![Charmadi Ghat ಕಸ ಎಸೆದ ಚಾಲಕನಿಗೆ ಕೇಸ್; ಚಾಲಕನಿಂದಲೇ ಕಸ ತೆರವು](https://www.udayavani.com/wp-content/uploads/2024/07/police-1-415x253.jpg)
ಅದಾನಿ ವಿವಾದ: ತಜ್ಞರ ಸಮಿತಿ ರಚನೆಗೆ ಕೇಂದ್ರ ಅಸ್ತು
Team Udayavani, Feb 13, 2023, 11:21 PM IST
![supreem](https://www.udayavani.com/wp-content/uploads/2023/02/supreem-2-620x387.jpg)
ಹೊಸದಿಲ್ಲಿ: ಹಿಂಡನ್ಬರ್ಗ್ ವರದಿಯ ಬಳಿಕ ಅದಾನಿ ಸಮೂಹ ಸಂಸ್ಥೆಯ ಷೇರುಗಳು ಏಕಾಏಕಿ ಪತನಗೊಂಡು ಹೂಡಿಕೆದಾರರು ನಷ್ಟ ಅನುಭವಿಸಿದ ಹಿನ್ನೆಲೆಯಲ್ಲಿ, ಹೂಡಿಕೆದಾರರ ಹಿತಾಸಕ್ತಿಯನ್ನು ರಕ್ಷಿಸುವ ನಿಟ್ಟಿನಲ್ಲಿ ತಜ್ಞರ ಸಮಿತಿಯೊಂದನ್ನು ರಚಿಸಲು ನಮ್ಮ ಒಪ್ಪಿಗೆ ಯಿದೆ ಎಂದು ಸುಪ್ರೀಂಗೆ ಕೇಂದ್ರ ಸರಕಾರ ತಿಳಿಸಿದೆ.
ಎಲ್ಲ ಪರಿಸ್ಥಿತಿಯನ್ನೂ ನಿಭಾಯಿಸುವ ಸಾಮರ್ಥ್ಯ ಸೆಬಿಗಿದೆ. ಪ್ರಸ್ತುತ ನಿಯಂತ್ರಣ ಸಂಸ್ಥೆಯನ್ನು ಕಡೆಗಣಿಸದೇ ಸಮಿತಿಯನ್ನು ರಚಿಸಲಾಗುತ್ತದೆ. ಏಕೆಂದರೆ ಸೆಬಿಯ ಮೇಲೆ ಈ ಸಮಿತಿ ನಿಗಾ ಇಟ್ಟಿದೆ ಎಂಬಂಥ ತಪ್ಪು ಸಂದೇಶವು ವಿದೇಶಿ ಹೂಡಿಕೆದಾರರಿಗೆ ರವಾನೆಯಾಗಬಾರದು ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಹೇಳಿದ್ದಾರೆ. ಜತೆಗೆ ಸಮಿತಿಯ ಸದಸ್ಯರ ಹೆಸರುಗಳನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಲಾಗುತ್ತದೆ ಎಂದೂ ತಿಳಿಸಿದ್ದಾರೆ. ಫೆ.17ರಂದು ಪ್ರಕರಣದ ಮುಂದಿನ ವಿಚಾರಣೆ ನಡೆಯಲಿದೆ.
ಟಾಪ್ ನ್ಯೂಸ್
![Charmadi Ghat ಕಸ ಎಸೆದ ಚಾಲಕನಿಗೆ ಕೇಸ್; ಚಾಲಕನಿಂದಲೇ ಕಸ ತೆರವು](https://www.udayavani.com/wp-content/uploads/2024/07/police-1-415x253.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Modi-Lokasabha](https://www.udayavani.com/wp-content/uploads/2024/07/Modi-Lokasabha-150x90.jpg)
Lokasabha: ಕಾಂಗ್ರೆಸ್ಗೆ 100ಕ್ಕೆ 99 ಸಿಕ್ಕಿದ್ದಲ್ಲ- ಪ್ರಧಾನಿ ಮೋದಿ ವಾಗ್ದಾಳಿ
![Anant Ambani ಮದುವೆಗೆ ಮುನ್ನ ಸಾಮೂಹಿಕ ವಿವಾಹ ಆಯೋಜನೆ; ವಧುಗಳಿಗೆ ತಲಾ ಒಂದು 1ರೂ. ವಿತರಣೆ](https://www.udayavani.com/wp-content/uploads/2024/07/anant-150x83.jpg)
Anant Ambani ಮದುವೆಗೆ ಮುನ್ನ ಸಾಮೂಹಿಕ ವಿವಾಹ; ವಧುಗಳಿಗೆ ತಲಾ ಒಂದು 1.01 ಲಕ್ಷರೂ. ವಿತರಣೆ
![Uttar Pradesh: ಸತ್ಸಂಗ ಕಾರ್ಯಕ್ರಮದಲ್ಲಿ ಕಾಲ್ತುಳಿತ-ಮಕ್ಕಳು ಸೇರಿ 27 ಮಂದಿ ದುರ್ಮರಣ](https://www.udayavani.com/wp-content/uploads/2024/07/Lucknoe-150x93.jpg)
Uttar Pradesh: ಸತ್ಸಂಗ ಕಾರ್ಯಕ್ರಮದಲ್ಲಿ ಕಾಲ್ತುಳಿತ-ಮಕ್ಕಳು ಸೇರಿ 50 ಮಂದಿ ದುರ್ಮರಣ
![](https://www.udayavani.com/wp-content/uploads/2024/07/Bite-150x84.jpg)
Uttar Pradesh: ಹಾವಿನ ದ್ವೇಷ…45 ದಿನಗಳಲ್ಲಿ 5 ಬಾರಿ ಹಾವು ಕಚ್ಚಿದರೂ ಬದುಕುಳಿದ ವ್ಯಕ್ತಿ!
![16](https://www.udayavani.com/wp-content/uploads/2024/07/16-150x90.jpg)
ಮದುವೆ ಆಗಲು ನಿರಾಕರಿಸಿದ್ದಕ್ಕೆ ಪ್ರಿಯಕರನ ಖಾಸಗಿ ಅಂಗವನ್ನೇ ಕತ್ತರಿಸಿದ ಪ್ರಿಯತಮೆ.!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.