![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Dec 6, 2019, 11:42 AM IST
ಹೈದರಾಬಾದ್: ಪಶುವೈದ್ಯೆ ದಿಶಾ ಅತ್ಯಾಚಾರ – ಕೊಲೆ ಆರೋಪಿಗಳು ಇಂದು ಮುಂಜಾನೆ ಪೊಲೀಸರ ಗುಂಡೇಟಿಗೆ ಬಲಿಯಾಗಿದ್ದಾರೆ. ಎನ್ ಕೌಂಟರ್ ಗೆ ಬಲಿಯಾದ ನಾಲ್ವರ ಪೈಕಿ ಚನ್ನಕೇಶವುಲು ಪತ್ನಿ, ತಾನು ಗಂಡನಿಲ್ಲದೆ ಹೇಗೆ ಬದುಕಲಿ ಎಂದು ಅಳಲು ತೋಡಿಕೊಂಡಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಚನ್ನಕೇಶವುಲು ಪತ್ನಿ, ನಮಗೆ ಮದುವೆಯಾಗಿ ಕೇವಲ ಒಂದು ವರ್ಷವಷ್ಟೇ ಆಗಿದೆ. ಈಗ ಗಂಡನನ್ನೇ ಕಳೆದುಕೊಂಡಿದ್ದೇನೆ. ಪೊಲೀಸರು ಕೇವಲ ವಿಚಾರಣೆ ನಡೆಸಿ ಬಿಟ್ಟು ಕಳುಹಿಸುವುದಾಗಿ ಗಂಡನನ್ನು ಕರೆದುಕೊಂಡು ಹೋಗಿದ್ದರು. ಆದರೆ ಈಗ ನನ್ನ ಗಂಡ ಹೆಣವಾಗಿದ್ದಾನೆ ಎಂದು ಕಣ್ಣೀರು ಹಾಕಿದ್ದಾರೆ.
ಪಶುವೈದ್ಯೆಯಾಗಿದ್ದ ದಿಶಾರ ಮೇಲೆ ಅತ್ಯಾಚಾರವೆಸಗಿ ನಂತರ ಸೀಮೆಎಣ್ಣೆ ಹಾಕಿ ಸುಟ್ಟು ಹಾಕಿದ್ದರು. ಈ ಸಂಬಂಧ ನಾಲ್ವರು ಆರೋಪಿಗಳ ಬಂಧನವಾಗಿತ್ತು. ಈ ನಾಲ್ವರನ್ನೂ ಪೊಲೀಸರು ಇಂದು ನಸುಕಿನ ವೇಳೆ ಎನ್ ಕೌಂಟರ್ ಮಾಡಿದ್ದರು.
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.