Agra: ಪ್ರವಾಸಿಗರಂತೆ ವೇಷ ಧರಿಸಿ ತಡರಾತ್ರಿ ಓಡಾಡಿದ ಮಹಿಳಾ ಪೋಲೀಸ್; ಮಂದೆ ಆಗಿದ್ದೇನು?


Team Udayavani, Sep 29, 2024, 11:42 AM IST

Agra: A woman policewoman dressed as a tourist and roamed around late at night

ಆಗ್ರಾ: ನಗರದಲ್ಲಿ ಮಹಿಳೆಯರ ಸುರಕ್ಷತೆಯನ್ನು ಪರಿಶೀಲಿಸಲು ಆಗ್ರಾದ ಹಿರಿಯ ಮಹಿಳಾ ಪೋಲೀಸ್ ಅಧಿಕಾರಿಯೊಬ್ಬರು ಸಾದಾ ಉಡುಪು ಧರಿಸಿ ಪ್ರವಾಸಿ ವೇಷದಲ್ಲಿ ತಡರಾತ್ರಿ ಆಟೋದಲ್ಲಿ ಏಕಾಂಗಿಯಾಗಿ ಪ್ರಯಾಣಿಸಿದ್ದಾರೆ. ಸಹಾಯಕ ಪೊಲೀಸ್ ಆಯುಕ್ತೆ (ACP) ಸುಕನ್ಯಾ ಶರ್ಮಾ ಅವರು ನಗರದಲ್ಲಿ ತುರ್ತು ಪ್ರತಿಕ್ರಿಯೆ ಬೆಂಬಲ ವ್ಯವಸ್ಥೆಯನ್ನು ಪರಿಶೀಲಿಸಲು ಇದೇ ವೇಳೆ 112 ಗೆ ಕರೆ ಮಾಡಿದರು.

ಆಗ್ರಾ ಕಂಟೋನ್ಮೆಂಟ್ ರೈಲು ನಿಲ್ದಾಣದ ಹೊರಗೆ ನಿಂತು, 33 ವರ್ಷದ ಅಧಿಕಾರಿ ತಾಜ್ ಮಹಲ್ ನಗರದಲ್ಲಿ ಪ್ರವಾಸಿಯಂತೆ ಪೋಸ್ ನೀಡಿದರು. ಅಲ್ಲದೆ ಸಹಾಯಕ್ಕಾಗಿ ಪೊಲೀಸರನ್ನು ಕರೆದರು.

ತಡರಾತ್ರಿಯಾದ ಕಾರಣ ಪೊಲೀಸರ ಸಹಾಯದ ಅಗತ್ಯವಿದೆ. ನಿರ್ಜನ ರಸ್ತೆಯಿಂದಾಗಿ ಭಯಗೊಂಡಿದ್ದೇನೆ ಎಂದು ಮಾರುವೇಷದಲ್ಲಿದ್ದ ಅವರು ಪೊಲೀಸರಿಗೆ ಹೇಳಿದರು.

ಸಹಾಯವಾಣಿ ನಿರ್ವಾಹಕರು ಆಕೆಯನ್ನು ಸುರಕ್ಷಿತ ಸ್ಥಳದಲ್ಲಿ ನಿಲ್ಲುವಂತೆ ಹೇಳಿ ಆಕೆ ಇರುವ ಬಗ್ಗೆ ಮಾಹಿತಿ ಪಡೆದರು. ನಂತರ ಆಕೆಗೆ ಕರೆ ಮಾಡಿದ ಮಹಿಳಾ ಗಸ್ತು ತಿರುಗುವ ತಂಡ, ಅವಳನ್ನು ಕರೆದುಕೊಂಡು ಹೋಗಲು ಬರುತ್ತಿದ್ದೇವೆ ಎಂದು ಹೇಳಿದರು.

ಇದಾದ ಬಳಿಕ ಶರ್ಮಾ ಅವರು ತನ್ನ ಈ ಪರೀಕ್ಷೆಯ ಬಗ್ಗೆ ಹೇಳಿದ್ದಾರೆ. ತುರ್ತು ಪ್ರತಿಕ್ರಿಯೆ ವ್ಯವಸ್ಥೆಯನ್ನು ಪರಿಶೀಲಿಸುತ್ತಿದ್ದು, ನೀವು ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ ಎಂದು ತಂಡಕ್ಕೆ ಹೇಳಿದರು.

ನಂತರ ಮಹಿಳೆಯರ ಸುರಕ್ಷತೆಯನ್ನು ಪರಿಶೀಲಿಸಲು ಅವರು ಆಟೋದಲ್ಲಿ ಅವರು ತೆರಳಿದ್ದಾರೆ. ಚಾಲಕನಿಗೆ ತನ್ನ ಡ್ರಾಪ್ ಸ್ಥಳವನ್ನು ತಿಳಿಸಿ ಅವನು ಅವರಿಗೆ ದರ ಹೇಳಿದ ನಂತರ ಆಟೋ ಹತ್ತಿದರು.

ತನ್ನ ಗುರುತನ್ನು ಬಹಿರಂಗಪಡಿಸದೆ, ನಗರದಲ್ಲಿನ ಮಹಿಳೆಯರ ಸುರಕ್ಷತೆಯ ಬಗ್ಗೆಯೂ ಅವಳು ಅವನೊಂದಿಗೆ ಮಾತನಾಡಿದ್ದರು. ಪೊಲೀಸರು ಆತನನ್ನು ಪರಿಶೀಲಿಸಿದ್ದು, ಶೀಘ್ರದಲ್ಲೇ ಸಮವಸ್ತ್ರದಲ್ಲಿ ಆಟೋ ಓಡಿಸಲು ಪ್ರಾರಂಭಿಸುವುದಾಗಿ ಚಾಲಕ ಹೇಳಿದ್ದಾನೆ.

ಕಾರ್ಯಕರ್ತೆ ದೀಪಿಕಾ ನಾರಾಯಣ ಭಾರದ್ವಾಜ್ ಅವರು ಸುಕನ್ಯಾ ಶರ್ಮಾ ಅವರನ್ನು ಶ್ಲಾಘಿಸಿದರು. ಇದು ವಾಸ್ತವವಾಗಿ ಮಹಿಳಾ ಸುರಕ್ಷತೆಯ ಮೊದಲ ಸರಿಯಾದ ಹೆಜ್ಜೆ ಎಂದು ಹೇಳಿದರು.

ಟಾಪ್ ನ್ಯೂಸ್

Shimoga; ಈ ಸರ್ಕಾರಕ್ಕೆ ಶೀಘ್ರ ಜನ ಸರಿಯಾದ ಪಾಠ ಕಲಿಸುತ್ತಾರೆ: ಬಿ.ವೈ.ರಾಘವೇಂದ್ರ

Shimoga; ಈ ಸರ್ಕಾರಕ್ಕೆ ಶೀಘ್ರ ಜನ ಸರಿಯಾದ ಪಾಠ ಕಲಿಸುತ್ತಾರೆ: ಬಿ.ವೈ.ರಾಘವೇಂದ್ರ

10-health

Asthma: ಎತ್ತರ ಪ್ರದೇಶಗಳು ಮತು ಅಸ್ತಮಾ

Shimoga: ಪುರದಾಳು ಗ್ರಾಮದಲ್ಲಿ ಕಾಡಾನೆ ದಾಳಿ; ಬಾಳೆ-ಅಡಿಕೆ ತೋಟದಲ್ಲಿ ದಾಂಧಲೆ

Shimoga: ಪುರದಾಳು ಗ್ರಾಮದಲ್ಲಿ ಕಾಡಾನೆ ದಾಳಿ; ಬಾಳೆ-ಅಡಿಕೆ ತೋಟದಲ್ಲಿ ದಾಂಧಲೆ

9-bbk11

BBK-11: ಬಿಗ್ ಬಾಸ್ ಮನೆಗೆ ನಾಲ್ವರು ಎಂಟ್ರಿ; ಉಳಿದ ಸ್ಪರ್ಧಿಗಳು ಇವರೇನಾ?

8-health

Iron Deficiency: ರಕ್ತಹೀನತೆ ಇಲ್ಲದ ಕಬ್ಬಿಣದಂಶ ಕೊರತೆ

ಬೈಕ್‌ ನಲ್ಲಿದ್ದ ಪೊಲೀಸ್‌ ಗೆ ಡಿಕ್ಕಿ ಹೊಡೆದ ಕಾರು; ಅಕ್ರಮ ಮದ್ಯ ದಂಧೆ ಶಂಕೆ

Delhi: ಬೈಕ್‌ ನಲ್ಲಿದ್ದ ಪೊಲೀಸ್‌ ಗೆ ಡಿಕ್ಕಿ ಹೊಡೆದ ಕಾರು; ಅಕ್ರಮ ಮದ್ಯ ದಂಧೆ ಶಂಕೆ

7-social-media-2

Social Media: ಮಾನಸಿಕ ಆರೋಗ್ಯದ ಮೇಲೆ ಸಾಮಾಜಿಕ ಮಾಧ್ಯಮಗಳ ಪರಿಣಾಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೈಕ್‌ ನಲ್ಲಿದ್ದ ಪೊಲೀಸ್‌ ಗೆ ಡಿಕ್ಕಿ ಹೊಡೆದ ಕಾರು; ಅಕ್ರಮ ಮದ್ಯ ದಂಧೆ ಶಂಕೆ

Delhi: ಬೈಕ್‌ ನಲ್ಲಿದ್ದ ಪೊಲೀಸ್‌ ಗೆ ಡಿಕ್ಕಿ ಹೊಡೆದ ಕಾರು; ಅಕ್ರಮ ಮದ್ಯ ದಂಧೆ ಶಂಕೆ

FIR: ವಾಟ್ಸಾಪ್ ನಿರ್ದೇಶಕರ ವಿರುದ್ದ ಎಫ್‌ಐಆರ್ ಹಾಕಿದ ಗುರುಗ್ರಾಮ್‌ ಪೊಲೀಸರು

FIR: ವಾಟ್ಸಾಪ್ ನಿರ್ದೇಶಕರ ವಿರುದ್ದ ಎಫ್‌ಐಆರ್ ಹಾಕಿದ ಗುರುಗ್ರಾಮ್‌ ಪೊಲೀಸರು

1-ATM

ATM ದರೋಡೆಕೋರರ ಬೆನ್ನತ್ತಿ ರೋಚಕ ಕಾರ್ಯಾಚರಣೆ

rahul gandhi

Ayodhya; ನಾಚ್‌, ಗಾನಾ ಮಂದಿರ ಉದ್ಘಾಟನೆ: ರಾಹುಲ್‌ ಗಾಂಧಿ ಟೀಕೆ

congress

Haryana ಅನ್ನದಾತರ ಕಲ್ಯಾಣಕ್ಕೆ ಆಯೋಗ ರಚನೆ: ಕಾಂಗ್ರೆಸ್‌ ವಾಗ್ಧಾನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

MINCHU HULA: ತಂದೆ ಮಗನ ಸುತ್ತ ʼಮಿಂಚು ಹುಳʼ; ಅ.4ಕ್ಕೆ ತೆರೆಗೆ

MINCHU HULA: ತಂದೆ ಮಗನ ಸುತ್ತ ʼಮಿಂಚು ಹುಳʼ; ಅ.4ಕ್ಕೆ ತೆರೆಗೆ

Shimoga; ಈ ಸರ್ಕಾರಕ್ಕೆ ಶೀಘ್ರ ಜನ ಸರಿಯಾದ ಪಾಠ ಕಲಿಸುತ್ತಾರೆ: ಬಿ.ವೈ.ರಾಘವೇಂದ್ರ

Shimoga; ಈ ಸರ್ಕಾರಕ್ಕೆ ಶೀಘ್ರ ಜನ ಸರಿಯಾದ ಪಾಠ ಕಲಿಸುತ್ತಾರೆ: ಬಿ.ವೈ.ರಾಘವೇಂದ್ರ

10-health

Asthma: ಎತ್ತರ ಪ್ರದೇಶಗಳು ಮತು ಅಸ್ತಮಾ

Shimoga: ಪುರದಾಳು ಗ್ರಾಮದಲ್ಲಿ ಕಾಡಾನೆ ದಾಳಿ; ಬಾಳೆ-ಅಡಿಕೆ ತೋಟದಲ್ಲಿ ದಾಂಧಲೆ

Shimoga: ಪುರದಾಳು ಗ್ರಾಮದಲ್ಲಿ ಕಾಡಾನೆ ದಾಳಿ; ಬಾಳೆ-ಅಡಿಕೆ ತೋಟದಲ್ಲಿ ದಾಂಧಲೆ

9-bbk11

BBK-11: ಬಿಗ್ ಬಾಸ್ ಮನೆಗೆ ನಾಲ್ವರು ಎಂಟ್ರಿ; ಉಳಿದ ಸ್ಪರ್ಧಿಗಳು ಇವರೇನಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.