![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Jul 5, 2019, 5:03 AM IST
ಹೊಸದಿಲ್ಲಿ: ಬ್ಯಾಂಕುಗಳಲ್ಲಿ ಠೇವಣಿ ಖಾತೆಗಳನ್ನು ಆರಂಭಿಸಲು ಆಧಾರ್ ಕಾರ್ಡನ್ನು ಗುರುತಿನ ಚೀಟಿಯಾಗಿ ಬಳಸುವುದನ್ನು ಸಾರ್ವಜನಿಕರ ಐಚ್ಛಿಕ ವಿಚಾರವಾಗಿಸುವ ಪ್ರಸ್ತಾವನೆಗೆ ಆಧಾರ್ ಹಾಗೂ ಇತರ ಕಾನೂನುಗಳ ತಿದ್ದುಪಡಿ (2019) ವಿಧೇಯಕಕ್ಕೆ ಲೋಕಸಭೆ ಧ್ವನಿಮತದ ಒಪ್ಪಿಗೆ ನೀಡಿದೆ. ಖಾಸಗಿ ಸಂಸ್ಥೆಗಳು ತಮ್ಮ ಗ್ರಾಹಕರ ಆಧಾರ್ ಮಾಹಿತಿ ಸಂಗ್ರಹಿಸಿದರೆ ಅಂಥ ಸಂಸ್ಥೆಗಳಿಗೆ 1 ಕೋಟಿ ರೂ. ದಂಡ ವಿಧಿಲಾಗುತ್ತದೆ.
ವೈಎಸ್ಆರ್ಪಿ, ಟಿಡಿಪಿ ಕಿತ್ತಾಟ: ಆಂಧ್ರದಲ್ಲಿ ತೆಲುಗುದೇಶಂ ಪಕ್ಷ ಅಧಿಕಾರದಲ್ಲಿದ್ದಾಗ, ಆಧಾರ್ ಮಾಹಿತಿ ಸೋರಿಕೆಯಾಗಿವೆ ಎಂದು ವೈಎಸ್ಆರ್ ಕಾಂಗ್ರೆಸ್ ಲೋಕಸಭೆಯಲ್ಲಿ ಆರೋಪಿಸಿತು. ಇದಕ್ಕೆ, ಟಿಡಿಎಂ ಸಂಸದರು ಆಕ್ಷೇಪಿಸಿದ್ದರಿಂದ ಗದ್ದಲವಾಯಿತು.
ಹೊಸ ಇ-ಜಾಲತಾಣ: ಇದೇ ವೇಳೆ, ದೇಶದ ಸಣ್ಣ ಕೈಗಾರಿಗಳ ಉತ್ಪನ್ನಗಳು ಹಾಗೂ ಖಾದಿ ಉತ್ಪನ್ನಗಳು ಜನರಿಗೆ ಆನ್ಲೈನ್ ಮೂಲಕ ತಲುಪುವಂತೆ ಮಾಡಲು ಜಾಲತಾಣವೊಂದನ್ನು ಆರಂಭಿಸಲು ನಿರ್ಧರಿಸಲಾಗಿದೆ ಎಂದು ಕೇಂದ್ರ ತಿಳಿಸಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.