ಆಧಾರ್‌ ಅಪ್‌ಡೇಟ್‌ ಇನ್ನು ದುಬಾರಿ: ಶೇ.18 ಜಿಎಸ್‌ಟಿ ಅನ್ವಯ


Team Udayavani, Feb 6, 2018, 11:51 AM IST

Aadhar-updation-700.jpg

ಹೊಸದಿಲ್ಲಿ : ಆಧಾರ್‌ ಕಾರ್ಡ್‌ ಅಪ್‌ಡೇಟ್‌ಗೆ ಭಾರತದ ವಿಶಿಷ್ಟ ಗುರುತು ಪ್ರಾಧಿಕಾರ(ಯುಐಡಿಎಐ) ಈಗಿನ್ನು ಶೇ.18 ಜಿಎಸ್‌ಟಿ ವಿಧಿಸಲಿದೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ.

ಆಧಾರ್‌ ಕಾರ್ಡ್‌ನಲ್ಲಿನ ಹೆಸರು, ವಿಳಾಸ, ಹುಟ್ಟಿದ ದಿನಾಂಕ, ಮೊಬೈಲ್‌ ಸಂಖ್ಯೆ, ಲಿಂಗ್‌ ಮತ್ತು ಇಮೇಲ್‌ ಇತ್ಯಾದಿ ಡೆಮೋಗ್ರಾಫಿಕ್‌ ವಿವರಗಳನ್ನು ಅಪ್‌ಡೇಟ್‌ ಮಾಡಲು ಪ್ರಕೃತ 25 ರೂ. ಶುಲ್ಕ ವಿಧಿಸುತ್ತಿದೆ. ಬಯೋಮೆಟ್ರಿಕ್‌ ಅಪ್‌ಡೇಟ್‌ ಮಾಡಲೂ ಕೂಡ ಇಷ್ಟೇ ಶುಲ್ಕವನ್ನು ವಿಧಿಸಲಾಗುತ್ತದೆ. 

ಹಾಗಿದ್ದರೂ ಹೊಸದಾಗಿ ಆಧಾರ್‌ ಕಾರ್ಡ್‌ ಮಾಡಿಸುವುದು ಮತ್ತು ಮಕ್ಕಳ ಬಯೋಮೆಟ್ರಿಕ್‌ ಅಪ್‌ಡೇಟ್‌ ಮಾಡಿಸಿಕೊಳ್ಳುವುದು ಈಗಲೂ ಉಚಿತವಾಗಿಯೇ ಇದೆ. 

ಆಧಾರ್‌ ಸೇವಾ ಕೇಂದ್ರದವರು ಜನರಿಗೆ ಹೆಚ್ಚು ಮೊತ್ತದ ಶುಲ್ಕ ವಿಧಿಸದಂತೆ ನೋಡಿಕೊಳ್ಳಲು ಯುಐಡಿಎಐ – ಕಂಪ್ಲಾಯಂಟ್‌ ಫೋರಮ್‌ ರೂಪಿಸಿದ್ದು  ಸಂತ್ರಸ್ತ ಜನರು ಈ ಬಗ್ಗೆ 1947 (ಟೋಲ್‌ ಫ್ರೀ) ಸಂಖ್ಯೆಗೆ ಕರೆ ಮಾಡಿ ದೂರಬಹುದಾಗಿದೆ ಇಲ್ಲವೇ ಹೆಲ್ಪ್ ಗೆ ಬರೆಯಬಹುದಾಗಿದೆ.

ಆಧಾರ್‌ ಗುರುತುಪತ್ರ ದೃಢೀಕರಣಕ್ಕೆ ಈ ಕೆಳಗಿನ ದಾಖಲೆಗಳು ಬೇಕಾಗುತ್ತವೆ: 1. ಪಾಸ್‌ ಪೋರ್ಟ್‌, 2 ಪ್ಯಾನ್‌ ಕಾರ್ಡ್‌, 3. ರೇಶನ್‌/ಪಿಡಿಎಸ್‌ ಫೋಟೋ ಕಾರ್ಡ್‌, 4. ವೋಟರ್‌ ಕಾರ್ಡ್‌, 5. ಡ್ರೈವಿಂಗ್‌ ಲೈಸನ್ಸ್‌, 6. ಸರಕಾರಿ ಫೋಟೋ ಐಡಿ ಕಾರ್ಡ್‌/ಪಿಎಸ್‌ಯು ನೀಡಿರುವ ಸರ್ವಿಸ್‌ ಫೋಟೋ ಐಡಿ ಕಾರ್ಡ್‌,

ಎನ್‌ಆರ್‌ಇಜಿಎಸ್‌ ಜಾಬ್‌ ಕಾರ್ಡ್‌, ಮ್ಯಾನತೆ ಪಡೆದ ಶಿಕ್ಷಣಾಲಯ ನೀಡಿರುವ ಫೋಟೋ ಐಡಿ ಕಾರ್ಡ್‌, ಶಸ್ತ್ರಾಸ್ತ್ರ ಪರವಾನಿಗೆ, ಫೋಟೋ ಕ್ರೆಡಿಟ್‌ ಕಾರ್ಡ್‌, ಫೋಟೋ ಬ್ಯಾಂಕ್‌ ಎಟಿಎಂ ಕಾರ್ಡ್‌, ಪೆನ್‌ಶನರ್‌ ಫೋಟೋ ಕಾರ್ಡ್‌, ಫ್ರೀಡಂ ಫೈಟರ್‌ ಕಾರ್ಡ್‌, ಕಿಸಾನ್‌ ಫೋಟೋ ಪಾಸ್‌ ಬುಕ್‌, ಸಿಜಿಎಚ್‌ಎಸ್‌/ಇಸಿಎಚ್‌ಎಸ್‌ ಫೋಟೋ ಕಾರ್ಡ್‌ ಇತ್ಯಾದಿ.

ಟಾಪ್ ನ್ಯೂಸ್

Mangaluru ವಸತಿ ಯೋಜನೆ: 4 ವರ್ಷಗಳಿಂದ ದ.ಕ.ಕ್ಕೆ ಮನೆಯೇ ಸಿಕ್ಕಿಲ್ಲ!

Mangaluru ವಸತಿ ಯೋಜನೆ: 4 ವರ್ಷಗಳಿಂದ ದ.ಕ.ಕ್ಕೆ ಮನೆಯೇ ಸಿಕ್ಕಿಲ್ಲ!

“Dengue ಪರೀಕ್ಷೆಗೆ ಹೆಚ್ಚು ಶುಲ್ಕ ಪಡೆದಲ್ಲಿ ಕ್ರಮ’: ಸಚಿವ ದಿನೇಶ್‌ ಗುಂಡೂರಾವ್‌

“Dengue ಪರೀಕ್ಷೆಗೆ ಹೆಚ್ಚು ಶುಲ್ಕ ಪಡೆದಲ್ಲಿ ಕ್ರಮ’: ಸಚಿವ ದಿನೇಶ್‌ ಗುಂಡೂರಾವ್‌

BJP-flag

Lokasabha Election: ಬಿಜೆಪಿ ಆತ್ಮಾವಲೋಕನದಲ್ಲಿ ಆರೋಪ-ಪ್ರತ್ಯಾರೋಪ

1—-dsasd

Women’s ಟಿ20 ಪಂದ್ಯ; ದಕ್ಷಿಣ ಆಫ್ರಿಕಾಕ್ಕೆ  ಗೆಲುವು

Udupi ಡೆಂಗ್ಯೂ ನಿಯಂತ್ರಣ ಎಲ್ಲರ ಜವಾಬ್ದಾರಿ: ಜಿಲ್ಲಾಧಿಕಾರಿ

Udupi ಡೆಂಗ್ಯೂ ನಿಯಂತ್ರಣ ಎಲ್ಲರ ಜವಾಬ್ದಾರಿ: ಜಿಲ್ಲಾಧಿಕಾರಿ

Byarathi-suresh

 MUDAದಲ್ಲಿ ಯಾವ ಹಗರಣವೂ ನಡೆದಿಲ್ಲ: ಸಚಿವ ಭೈರತಿ ಸುರೇಶ್‌

Dakshina Kannada ಡೆಂಗ್ಯೂ ಹೆಚ್ಚಳ; ಲಾರ್ವಾ ಸಮೀಕ್ಷೆಗೆ ಆದ್ಯತೆ

Dakshina Kannada ಡೆಂಗ್ಯೂ ಹೆಚ್ಚಳ; ಲಾರ್ವಾ ಸಮೀಕ್ಷೆಗೆ ಆದ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

TN-BSP-Armstrong

Tamil Nadu: ಬಿಎಸ್‌ಪಿ ಮುಖ್ಯಸ್ಥ ಆರ್ಮ್‌ಸ್ಟ್ರಾಂಗ್ ಹತ್ಯೆ

suicide

Chhattisgarh; ಎರಡು ಪ್ರತ್ಯೇಕ ಅವಘಡದಲ್ಲಿ ಬಾವಿಗೆ ಬಿದ್ದು 9 ಮಂದಿ ಮೃತ್ಯು

Sudhamurthy

Sudha Murthy 30 ವರ್ಷದಿಂದ ಒಂದೂ ಸೀರೆ ಖರೀದಿಸಿಲ್ಲವೇಕೆ ಗೊತ್ತಾ?

ಚುನಾವಣೆಗೆ ಸಿದ್ದರಾಗಿ… ಕೇಂದ್ರ ಸರ್ಕಾರ ಪತನವಾಗಲಿದೆ…: ಲಾಲು ಪ್ರಸಾದ್ ಯಾದವ್

RJD: ಚುನಾವಣೆಗೆ ಸಿದ್ದರಾಗಿ… ಕೇಂದ್ರ ಸರ್ಕಾರ ಪತನವಾಗಲಿದೆ…: ಲಾಲು ಪ್ರಸಾದ್ ಯಾದವ್

1-aaaa

Mumbai; ಟೀಮ್ ಇಂಡಿಯಾ ಸ್ವಾಗತ ಮೆರವಣಿಗೆ ಬಳಿಕ ಭಾರೀ ಕಸ ಸಂಗ್ರಹ

MUST WATCH

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

udayavani youtube

ಅಬ್ಬಬ್ಬಾ ನೀವೆಂದೂ ಕಂಡಿರದ Coin Collection ನೋಡಿ

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

ಹೊಸ ಸೇರ್ಪಡೆ

Mangaluru ವಸತಿ ಯೋಜನೆ: 4 ವರ್ಷಗಳಿಂದ ದ.ಕ.ಕ್ಕೆ ಮನೆಯೇ ಸಿಕ್ಕಿಲ್ಲ!

Mangaluru ವಸತಿ ಯೋಜನೆ: 4 ವರ್ಷಗಳಿಂದ ದ.ಕ.ಕ್ಕೆ ಮನೆಯೇ ಸಿಕ್ಕಿಲ್ಲ!

“Dengue ಪರೀಕ್ಷೆಗೆ ಹೆಚ್ಚು ಶುಲ್ಕ ಪಡೆದಲ್ಲಿ ಕ್ರಮ’: ಸಚಿವ ದಿನೇಶ್‌ ಗುಂಡೂರಾವ್‌

“Dengue ಪರೀಕ್ಷೆಗೆ ಹೆಚ್ಚು ಶುಲ್ಕ ಪಡೆದಲ್ಲಿ ಕ್ರಮ’: ಸಚಿವ ದಿನೇಶ್‌ ಗುಂಡೂರಾವ್‌

BJP-flag

Lokasabha Election: ಬಿಜೆಪಿ ಆತ್ಮಾವಲೋಕನದಲ್ಲಿ ಆರೋಪ-ಪ್ರತ್ಯಾರೋಪ

1—-dsasd

Women’s ಟಿ20 ಪಂದ್ಯ; ದಕ್ಷಿಣ ಆಫ್ರಿಕಾಕ್ಕೆ  ಗೆಲುವು

Udupi ಡೆಂಗ್ಯೂ ನಿಯಂತ್ರಣ ಎಲ್ಲರ ಜವಾಬ್ದಾರಿ: ಜಿಲ್ಲಾಧಿಕಾರಿ

Udupi ಡೆಂಗ್ಯೂ ನಿಯಂತ್ರಣ ಎಲ್ಲರ ಜವಾಬ್ದಾರಿ: ಜಿಲ್ಲಾಧಿಕಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.