![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Nov 21, 2019, 6:26 PM IST
ಹೊಸದಿಲ್ಲಿ: ಜವಾಹರ್ಲಾರ್ ನೆಹರು ವಿಶ್ವವಿದ್ಯಾನಿಲಯ (ಜೆಎನ್ಯು)ನಲ್ಲಿ ಮುಂಬರುವ ಶೈಕ್ಷಣಿಕ ವರ್ಷದಿಂದ ಹಾಸ್ಟೆಲ್ ಶುಲ್ಕ ಹೆಚ್ಚಿಸುವ ಪ್ರಸ್ತಾವನೆಯ ವಿರುದ್ಧ ಭಾರೀ ಪ್ರತಿಭಟನೆಗಳು ಮುಂದುವರೆದಿದೆ. ಬಿಜೆಪಿ ಬೆಂಬಲಿತ ಅಂಗಸಂಸ್ಥೆಯಾಗಿರುವ ಅಖೀಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಾರ್ಯಕರ್ತರನ್ನು ಪೊಲೀಸರು ತಡೆದಿದ್ದಾರೆ. ಗುರುವಾರ ಸಂಸತ್ ಭವನದ ಹೊರಗೆ ಪ್ರತಿಭಟಿಸಲು ತೆರಳುತ್ತಿದ್ದ 9 ಮಂದಿ ಕಾರ್ಯಕರ್ತರನ್ನು ಸಂಸತ್ತಿನ ಬೀದಿಯಲ್ಲಿ ತಡೆಯಲಾಗಿದೆ.
ಶಾಸ್ತ್ರೀ ಭವನದಲ್ಲಿರುವ ಮಾನವ ಸಂಪನ್ಮೂಲ ಸಚಿವಾಲಯದ ಕಚೇರಿಯತ್ತ ಸಾಗುತ್ತಿದ್ದ ವೇಳೆ ಅವರನ್ನು ತಡೆದು ನಿಲ್ಲಿಸಲಾಗಿದೆ. ಹಾಸ್ಟೆಲ್ ಶುಲ್ಕ ಏರಿಕೆ ವಿರುದ್ಧ ಜೆಎನ್ಯು ವಿದ್ಯಾರ್ಥಿಗಳು ನಡೆಸಿದ ಆಂದೋಲನದ ಹಿನ್ನೆಲೆಯಲ್ಲಿ ಎಚ್ಆರ್ಡಿ ಸಚಿವಾಲಯ ಸ್ಥಾಪಿಸಿರುವ ಹೈ ಪವರ್ ಕಮಿಟಿಯನ್ನು ರದ್ದುಗೊಳಿಸುವಂತೆ ಎಬಿವಿಪಿ ಒತ್ತಾಯಿಸಿದೆ.
ಶುಲ್ಕ ಹೆಚ್ಚಳದಿಂದ ವಿದ್ಯಾರ್ಥಿಗಳಿಗೆ ಹಿನ್ನಡೆಯಾಗಿದೆ. ಆಡಳಿತಾತ್ಮಕವಾದ ತಾತ್ಕಾಲಿಕ ಪರಿಹಾರ ಕೇವಲ ಲಾಲಿಪಾಪ್ ಆಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾಸ್ಟೆಲ್ ಶುಲ್ಕ ಹೆಚ್ಚಳದ ಜತೆಗೆ ಡ್ರೆಸ್ ಕೋಡ್, ಲೈಬ್ರರಿ ಸಮಯ ನಿರ್ಬಂಧಗಳು ಸೇರಿದಂತೆ ಇನ್ನಿತರ ವಿಚಾರಗಳನ್ನು ಗಮನಿಸಬೇಕು ಎಂದು ಆಕ್ರೋಶವ್ಯಕ್ತವಾಗಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.