![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Jul 2, 2024, 2:15 AM IST
ಲಕ್ನೋ: ಭಾರತದಲ್ಲಿ ವೈವಿಧ್ಯತೆ, ವಿಭಿ ನ್ನತೆಗಳು ಇದ್ದರೂ ಇಡೀ ರಾಷ್ಟ್ರ ಸಾವಿ ರಾರು ವರ್ಷಗಳಿಂದ ಒಗ್ಗಟ್ಟಾಗಿದೆ. ಪಾಕಿಸ್ಥಾನ ಅಥವಾ ಚೀನದಿಂದ ದಾಳಿ ಎದುರಿಸಿದಾಗಲೆಲ್ಲ ಭಾರತದ ಏಕತೆ ಸ್ಪಷ್ಟವಾಗಿ ಗೋಚರಿಸಿದೆ ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗ ವತ್ ಹೇಳಿದ್ದಾರೆ.
1965ರ ಭಾರತ- ಪಾಕಿಸ್ಥಾನ ಯುದ್ಧದಲ್ಲಿ ಶೌರ್ಯ ಪ್ರದ ರ್ಶಿಸಿದ ಯೋಧ, ಮರಣೋತ್ತರ ಪರಮ ವೀರ ಚಕ್ರ ಪುರಸ್ಕೃತರಾದ ಅಬ್ದುಲ್ ಹಮೀದ್ ಕುರಿತಾದ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿ ದರು. ಹಮೀದ್ ಹುಟ್ಟೂ ರಾದ ಉತ್ತರ ಪ್ರದೇಶದ ಘಾಜಿಪುರದ ಧಾಮ ಪುರ ದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.