Prakash Raj: ಚಂದ್ರನ ಮೇಲಿನ ʼಚಾಯಿವಾಲಾʼನ ಫೋಟೋ ಹಂಚಿಕೊಂಡ ಪ್ರಕಾಶ್‌ ರಾಜ್!

ಚಂದ್ರಯಾನ-3 ಬಗ್ಗೆ ಪ್ರಕಾಶ್‌ ರಾಜ್‌ ವ್ಯಂಗ್ಯ ಟ್ವೀಟ್

Team Udayavani, Aug 21, 2023, 9:59 AM IST

TDY-2

ಬೆಂಗಳೂರು: ತನ್ನ ನಟನೆಯಿಂದ ಬಹುಭಾಷೆಯಲ್ಲಿ ಮಿಂಚಿರುವ ನಟ ಪ್ರಕಾಶ್‌ ರಾಜ್‌ ಅವರಿಗೆ ಅಪಾರ ಅಭಿಮಾನಿಗಳಿದ್ದಾರೆ. ಅವರ ನಟನೆ ಬಗ್ಗೆ ಎರಡು ಮಾತಿಲ್ಲ. ಆದರೆ ಅವರ ವಿಚಾರಧಾರೆ ಬಗ್ಗೆ ಅನೇಕರು ವಿರೋಧವಾಗಿದ್ದಾರೆ.

ರಾಜಕೀಯವಾಗಿ ಅವರ ಅಭಿಪ್ರಾಯಗಳನ್ನು ಟೀಕೆ ಮಾಡುವವರು ಅನೇಕರಿದ್ದಾರೆ. ಯಾವ ವಿವಾದ ಬಂದರೂ ನಟ ಪ್ರಕಾಶ್‌ ರಾಜ್‌ ಎಲ್ಲದಕ್ಕೂ ಉತ್ತರವನ್ನು ತನ್ನ ಖಾರವಾದ ಟ್ವೀಟ್‌ ಗಳಿಂದಲೇ ಪ್ರತಿಕ್ರಿಯೆ ನೀಡುತ್ತಾರೆ.

ಈ ಹಿಂದೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ʼಚಾಯಿವಾಲಾʼ ಎಂದು ಹೇಳುವ ಮೂಲಕ ಅವರು ದೇಶವನ್ನು ಮಾರುತ್ತಿದ್ದಾರೆ ಎಂದು ಪ್ರಧಾನಿ ಅವರನ್ನು ಟ್ವೀಟ್‌ ವೊಂದರ ಮೂಲಕ ಟೀಕಿಸಿದ್ದರು.

ಇಡೀ ದೇಶವೇ ಭಾರತದ ಕನಸು  ʼ ಚಂದ್ರಯಾನ-3ʼಯ ಯಶಸ್ಸಿಗೆ ಕಾಯುತ್ತಿದೆ. ಇನ್ನೇನು ಎರಡು ದಿನಗಳಲ್ಲಿ ಆ ಕನಸು ಪೂರ್ಣಗೊಳ್ಳಲಿದೆ. ಆ.23 ರಂದು ಚಂದ್ರನ ಮೇಲ್ಮೈಯನ್ನು ಸ್ಪರ್ಶಿಸುವ ಮೂಲಕ ಚಂದ್ರಯಾನ-3 ಯಶಸ್ವಿಗೊಳ್ಳಲಿದೆ.

ವಿಜ್ಞಾನಿಗಳು ಹಾಗೂ ಇಸ್ರೋವಿನ ಈ ಕನಸಿನ ʼಚಂದ್ರಯಾನ-3ʼ ಬಗ್ಗೆ ನಟ ಪ್ರಕಾಶ್‌ ರಾಜ್‌ ಮಾಡಿರುವ ಟ್ವೀಟ್‌ ವೊಂದು ವಿವಾದಕ್ಕೀಡಾಗಿದೆ. ಚಂದ್ರಯಾನ-3 ಯನ್ನು ʼಚಾಯಿ ವಾಲಾʼ ನಿಗೆ ಹೋಲಿಸಿದಂತೆ ಟ್ವೀಟ್‌ ವೊಂದನ್ನು ಪ್ರಕಾಶ್‌ ರಾಜ್‌ ಮಾಡಿದ್ದಾರೆ.

ಕಾರ್ಟೂನ್‌ ರಚಿತ ಒಬ್ಬ ವ್ಯಕ್ತಿ ಚಹಾವನ್ನು ಮಗಚುವ ಫೋಟೋವೊಂದನ್ನು ಹಾಕಿ “ತಾಜಾ ಸುದ್ದಿ ಚಂದ್ರಯಾನದಿಂದ ಈಗಷ್ಟೇ ಬಂದ ಮೊದಲ ದೃಶ್ಯ”ವೆಂದು ಬರೆದುಕೊಂಡಿದ್ದಾರೆ.

ಈ ಟ್ವೀಟ್‌ ನ್ನು ಅನೇಕರು ಟೀಕಿಸಿದ್ದಾರೆ. ಭಾರತದ ಹೆಮ್ಮೆಯಾಗಿರುವ ʼಚಂದ್ರಯಾನ-3ʼ ಬಗೆಗಿನ ಇಂತಹ ಟ್ವೀಟ್‌ ಗೆ ನೆಟ್ಟಿಗರು ಗರಂ ಆಗಿದ್ದಾರೆ.

ಇದು “ಕುರುಡು ದ್ವೇಷ’ʼ ವೆಂದು ಒಬ್ಬರು ಟ್ವೀಟ್‌ ಮಾಡಿದ್ದಾರೆ. ಪ್ರಕಾಶ್ ಜೀ, ಈ ಚಂದ್ರಯಾನ್ ಮಿಷನ್ ಇಸ್ರೋದಿಂದ ಬಂದದ್ದು ಬಿಜೆಪಿಯಿಂದಲ್ಲ. ಅದು ಯಶಸ್ವಿಯಾದರೆ ಅದು ಯಾವುದೇ ಪಕ್ಷಕ್ಕೆ ಅಲ್ಲ ಭಾರತಕ್ಕೆ ಎಂದು ಮತ್ತೊಬ್ಬರು ಟ್ವೀಟ್‌ ಮಾಡಿದ್ದಾರೆ.

ಇದು ಐತಿಹಾಸಿಕ ಕ್ಷಣವಾಗಿದೆ. ಇಂತಹ ಸಾಧನೆ ಮಾಡುತ್ತಿರುವವರಲ್ಲಿ ನಾವು ನಾಲ್ಕನೇಯವರು. ಇದರಲ್ಲಿರುವುದು ನಮ್ಮದೇ ಜನ ಹಾಗೂ ತಂತ್ರಜ್ಞಾನ. ಮೋದಿಜಿಯ ಮೇಲಿನ ಕುರುಡು ದ್ವೇಷದಲ್ಲಿ #ಚಂದ್ರಯಾನ3 ಅನ್ನು ಅಪಹಾಸ್ಯ ಮಾಡಿದ್ದಕ್ಕಾಗಿ ನಿಮಗೆ ನಾಚಿಕೆಯಾಗಬೇಕು. ಇದನ್ನು ಯಶಸ್ವಿಗೊಳಿಸಲು ತಮ್ಮ ಜೀವಮಾನದ ವರ್ಷಗಳನ್ನು ಹಾಕಿರುವ ನಮ್ಮ ವಿಜ್ಞಾನಿಗಳನ್ನು ನೀವು ಅಪಹಾಸ್ಯ ಮಾಡುತ್ತಿದ್ದೀರಿ ಎಂದು ಮತ್ತೊಬ್ಬರು ಟ್ವೀಟ್‌ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

SHIVAMOGGA

Shimoga; ಆರಿದ್ರಾ ಮಳೆ ಅಬ್ಬರ, ಮೈದುಂಬಿದ ತುಂಗೆ, ಶರಾವತಿ, ಭದ್ರೆ

ನನ್ನ ಮೇಲೆ ಮಾಡಿರುವ ಪ್ರತಿಯೊಂದು ಆರೋಪವೂ ಸುಳ್ಳು..ಏನೇ ಎದುರಾದರೂ ಹೆದರುವುದಿಲ್ಲ: ಶ್ರೀದೇವಿ

ನನ್ನ ಮೇಲೆ ಮಾಡಿರುವ ಪ್ರತಿಯೊಂದು ಆರೋಪವೂ ಸುಳ್ಳು..ಏನೇ ಎದುರಾದರೂ ಹೆದರುವುದಿಲ್ಲ: ಶ್ರೀದೇವಿ

Thirthahalli: ಗಾಳಿ ಮಳೆಯ ಅಬ್ಬರಕ್ಕೆ ಕುಸಿದು ಬಿತ್ತು ಯಕ್ಷಗಾನ ಕಲಾವಿದನ ಮನೆ

Thirthahalli: ಗಾಳಿ ಮಳೆಯ ಅಬ್ಬರಕ್ಕೆ ಕುಸಿದು ಬಿತ್ತು ಯಕ್ಷಗಾನ ಕಲಾವಿದನ ಮನೆ

Karavali; ಕೋಣಗಳ ಮತ್ತೆ ಕುಳಿತ ಪ್ರಜ್ವಲ್; ಹೊಸ ಪೋಸ್ಟರ್ ಬಂತು

Karavali; ಕೋಣಗಳ ಮತ್ತೆ ಕುಳಿತ ಪ್ರಜ್ವಲ್; ಹೊಸ ಪೋಸ್ಟರ್ ಬಂತು

Kumata: ಭಾರಿ ಮಳೆಗೆ ನದಿಗಳಲ್ಲಿ ನೀರಿನ ಮಟ್ಟ ಏರಿಕೆ… ನೆರೆ ಭೀತಿ

Kumata: ಭಾರಿ ಮಳೆಗೆ ನದಿಗಳಲ್ಲಿ ನೀರಿನ ಮಟ್ಟ ಏರಿಕೆ… ನೆರೆ ಭೀತಿ

Stock Market: ಮುಂದುವರಿದ ಷೇರುಪೇಟೆ ನಾಗಾಲೋಟ-80,000 ಅಂಕ ದಾಟಿದ ಸೆನ್ಸೆಕ್ಸ್

Stock Market: BSE@80,130.53- ಮುಂದುವರಿದ ಷೇರುಪೇಟೆ ನಾಗಾಲೋಟ…

thief

Sorry… ತಿಂಗಳೊಳಗೆ ಕದ್ದ ವಸ್ತು ಹಿಂತಿರುಗಿಸುವೆ, ಪತ್ರ ಬರೆದು ಮನೆಗೆ ಕನ್ನ ಹಾಕಿದ ಕಳ್ಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

thief

Sorry… ತಿಂಗಳೊಳಗೆ ಕದ್ದ ವಸ್ತು ಹಿಂತಿರುಗಿಸುವೆ, ಪತ್ರ ಬರೆದು ಮನೆಗೆ ಕನ್ನ ಹಾಕಿದ ಕಳ್ಳ

Ayodhya Ram Mandir: ಅಯೋಧ್ಯೆ ಅರ್ಚಕರಿಗೆ ವಸ್ತ್ರ ಸಂಹಿತೆ, ಮೊಬೈಲ್‌ ಬಳಕೆಗೂ ನಿಷೇಧ

Ayodhya Ram Mandir: ಅಯೋಧ್ಯೆ ಅರ್ಚಕರಿಗೆ ವಸ್ತ್ರ ಸಂಹಿತೆ, ಮೊಬೈಲ್‌ ಬಳಕೆಗೂ ನಿಷೇಧ

Mass Wedding: ರಿಲಯನ್ಸ್‌ನಿಂದ 50 ಜೋಡಿಗೆ ವಿವಾಹಭಾಗ್ಯ: ತಲಾ 1ಲಕ್ಷ ಸ್ತ್ರೀ ಧನ

Mass Wedding: ರಿಲಯನ್ಸ್‌ನಿಂದ 50 ಜೋಡಿಗೆ ವಿವಾಹಭಾಗ್ಯ: ತಲಾ 1ಲಕ್ಷ ಸ್ತ್ರೀ ಧನ

Rahul ನಾಯಕತ್ವದಲ್ಲಿ 10 ವರ್ಷ ಬಳಿಕ ಸಂಸತ್ತಿಗೆ ಜೀವಕಳೆ: ಉದ್ಧವ್‌ ಪಕ್ಷ

Rahul ನಾಯಕತ್ವದಲ್ಲಿ 10 ವರ್ಷ ಬಳಿಕ ಸಂಸತ್ತಿಗೆ ಜೀವಕಳೆ: ಉದ್ಧವ್‌ ಪಕ್ಷ

yogi

Hathras Stampede:  ಹಾಥರಸ್‌ ಕಾಲ್ತುಳಿತ ನ್ಯಾಯಾಂಗ ತನಿಖೆಗೆ: ಯೋಗಿ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

SHIVAMOGGA

Shimoga; ಆರಿದ್ರಾ ಮಳೆ ಅಬ್ಬರ, ಮೈದುಂಬಿದ ತುಂಗೆ, ಶರಾವತಿ, ಭದ್ರೆ

ನನ್ನ ಮೇಲೆ ಮಾಡಿರುವ ಪ್ರತಿಯೊಂದು ಆರೋಪವೂ ಸುಳ್ಳು..ಏನೇ ಎದುರಾದರೂ ಹೆದರುವುದಿಲ್ಲ: ಶ್ರೀದೇವಿ

ನನ್ನ ಮೇಲೆ ಮಾಡಿರುವ ಪ್ರತಿಯೊಂದು ಆರೋಪವೂ ಸುಳ್ಳು..ಏನೇ ಎದುರಾದರೂ ಹೆದರುವುದಿಲ್ಲ: ಶ್ರೀದೇವಿ

Thirthahalli: ಗಾಳಿ ಮಳೆಯ ಅಬ್ಬರಕ್ಕೆ ಕುಸಿದು ಬಿತ್ತು ಯಕ್ಷಗಾನ ಕಲಾವಿದನ ಮನೆ

Thirthahalli: ಗಾಳಿ ಮಳೆಯ ಅಬ್ಬರಕ್ಕೆ ಕುಸಿದು ಬಿತ್ತು ಯಕ್ಷಗಾನ ಕಲಾವಿದನ ಮನೆ

Karavali; ಕೋಣಗಳ ಮತ್ತೆ ಕುಳಿತ ಪ್ರಜ್ವಲ್; ಹೊಸ ಪೋಸ್ಟರ್ ಬಂತು

Karavali; ಕೋಣಗಳ ಮತ್ತೆ ಕುಳಿತ ಪ್ರಜ್ವಲ್; ಹೊಸ ಪೋಸ್ಟರ್ ಬಂತು

Kumata: ಭಾರಿ ಮಳೆಗೆ ನದಿಗಳಲ್ಲಿ ನೀರಿನ ಮಟ್ಟ ಏರಿಕೆ… ನೆರೆ ಭೀತಿ

Kumata: ಭಾರಿ ಮಳೆಗೆ ನದಿಗಳಲ್ಲಿ ನೀರಿನ ಮಟ್ಟ ಏರಿಕೆ… ನೆರೆ ಭೀತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.