![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Apr 21, 2024, 10:39 AM IST
ಮುಂಬಯಿ: ಮುಂಬಯಿಯ ಟಾಟಾ ಇನ್ ಸ್ಟಿಟ್ಯೂಟ್ ಆಫ್ ಸೋಶಿಯಲ್ ಸೈನ್ಸಸ್ನ ಪಿಎಚ್.ಡಿ ವಿದ್ಯಾರ್ಥಿ ರಾಮದಾಸ್ ಪ್ರೀನಿ ಶಿವನಂದನ್ರನ್ನು 2 ವರ್ಷ ಅಮಾನತು ಮಾಡಲಾಗಿದೆ.
ಅವರ ವಿರುದ್ಧ ಪದೇಪದೆ ದೇಶವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾದ ಆರೋಪ ಹೊರಿಸಲಾಗಿದೆ. ರಾಷ್ಟ್ರೀಯ ಶಿಕ್ಷಣ ನೀತಿ(ಎನ್ಇಪಿ) ವಿರೋಧಿಸಿ ಮುಂಬಯಿಯಲ್ಲಿ ಕಳೆದ ಜನವರಿಯಲ್ಲಿ ವಿದ್ಯಾರ್ಥಿ ಸಂಘಟನೆ ಗಳು ಹೋರಾಟ ಕೈಗೊಂಡಿದ್ದವು.
ಪ್ರೋಗ್ರೆಸ್ಸಿವ್ ಸ್ಟೂಡೆಂಟ್ ಫೋರಂ(ಪಿಎಸ್ಎಫ್) ಎಂಬ ಅನಧಿಕೃತ ಸಂಘಟನೆಯ ಹೆಸರಿನಲ್ಲಿ ಹೋರಾಟದಲ್ಲಿ ಪಾಲ್ಗೊಂಡು ಸಂಸ್ಥೆಗೆ ಕೆಟ್ಟ ಹೆಸರು ತರುವ ಪ್ರಯತ್ನ ಮಾಡಲಾಗಿದೆ ಎಂದು ಟಿಐಎಸ್ಎಸ್ ಹೇಳಿದೆ. ಇದು ವಿದ್ಯಾರ್ಥಿಗಳ ಧ್ವನಿ ಅಡಗಿಸುವ ಪ್ರಯತ್ನ ಎಂದು ಪಿಎಸ್ಎಫ್ ಹೇಳಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.