![supreem](https://www.udayavani.com/wp-content/uploads/2024/07/supreem-2-415x259.jpg)
ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರ ಸಾವು
Team Udayavani, Feb 6, 2018, 12:11 PM IST
![Accident1-700.jpg](https://www.udayavani.com/wp-content/uploads/2018/02/6/Accident1-700-620x394.jpg)
ಬಾದೋನ್, ಉತ್ತರ ಪ್ರದೇಶ : ಬಂಧು ಒಬ್ಬರ ಅಂತ್ಯಕ್ರಿಯೆ ಮುಗಿಸಿ ರುದ್ರಭೂಮಿಯಿಂದ ಮರಳುತ್ತಿದ್ದವರಿಂದ ತುಂಬಿದ್ದ ಎಸ್ಯುವಿ ವಾಹನವೊಂದು ಉಷೇತ್ ಪ್ರದೇಶದಲ್ಲಿ ಟ್ರಾಕ್ಟರ್ ಟ್ರಾಲಿ ಗೆ ಢಿಕ್ಕಿ ಹೊಡೆದು ಸಂಭವಿಸಿದ ಭೀಕರ ದುರಂತದಲ್ಲಿ ಒಂದೇ ಕುಟುಂಬದ ಮೂವರು ಮೃತಪಟ್ಟು ಇತರ ಆರು ಮಂದಿ ಗಾಯಗೊಂಡ ಘಟನೆ ನಡೆದಿದೆ.
ಮೃತರನ್ನು ಸಿಯಾರಾಮ್ 60, ಕಲಾವತಿ 32, ಮತ್ತು ವೀರವತಿ 21 ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ತನಕ ಯಾರನ್ನೂ ಬಂಧಿಸಿಲ್ಲ; ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
![supreem](https://www.udayavani.com/wp-content/uploads/2024/07/supreem-2-415x259.jpg)
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.