![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Oct 18, 2021, 6:13 AM IST
ಸಾಂದರ್ಭಿಕ ಚಿತ್ರ
ಲಕ್ನೋ: ಗ್ರಾಮದಲ್ಲಿ ನಡೆಯುತ್ತಿದ್ದ ರಾಮಾಯಣ ನಾಟಕದಲ್ಲಿ ದಶರಥನ ಪಾತ್ರ ವಹಿಸಿದ್ದ ರಾಜೇಂದ್ರ ಕಶ್ಯಪ್ ಎಂಬ ನಟ, ಶ್ರೀರಾಮನು ವನವಾಸಕ್ಕೆ ತೆರಳುವ ದೃಶ್ಯದಲ್ಲಿ ನಿಜವಾಗಿಯೂ ಭಾವುಕನಾಗಿ ನಟಿಸುವಾಗ ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿರುವ ದಾರುಣ ಘಟನೆ ಉತ್ತರ ಪ್ರದೇಶದ ಬಿಜ್ನೋರ್ ಎಂಬ ಪಟ್ಟಣದಲ್ಲಿ ನಡೆದಿದೆ.
ಮಾಜಿ ಗ್ರಾ.ಪಂ. ಅಧ್ಯಕ್ಷರೂ ಆಗಿದ್ದ ಕಶ್ಯಪ್, ನಾಟಕದ ಆರಂಭ ದಿಂದಲೂ ಪಾತ್ರದಲ್ಲಿ ತನ್ಮಯರಾಗಿ ಅಭಿನಯಿಸಿದ್ದರು. ಶ್ರೀರಾಮನನ್ನು ಬೀಳ್ಕೊ ಡುವ ದೃಶ್ಯದಲ್ಲಿ ಕಣ್ಣೀರು ಹಾಕುತ್ತಾ ನೆಲಕ್ಕೊರಗಿದ್ದರು.
ಇವರ ಅಭಿನಯಕ್ಕೆ ಮಾರು ಹೋದ ಜನ, ಎದ್ದು ನಿಂತು ಚಪ್ಪಾಳೆ, ಸಿಳ್ಳೆ ಹಾಕಿದರು. ಚಪ್ಪಾಳೆ ನಿಂತ ಅನಂತರವೂ ಕಶ್ಯಪ್ ಏಳಲಿಲ್ಲ.
ತತ್ಕ್ಷಣವೇ ಎಚ್ಚೆತ್ತ ಎಲ್ಲರೂ ಅವರನ್ನು ಆಸ್ಪತ್ರೆಗೆ ಕೊಂಡೊಯ್ದರಾದರೂ, ಕಶ್ಯಪ್ ಇಹಲೋಕ ತ್ಯಜಿಸಿದ್ದರು.
ಇದನ್ನೂ ಓದಿ:ಒಂದು ಡೋಸ್ ಪಡೆದವರಿಗೆ ಸ್ಥಳೀಯ ರೈಲು ಮತ್ತು ಮಾಲ್ಗಳಲ್ಲಿ ಪ್ರವೇಶ ಸಾಧ್ಯತೆ
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.