ಮುಂಬಯಿಯಲ್ಲಿ ಗರ್ಭಪಾತ ಪ್ರಮಾಣ ಶೇ.20ರಷ್ಟು ಹೆಚ್ಚಳ


Team Udayavani, Jun 5, 2019, 12:09 PM IST

5-a

ಮುಂಬಯಿ: ಮುಂಬಯಿ ಯಲ್ಲಿ ಕಳೆದ 5 ವರ್ಷಗಳಲ್ಲಿ ಗರ್ಭಿಣಿ ಯರ ಗರ್ಭಪಾತದ ಪ್ರಕರಣಗಳು ಶೇ.20ರಷ್ಟು ಹೆಚ್ಚಾಗಿವೆ.

ತಜ್ಞರ ಪ್ರಕಾರ, ಮಹಿಳೆಯರು ತೆಗೆದುಕೊಳ್ಳುವ ಗರ್ಭನಿರೋಧಕ ಔಷಧಗಳು ಕೆಲಸ ಮಾಡದಿರುವುದೇ ಗರ್ಭಪಾತದ ದರದಲ್ಲಿ ವೃದ್ಧಿಗೆ ಅತಿ ಮುಖ್ಯ ಕಾರಣವಾಗಿದೆ.
ಗರ್ಭಿಣಿಯರ ಜೀವಕ್ಕೆ ಅಪಾಯ ಮತ್ತು ಮಹಿಳೆಯು ಗಾಯಗೊಳ್ಳುವುದು ಗರ್ಭಪಾತದ ಇತರ ಪ್ರಮುಖ ಕಾರಣಗಳಾಗಿವೆ.

ಮಹಾನಗರ ಪಾಲಿಕೆ ಸಂಚಾಲಿತ ಆಸ್ಪತ್ರೆಗಳಲ್ಲಿ ಗರ್ಭಪಾತದ ಪ್ರಕರಣಗಳು ಕಳೆದ ಐದು ವರ್ಷಗಳಲ್ಲಿ ಶೇ. 20ರಷ್ಟು ವೃದ್ಧಿಯಾಗಿದೆ. ಲಭ್ಯವಾಗಿರುವ ಅಂಕಿ ಅಂಶಗಳ ಪ್ರಕಾರ ಕಳೆದ ಐದು ವರ್ಷಗಳಲ್ಲಿ 25 ರಿಂದ 29 ವರ್ಷ ವಯೋವರ್ಗದ ಮಹಿಳೆಯರ ಗರ್ಭಪಾತದ ಪ್ರಮಾಣವು ಅಧಿಕವಾಗಿದೆ. 2018-19ರಲ್ಲಿ ಒಟ್ಟು 36,315 ಮಹಿಳೆಯರು ಗರ್ಭಪಾತ ಮಾಡಿಸಿಕೊಂಡಿದ್ದು, ಈ ಪೈಕಿ 12,098 ಮಹಿಳೆಯರು 25ರಿಂದ 29 ವರ್ಷ ವಯೋಮಿತಿಯವರಾಗಿದ್ದಾರೆ. ಅದೇ, 2014-15ರಲ್ಲಿ 30,742ಮಹಿಳೆಯರು ಗರ್ಭಪಾತ ಮಾಡಿದ್ದರು. ಈ ಪೈಕಿ 9,847 ಮಹಿಳೆಯರು 25-29 ವರ್ಷ ವಯಸ್ಸಿನವರಾಗಿದ್ದರು.

ಗರ್ಭಪಾತವು ಮಹಿಳೆಯರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಭಾರತದಲ್ಲಿ ಶೇ.8ರಷ್ಟು ತಾಯಂದಿರ ಮರಣವು ಅಸುರಕ್ಷಿತ ಗರ್ಭಪಾತದ ಕಾರಣದಿಂದಾಗಿ ಸಂಭವಿಸುತ್ತದೆ. ಹಾಗಾಗಿ, ಈ ವಿಷಯದಲ್ಲಿ ಮಹಿಳೆಯರು ಹೆಚ್ಚು ಎಚ್ಚರಿಕೆ ವಹಿಸಬೇಕಾದ ಆವಶ್ಯಕತೆಯಿದೆ ಎಂದು ತಜ್ಞರು ಹೇಳುತ್ತಾರೆ.

ಬಾಲಕಿಯರ ಗರ್ಭಪಾತ ಪ್ರಕರಣಗಳಲ್ಲಿ ಇಳಿಕೆ ಒಂದೆಡೆಯಲ್ಲಿ ಮಹಿಳೆಯರ ಗರ್ಭಪಾತದ ಪ್ರಕರಣಗಳು ಕಳೆದ 5 ವರ್ಷಗಳಲ್ಲಿ ಶೇ.20ರಷ್ಟು ವೃದ್ಧಿಯನ್ನು ಕಂಡರೆ, ಇನ್ನೊಂದೆಡೆಯಲ್ಲಿ 15 ವರ್ಷಕ್ಕಿಂತ ಕಡಿಮೆ ವಯಸ್ಸಿನ ಬಾಲಕಿಯರಿಂದ ಮಾಡಲಾಗುವ ಗರ್ಭಪಾತದ ಪ್ರಮಾಣವು ಶೇ. 95ರಷ್ಟು ಇಳಿಕೆ ದಾಖಲಾಗಿದೆ.

2014-15ರಲ್ಲಿ 15 ವರ್ಷಕ್ಕಿಂತ ಕಡಿಮೆ ವಯಸ್ಸಿನ 185 ಹುಡುಗಿಯರು ಗರ್ಭಪಾತ ಮಾಡಿಸಿಕೊಂಡಿದ್ದರು. ಅದೇ, 2018-19ರಲ್ಲಿ ಕೇವಲ 11 ಹುಡುಗಿಯರು ಗರ್ಭಪಾತ ಮಾಡಿ¨ªಾರೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.