ಬಜೆಟ್ ಘೋಷಣೆ ಅನುಷ್ಠಾನ ಸಮಿತಿಗೆ ಕೃಷಿ ಸಚಿವ ಶಿವರಾಜ್ ಚೌಹಾಣ್
Team Udayavani, Oct 22, 2024, 10:21 PM IST
ನವದೆಹಲಿ: ಕೇಂದ್ರ ಬಜೆಟ್ನಲ್ಲಿ ಘೋಷಣೆ ಮಾಡಲಾಗಿರುವ ಯೋಜನೆಗಳ ಜಾರಿ ಹೊಣೆಯನ್ನು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ನೀಡಲಾಗಿದೆ.
ಯೋಜನೆಗಳ ಅನುಷ್ಠಾನದ ಬಗ್ಗೆ ಪರಾಮರ್ಶೆ ನಡೆಸಲು ಉನ್ನತ ಮಟ್ಟದ ಸಮಿತಿಯನ್ನೂ ರಚಿಸಲಾಗಿತ್ತು. ಅದರ ಸಭೆ ನವದೆಹಲಿಯಲ್ಲಿ ಪ್ರಧಾನಮಂತ್ರಿಗಳ ಕಚೇರಿಯಲ್ಲಿ ನಡೆದಿತ್ತು. 2014ರಲ್ಲಿ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಘೋಷಣೆ ಮಾಡಿದ ಸೇರಿದಂತೆ ಸರ್ಕಾರದ ಹಲವು ಯೋಜನೆಗಳನ್ನು ಸೂಕ್ತ ರೀತಿಯಲ್ಲಿ ಅನುಷ್ಠಾನ ಮಾಡುವುದರ ಮೇಲೆ ನಿಗಾ ಇರಿಸಲಿದೆ. ಜತೆಗೆ ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳ ಜತೆಗೆ ಸಮನ್ವಯ ಸಾಧಿಸುವ ಬಗ್ಗೆಯೂ ಈ ಸಮಿತಿ ಕೆಲಸ ಮಾಡಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Santana row: ಸನಾತನ ವಿವಾದಕ್ಕೆ ತಾನು ಕರುಣಾನಿಧಿ ಮೊಮ್ಮಗ, ಕ್ಷಮೆ ಕೇಳಲ್ಲ: ಉದಯನಿಧಿ
Jammu Kashmir: ಲಷ್ಕರ್ನ ಹೊಸ ಶಾಖೆ ಪತ್ತೆ ಹಚ್ಚಿದ ಪೊಲೀಸರು
Threat Call; ಒಂದೇ ದಿನ 50 ವಿಮಾನಗಳಿಗೆ ಹುಸಿ ಬಾಂಬ್ ಬೆದರಿಕೆ ಕರೆ!
Threats: ದೇಶಾದ್ಯಂತ ಸಿಆರ್ಪಿಎಫ್ ಶಾಲೆಗಳಿಗೆ ಹುಸಿ ಬಾಂಬ್ ಬೆದರಿಕೆ
Jharkhand: ಬಿಜೆಪಿ ತೊರೆದು ಜೆಎಂಎಂ ಸೇರಿದ ಹಲವು ನಾಯಕರು!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.