Rahul Gandhiವಿರುದ್ಧ ಶಿಕ್ಷಣ ತಜ್ಞರು, ಕುಲಪತಿಗಳು ಗರಂ
Team Udayavani, May 7, 2024, 12:48 AM IST
ಹೊಸದಿಲ್ಲಿ: ದೇಶದ ಪ್ರತಿಷ್ಠಿತ ವಿವಿಗಳು, ಶಿಕ್ಷಣ ಸಂಸ್ಥೆಗ ಳಿಗೆ ಕುಲಪತಿಗಳು ಮತ್ತು ಮುಖ್ಯಸ್ಥರ ನೇಮಕಾತಿ ವಿಚಾ ರದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸುಳ್ಳು ಹಬ್ಬಿಸುತ್ತಿದ್ದಾರೆ ಎಂದು ಆರೋ ಪಿಸಿರುವ ದೇಶದ 181 ಶಿಕ್ಷಣ ತಜ್ಞರು, ಕುಲಪತಿಗಳು ಅವರ ವಿರುದ್ಧ ಕಾನೂನು ಕ್ರಮ ಕೈಗೊ ಳ್ಳುವುದಾಗಿ ಗುಡುಗಿದ್ದಾರೆ. ಈ ಬಗ್ಗೆ ಬಹಿರಂಗ ಪತ್ರ ಬರೆದಿರುವ ಅವರು, ವಿವಿಗಳಿಗೆ ಕುಲಪತಿಗಳ ನೇಮಕದಲ್ಲಿ ಶೈಕ್ಷಣಿಕ ಅರ್ಹತೆಗಿಂತ ಅವರು ಕೆಲವು ಸಂಘಟನೆಗಳ ಜತೆ ಹೊಂ ದಿರುವ ನಂಟು ಏಕೈಕ ಅಂಶವಾಗಿರುತ್ತದೆ ಎಂದು ಕಾಂ ಗ್ರೆಸ್ ನಾಯಕ ಹೇಳಿದ್ದಾರೆ. ಇದು ಸುಳ್ಳು ಎಂದು ತಜ್ಞರು ಪ್ರತಿಪಾದಿಸಿದ್ದಾರೆ. ಪಾರದರ್ಶಕ ನಿಯಮಗಳನ್ವಯ ನೇಮಕ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು
Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್: ಅಶ್ವಿನಿ ವೈಷ್ಣವ್
ಕಾಂಗ್ರೆಸ್ ನಾಯಿ ನಮ್ಮ ಕಾರ್ಯಕ್ರಮಕ್ಕೆ ಬಂದರೆ…: ಶಿವಸೇನೆ ಶಾಸಕನ ವಿವಾದಾತ್ಮಕ ಹೇಳಿಕೆ
One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ
Rahul Gandhi ವಿರುದ್ಧ ಕೇಂದ್ರ ಸಚಿವ, ಬಿಜೆಪಿಗರ ಹೇಳಿಕೆ;ದೇಶದ ವಿವಿಧೆಡೆ ಕೈ ಪ್ರತಿಭಟನೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.