Adani ವರದಿ 2 ತಿಂಗಳ ಮುಂಚೆ ಹಂಚಿಕೊಂಡಿದ್ದ ಹಿಂಡನ್‌ಬರ್ಗ್‌: ಸೆಬಿ


Team Udayavani, Jul 8, 2024, 6:00 AM IST

sebi

ನವದೆಹಲಿ: ಅದಾನಿ ಗ್ರೂಪ್‌ ವಿರುದ್ಧದ ವರದಿಯನ್ನು ಅದು ಪ್ರಕಟವಾ ಗುವ 2 ತಿಂಗಳು ಮುಂಚೆಯೇ ಹಿಂಡನ್‌ ಬರ್ಗ್‌ ರಿಸರ್ಚ್‌ ತನ್ನ ಗ್ರಾಹಕ ಸಂಸ್ಥೆಯಾದ ನ್ಯೂಯಾರ್ಕ್‌ನ ಹೆಡ್ಜ್ ಫ‌ಂಡ್‌ ಮ್ಯಾನೇಜರ್‌ ಮಾರ್ಕ್‌ ಕಿಂಗ್‌ಡನ್‌ಗೆ ನೀಡಿತ್ತು. ಅದಾನಿ ಗ್ರೂಪ್‌ನ ಷೇರು  ಮೌಲ್ಯ ಕುಸಿತದ ಲಾಭ ಪಡೆದುಕೊಂಡಿತ್ತು ಎಂದು ಭಾರತದ ಮಾರುಕಟ್ಟೆ ನಿಯಂತ್ರಣ ಸಂಸ್ಥೆ ಸೆಬಿ ಆರೋಪಿಸಿದೆ.

ಹಿಂಡೆನ್‌ಬರ್ಗ್‌ಗೆ 46 ಪುಟಗಳ ಶೋಕಾಸ್‌ ನೋಟಿಸ್‌ ಜಾರಿ ಮಾಡಿರುವ ಸೆಬಿ, ಷೇರು ದಲ್ಲಾಳಿ ಜತೆ ಒಪ್ಪಂದ ಮಾಡಿಕೊಂಡಿರುವ ಕೋಟಕ್‌ ಮಹೀಂದ್ರಾ ಬ್ಯಾಂಕ್‌ ಮತ್ತು ನ್ಯೂಯಾರ್ಕ್‌ನ ಹೆಡ್ಜ್ ಫ‌ಂಡ್‌ ಜತೆಗೂಡಿ ಹಿಂಡನ್‌ಬರ್ಗ್‌ ಸಾವಿರಾರು ಕೋಟಿ ಲಾಭ ಮಾಡಿಕೊಂಡಿತು ಎಂದು ಆರೋಪಿಸಿದೆ. ಹಿಂಡನ್‌ಬರ್ಗ್‌ ವರದಿಯಿಂದ ಅದಾನಿ ಗ್ರೂಪ್‌ ಷೇರುಗಳು ಕುಸಿತ ಕಂಡಿದ್ದವು.

ಟಾಪ್ ನ್ಯೂಸ್

kunita-bhajane

Kaup: ಉಚ್ಚಿಲ ದಸರಾ: ಐತಿಹಾಸಿಕ ದಾಖಲೆ ಬರೆದ ಸಾಮೂಹಿಕ ಕುಣಿತ ಭಜನೆ

Women’s T20 World Cup: ಭಾರತಕ್ಕೆ ಎದುರಾಗಿದೆ ಪಾಕ್‌ ಸವಾಲು

Women’s T20 World Cup: ಭಾರತಕ್ಕೆ ಎದುರಾಗಿದೆ ಪಾಕ್‌ ಸವಾಲು

1-weqewewqe

Yakshagana;ಇನ್ನೂ ನೂರಾರು ಸುಶ್ರಾವ್ಯ ರಾಗಗಳ ಅಳವಡಿಕೆ ಸಾಧ್ಯ: ವಿದ್ವಾನ್‌ ಗಣಪತಿ ಭಟ್‌

Comet

Comet of the Century: ಅಕ್ಟೋಬರ್‌ನಲ್ಲಿ ಧೂಮಕೇತುಗಳ ಮೆರವಣಿಗೆ

isreal

Coastal People in Israel: ಸದ್ಯ ಸುರಕ್ಷಿತ, ಆದರೂ ಆದರೆ ಭವಿಷ್ಯವೇನು ಎಂಬ ಆತಂಕ

Udupi-DC-Meeting

Udupi: ಅಕ್ರಮ ಮೀನುಗಾರಿಕೆ ಬೋಟುಗಳಿಗೆ ಗರಿಷ್ಠ ದಂಡ: ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ

1-horoscope

Daily Horoscope: ಕೇಳಿದವರಿಗೆ ಮಾತ್ರ ಸಲಹೆ ನೀಡಿ, ಅನವಶ್ಯವಾದ ವಿವಾದಕ್ಕೆ ಅವಕಾಶ ಬೇಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

naksal (2)

31 Naxal ಎನ್‌ಕೌಂಟರ್‌ಗೆ 1,500 ಮಂದಿ 25 ಕಿ.ಮೀ. ಟ್ರೆಕ್‌!

1-ahmad

Maharashtra; ಅಹ್ಮದ್‌ನಗರ ಇನ್ನು ಮುಂದೆ ‘ಅಹಿಲ್ಯಾನಗರ’

Yasin Malik

Yasin Malik; ಶಸ್ತ್ರಾಸ್ತ್ರ ತ್ಯಜಿಸಿದ್ದೇನೆ, ನಾನೀಗ ಗಾಂಧಿವಾದಿ..

1-pok

DRDO; ಕಡಿಮೆ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುವ 4 ಕ್ಷಿಪಣಿ ಪರೀಕ್ಷೆಯಲ್ಲಿ ಯಶಸ್ಸು!

CHandrababu-Naidu

Tirupati ಲಡ್ಡು ಪ್ರಸಾದದ ಬಗ್ಗೆ ಈಗ ಭಕ್ತರಿಂದ ಮೆಚ್ಚುಗೆ: ಸಿಎಂ ನಾಯ್ಡು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

kunita-bhajane

Kaup: ಉಚ್ಚಿಲ ದಸರಾ: ಐತಿಹಾಸಿಕ ದಾಖಲೆ ಬರೆದ ಸಾಮೂಹಿಕ ಕುಣಿತ ಭಜನೆ

Women’s T20 World Cup: ಭಾರತಕ್ಕೆ ಎದುರಾಗಿದೆ ಪಾಕ್‌ ಸವಾಲು

Women’s T20 World Cup: ಭಾರತಕ್ಕೆ ಎದುರಾಗಿದೆ ಪಾಕ್‌ ಸವಾಲು

1-weqewewqe

Yakshagana;ಇನ್ನೂ ನೂರಾರು ಸುಶ್ರಾವ್ಯ ರಾಗಗಳ ಅಳವಡಿಕೆ ಸಾಧ್ಯ: ವಿದ್ವಾನ್‌ ಗಣಪತಿ ಭಟ್‌

Comet

Comet of the Century: ಅಕ್ಟೋಬರ್‌ನಲ್ಲಿ ಧೂಮಕೇತುಗಳ ಮೆರವಣಿಗೆ

isreal

Coastal People in Israel: ಸದ್ಯ ಸುರಕ್ಷಿತ, ಆದರೂ ಆದರೆ ಭವಿಷ್ಯವೇನು ಎಂಬ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.