![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Aug 4, 2017, 6:45 PM IST
ಹೊಸದಿಲ್ಲಿ : ಗುರುತು ವಂಚನೆ ತಡೆಯುವ ನಿಟ್ಟಿನಲ್ಲಿ ಮರಣ ನೋಂದಾವಣೆಗೆ ಸರಕಾರ ಇದೇ ವರ್ಷ ಅಕ್ಟೋಬರ್ 1ರಿಂದ ಆಧಾರ್ ನಂಬರ್ ಸಲ್ಲಿಸುವುದನ್ನು ಕಡ್ಡಾಯ ಮಾಡಿದೆ.
ಜಮ್ಮು ಕಾಶ್ಮೀರ, ಅಸ್ಸಾಂ ಮತ್ತು ಮೇಘಾಲಯವನ್ನು ಹೊರತಪಡಿಸಿ ದೇಶದ ಉಳಿದೆಲ್ಲ ರಾಜ್ಯಗಳ ನಿವಾಸಿಗಳಿಗೆ ಈ ನಿಯಮ ಅ.1ರಿಂದ ಅನ್ವಯಿಸಲಿದೆ.
ಜಮ್ಮು ಕಾಶ್ಮೀರ, ಅಸ್ಸಾಂ ಮತ್ತು ಮೇಘಾಲಯ ರಾಜ್ಯಗಳಿಗೆ ಪ್ರತ್ಯೇಕ ದಿನಾಂಕದಂದು ಅಧಿಸೂಚನೆಯನ್ನು ಹೊರಡಿಸಲಾಗುವುದು ಎಂದು ಗೃಹ ಸಚಿವಾಲಯ ಹೇಳಿದೆ.
ಮರಣ ನೋಂದಾವಣೆಗೆ ಆಧಾರ್ ನಂಬರ್ ನೀಡುವುದನ್ನು ಕಡ್ಡಾಯಗೊಳಿಸುವ ಮೂಲಕ ಮೃತ ವ್ಯಕ್ತಿಯ ಸಂಬಂಧಿಕರು, ಅವಲಂಬಿತರು ಅಥವಾ ನಿಕಟವರ್ತಿಗಳು ಕೊಟ್ಟಿರುವ ವಿವರಗಳ ನಿಖರತೆಯನ್ನು ಖಾತರಿಪಡಿಸಬಹುದಾಗಿದೆ ಎಂದು ಗೃಹ ಸಚಿವಾಲಯದಡಿ ಕಾರ್ಯ ನಿರ್ವಹಿಸುವ ರಿಜಿಸ್ಟ್ರಾರ್ ಜನರಲ್ ಕಾರ್ಯಾಲಯ ಹೇಳಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.