವರ್ ಪಿಲ್ಲರ್‌ನಲ್ಲಿ ಸಿಲುಕಿಕೊಂಡ ಮಹಿಳೆ!!

CHandrababu-Naidu

Laddu ವಿವಾದ: ಮುಂದಿನ ಕ್ರಮದ ಬಗ್ಗೆ ಅರ್ಚಕರು, ತಜ್ಞರೊಂದಿಗೆ ಸಮಾಲೋಚನೆ: ಸಿಎಂ ನಾಯ್ಡು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Vijayendra (2)

BJP; ಬೇಗುದಿಗೆ ವರಿಷ್ಠರ ಸೂತ್ರ : ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆ ಇಲ್ಲ

Thavar chand gehlot

Karnataka Govt; ರಾಜ್ಯಪಾಲ ಅರ್ಕಾವತಿ ಬಾಣ :ಕಾಳಗ ಈಗ ಮತ್ತೊಂದು ಸುತ್ತಿಗೆ!

MDNL

Kasaragodu: ಎಂಡಿಎಂಎ ಬೆಂಗಳೂರಿನಿಂದ ಪೂರೈಕೆ: ಎಸ್‌ಪಿ ಶಿಲ್ಪಾ

Moodbidri: ಸರ ಕಳ್ಳತನ; ಇಬ್ಬರು ಆರೋಪಿಗಳ ಸೆರೆ

Moodbidri: ಸರ ಕಳ್ಳತನ; ಇಬ್ಬರು ಆರೋಪಿಗಳ ಸೆರೆ

1-qwewqwqe

World Book of Records; ಪ್ರಜಾಪ್ರಭುತ್ವ ಮಾನವ ಸರಪಳಿಗೆ ವಿಶ್ವದಾಖಲೆ ಗರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.