ಓರಿಯೊ ಬಿಸ್ಕೆಟ್ ನಲ್ಲಿ ಪಕೋಡಾ ಮಾಡಿದ ವ್ಯಾಪಾರಿ! ವೈರಲ್ ಆಗುತ್ತಿದೆ ವಿಡಿಯೋ


Team Udayavani, Nov 7, 2021, 3:13 PM IST

ಓರಿಯೊ ಬಿಸ್ಕೆಟ್ ನಲ್ಲಿ ಪಕೋಡಾ ಮಾಡಿದ ವ್ಯಾಪಾರಿ! ವೈರಲ್ ಆಗುತ್ತಿದೆ ವಿಡಿಯೋ

ಅಹಮದಾಬಾದ್: ಆನ್‌ಲೈನ್‌ನಲ್ಲಿ ವೈರಲ್ ಆಗಿರುವ ಓರಿಯೊ ಮ್ಯಾಗಿಯ ವಿಡಿಯೋ ನಿಮಗೆ ನೆನಪಿದೆಯೇ? ಈಗ ಅಷ್ಟೇ ವಿಲಕ್ಷಣವಾದ ಆಹಾರದ ಕಾಂಬಿನೇಶನೊಂದು ಮಾರುಕಟ್ಟೆಗೆ ಬಂದಿದೆ. ವ್ಯಕ್ತಿಯೊಬ್ಬರು ಓರಿಯೊ ಪಕೋಡಾ ತಯಾರಿಸುತ್ತಿರುವ ಕ್ಲಿಪ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ನೆಟಿಜನ್‌ಗಳು ಮಿಶ್ರ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ. ಈ ವಿಡಿಯೋವನ್ನು ಫೂಡೀ ಇನ್ಕಾರ್ನೇಟ್ ಎಂಬ ಚಾನೆಲ್ ಯೂಟ್ಯೂಬ್‌ನಲ್ಲಿ ಅಪ್‌ಲೋಡ್ ಮಾಡಿಲಾಗಿದ್ದು, ಈಗಾಗಲೇ ಲಕ್ಷಾಂತರ ಮಂದಿ ವೀಕ್ಷಿಸಿದ್ದಾರೆ.

ನಮಗೆ ಇದು ವಿಚಿತ್ರ ಅನಿಸಿದರೂ, ಈ ತಿಂಡಿ ಇತ್ತೀಚಿನದಲ್ಲ, ಕಳೆದ 15-20 ವರ್ಷಗಳಿಂದ ವಿಶೇಷವಾಗಿ ಯುವ ಜನಸಂಖ್ಯೆಯಲ್ಲಿ ಪ್ರಸಿದ್ಧವಾಗಿದೆ ಎಂದು ಬ್ಲಾಗರ್ ಅಮರ್ ಸಿರೋಹಿ ಹೇಳುತ್ತಾರೆ.

ಇದನ್ನೂ ಓದಿ:ಸದಾ ನೆನಪಿನಲ್ಲಿ ಉಳಿಯುವಂತಾದ ಪುನೀತ್ ಜೋಯಿಡಾ ಭೇಟಿ

ಈ ತಿಂಡಿಯನ್ನು ತಯಾರಿಸಲು ಬೀದಿ ಬದಿ ಸ್ಟಾಲ್ ನ ವ್ಯಾಪಾರಿ ಕಡಲೆ ಹಿಟ್ಟಿಗೆ ಉಪ್ಪು, ನೀರು ಸೇರಿಸಿ ದಪ್ಪವಾದ ಹಿಟ್ಟನ್ನು ತಯಾರಿಸಿದರು. ಅವರು ಓರಿಯೊಸ್ ಪ್ಯಾಕೆಟ್ ಅನ್ನು ಹಾಕಿದರು. ಓರಿಯೋ ಬಿಸ್ಕತ್ತುಗಳಿಗೆ ಕಡಲೆ ಹಿಟ್ಟನ್ನು ಲೇಪಿಸಿದರು.ನಂತರ ಅವುಗಳನ್ನು ಬಿಸಿ ಎಣ್ಣೆಯಲ್ಲಿ ಗೋಲ್ಡನ್-ಬ್ರೌನ್  ಆಗುವ ತನಕ ಹುರಿದರು.

ವ್ಯಾಪಾರಿಯು ಓರಿಯೊ ಪಕೋಡಾವನ್ನು ಕರಿದ ಹಸಿರು ಮೆಣಸಿನಕಾಯಿಗಳು ಮತ್ತು ವಿಶೇಷ ಖರ್ಜೂರದ ಚಟ್ನಿಯೊಂದಿಗೆ ತಿನ್ನಲು ನೀಡುತ್ತಾರೆ. ಇದರ ಬೆಲೆ 100 ಗ್ರಾಂಗೆ 20 ರೂ.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.