![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Aug 17, 2017, 12:47 PM IST
ಹೈದರಾಬಾದ್:ನಟ,ರಾಜಕಾರಣಿ ನಂದಮೂರಿ ಬಾಲಕೃಷ್ಣ ಮುಂಗೋಪಿ ಎನ್ನುವುದು ಎಲ್ಲರಿಗೂ ತಿಳಿದ ವಿಚಾರ. ಇದಕ್ಕೆ ಸಾಕ್ಷಿಯಾಗಿ ಚುನಾವಣಾ ಪ್ರಚಾರದ ವೇಳೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಮುಂದಾದ ಅಭಿಮಾನಿಯೊಬ್ಬನಿಗೆ ಕಪಾಳಮೋಕ್ಷ ಮಾಡಿ ತಳ್ಳಾಡಿ ತೀವ್ರ ಟೀಕೆಗೆ ಗುರಿಯಾಗಿದ್ದಾರೆ. ವಿಡಿಯೋ ನೋಡಿ
ನಂದ್ಯಾಳ್ ಕ್ಷೇತ್ರಕ್ಕೆ ನಡೆಯುತ್ತಿರುವ ಉಪಚುನಾವಣಾ ಪ್ರಚಾರದ ವೇಳೆ ಟಿಡಿಪಿ ಅಭ್ಯರ್ಥಿ ಪರ ಮತಯಾಚನೆಗೆ ಬಂದ ವೇಳೆ ಈ ಘಟನೆ ನಡೆದಿದೆ. ಸಾವಿರಾರು ಜನರ ನಡುವೆ ನುಗ್ಗಿ ಬಂದ ಅಭಿಮಾನಿಗೆ ಬಾಲಕೃಷ್ಣ ಕಪಾಳಮೋಕ್ಷ ಮಾಡಿ ,ತಳ್ಳಿ ಮುಂದೆ ಸಾಗಿದ್ದಾರೆ.
ನಂದ್ಯಾಳ್ನಲ್ಲಿ ಜಗನ್ರ ವೈಎಸ್ಆರ್ ಕಾಂಗ್ರೆಸ್ ಮತ್ತು ಆಡಳಿತಾರೂಢ ಟಿಡಿಪಿ ನಡುವೆ ಜಿದ್ದಾಜಿದ್ದಿನ ಸ್ಫರ್ಧೆ ಎರ್ಪಟ್ಟಿದೆ.
ಹಲವು ವಿವಾದಗಳನ್ನು ಮೈಮೇಲೆಳೆದುಕೊಂಡಿರುವ 57 ರ ಹರೆಯದ ಬಾಲಕೃಷ್ಣಗೆ ಈ ವಿವಾದ ಹೊಸತೇನು ಅಲ್ಲ ಎಂದು ಹಲವರು ಹೇಳಿದ್ದಾರೆ.
Video Courtesy: YOYO TV Channel
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.