ಬೆಂಕಿಯಿಂದ ಎಚ್ಚೆತ್ತ ಬಿಎಂಸಿ: ಚುರುಕಿನ ಡೆಮಾಲಿಶನ್ ಕಾರ್ಯಾಚರಣೆ
Team Udayavani, Dec 30, 2017, 4:06 PM IST
ಮುಂಬಯಿ : ಮುಂಬಯಿ ಲೋವರ್ ಪರೇಲ್ನಲ್ಲಿನ ಕಮಲಾ ಮಿಲ್ಸ್ ಕಾಂಪ್ಲೆಕ್ಸ್ನಲ್ಲಿ 14 ಮಂದಿಯನ್ನು ಬಲಿಪಡೆದ ಭೀಕರ ಅಗ್ನಿ ದುರಂತದ ಬಳಿಕ ಎಚ್ಚೆತ್ತುಕೊಂಡಿರುವ ಬೃಹನ್ ಮುಂಬಯಿ ಮುನಿಸಿಪಲ್ ಕಾರ್ಪೊರೇಶನ್ ಇದೀಗ ಈ ಆವರಣದೊಳಗಿನ ಕಾನೂನುಬಾಹಿರ ರಚನೆಗಳನ್ನು ನಾಶಪಡಿಸುವ ಚುರುಕಿನ ಕಾರ್ಯಾಚರಣೆಯನ್ನು ಆರಂಭಿಸಿದೆ.
ಲೋವರ್ ಪರೇಲ್ನಲ್ಲಿನ ಅನಧಿಕೃತ ಹಾಗೂ ಪರವಾನಿಗೆ ಇಲ್ಲದ ರಚನೆಗಳನ್ನು ನಿರ್ನಾಮ ಮಾಡುವ ಕಾರ್ಯಾಚರಣೆಯಲ್ಲಿ ಬಿಎಂಸಿ ಅಧಿಕಾರಿಗಳು ತೊಡಗಿಕೊಂಡಿದ್ದ ದೃಶ್ಯ ಇಂದು ಶನಿವಾರ ಕಂಡುಬಂತು.
ಯೋಜನೆಯ ಪ್ರಕಾರ ಬಿಎಂಸಿ ಅಧಿಕಾರಿಗಳನ್ನು ಎರಡು ತಂಡವಾಗಿ ವಿಂಗಡಿಸಲಾಗಿದೆ. ಇವುಗಳು ರಘುವಂಶಿ ಮಿಲ್ಸ್ ಮತ್ತು ಪೆನಿನ್ಸುಲಾ ಬೈಪಾಸ್ ಪಾರ್ಕ್ ಪ್ರದೇಶದಲ್ಲಿನ ಅಕ್ರಮ ರಚನೆಗಳನ್ನು ನಾಶಪಡಿಸುವ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿವೆ.
ಕಮಲಾ ಮಿಲ್ಸ್ ಆವರಣದಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತಕ್ಕೆ ಸಂಬಂಧಿಸಿ ಕರ್ತವ್ಯ ನಿರ್ಲಕ್ಷ್ಯ ತೋರಿದ ಐವರು ಬಿಎಂಸಿ ಅಧಿಕಾರಿಗಳನ್ನು ನಗರಾಡಳಿತೆಯು ನಿನ್ನೆ ಶುಕ್ರವಾರ ಅಮಾನತು ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
West Bengal ಕೋರ್ಟ್ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ
ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ
Supreme court ಯೂಟ್ಯೂಬ್ ಲೈವ್ ಸ್ಟ್ರೀಮ್ ಚಾನೆಲ್ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!
Surrender Arms: ಶಸ್ತ್ರಾಸ್ತ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಅಮಿತ್ ಶಾ ಮನವಿ
Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.