![UDP-DC](https://www.udayavani.com/wp-content/uploads/2024/12/UDP-DC-415x249.jpg)
ಪಂಜಾಬ್: ಲೋಕಸಭೆಗೆ ಸ್ಫರ್ಧಿಸುವ 5 ಆಪ್ ಅಭ್ಯರ್ಥಿಗಳ ಹೆಸರು ಪ್ರಕಟ
Team Udayavani, Oct 30, 2018, 4:39 PM IST
![aap-workers-700.jpg](https://www.udayavani.com/wp-content/uploads/2018/10/30/aap-workers-700-620x348.jpg)
ಹೊಸದಿಲ್ಲಿ : 2019ರ ಲೋಕಸಭಾ ಚುನಾವಣೆಯಲ್ಲಿ ಪಂಜಾಬ್ನಿಂದ ಸ್ಪರ್ಧಿಸುವ ತನ್ನ ಐವರು ಅಭ್ಯರ್ಥಿಗಳ ಹೆಸರನ್ನು ಆಮ್ ಆದ್ಮಿ ಪಕ್ಷ ಇಂದು ಪ್ರಕಟಿಸಿತು.
ಹಾಲಿ ಸಂಸದ ಭಗವಂತ್ ಮಾನ್ ಮತ್ತು ಸಾಧು ಸಿಂಗ್ ಅವರು ತಮ್ಮ ಅನುಕ್ರಮ ಕ್ಷೇತ್ರಗಳಾದ ಸಂಗ್ರೂರ್ ಮತ್ತು ಫರೀದ್ಕೋಟ್ ನಿಂದ ಸ್ಫರ್ಧಿಸುತ್ತಾರೆ.
2017ರ ಅಸೆಂಬ್ಲಿ ಚುನಾವಣೆಯಲ್ಲಿ ಶಾಮ್ ಚೌರಾಸಿ ಕ್ಷೇತ್ರದಿಂದ ಸ್ಪರ್ಧಿಸಿದ್ದ ರವಜ್ಯೋತ್ ಸಿಂಗ್ ಅವರು ಹೋಶಿಯಾರ್ಪುರ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ.
ಕುಲದೀಪ್ ಸಿಂಗ್ ಧಲೀವಾಲ್ ಅವರು ಅಮೃತ್ಸರ ಸಾಹೀಬ್ ಕ್ಷೇತ್ರದಿಂದಲೂ ನರೀಂದರ್ ಸಿಂಗ್ ಶೇರ್ಗಿಲ್ ಅವರು ಆನಂದಪುರ ಸಾಹಿಬ್ ಕ್ಷೇತ್ರದಿಂದಲೂ ಸ್ಪರ್ಧಿಸುತ್ತಾರೆ ಎಂದು ಆಮ್ ಆದ್ಮಿ ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
![UDP-DC](https://www.udayavani.com/wp-content/uploads/2024/12/UDP-DC-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![ಕನಸಲ್ಲೂ ಅಂಬೇಡ್ಕರ್ರನ್ನು ಅವಮಾನಿಸಿಲ್ಲ: ಅಮಿತ್](https://www.udayavani.com/wp-content/uploads/2024/12/amith-shah-150x84.jpg)
Ambedkar Remarks: ಕನಸಲ್ಲೂ ಅಂಬೇಡ್ಕರ್ರನ್ನು ಅವಮಾನಿಸಿಲ್ಲ: ಅಮಿತ್ ಶಾ
![Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ](https://www.udayavani.com/wp-content/uploads/2024/12/pushpa-2-5-150x94.jpg)
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
![ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್](https://www.udayavani.com/wp-content/uploads/2024/12/kejriwal-6-150x93.jpg)
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
![Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ](https://www.udayavani.com/wp-content/uploads/2024/12/noida-2-150x92.jpg)
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
![Mumbai: ಗೇಟ್ವೇ ಆಫ್ ಇಂಡಿಯಾ ಬಳಿ ಮುಳುಗಿದ 30 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು](https://www.udayavani.com/wp-content/uploads/2024/12/boat-2-150x83.jpg)
Mumbai: ಗೇಟ್ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.