![1-sidda](https://www.udayavani.com/wp-content/uploads/2025/02/1-sidda-415x281.jpg)
![1-sidda](https://www.udayavani.com/wp-content/uploads/2025/02/1-sidda-415x281.jpg)
Team Udayavani, Aug 28, 2022, 7:10 AM IST
ಹೊಸದಿಲ್ಲಿ: ಕಾಂಗ್ರೆಸ್ನ ಹಿರಿಯ ನಾಯಕ ಗುಲಾಂ ನಬಿ ಆಜಾದ್ ಅವರ ದಿಢೀರ್ ರಾಜೀನಾಮೆ, ಪಕ್ಷದೊಳಗಿನ ಕೆಲವು ವಿಧಾನಗಳು ಬದಲಾಗಬೇಕೆಂಬ ಮನೀಷ್ ತಿವಾರಿ ಮತ್ತು ಪೃಥ್ವಿರಾಜ್ ಚೌಹಾಣ್ ಅವರ ಹೇಳಿಕೆಗಳ ಮಧ್ಯೆಯೇ, ರವಿವಾರ ಕಾಂಗ್ರೆಸ್ ಕಾರ್ಯ ಕಾರಿ ಸಮಿತಿ ಸಭೆ ನಡೆಯಲಿದೆ.
ಎಐಸಿಸಿ ಅಧ್ಯಕ್ಷರ ಆಯ್ಕೆಗೆ ದಿನಾಂಕ ನಿಗದಿಪಡಿಸುವುದೇ ಪ್ರಮುಖ ಕಾರ್ಯಸೂಚಿ.
ಸದ್ಯ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ಮಕ್ಕಳಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ವಾದ್ರಾ ಅವರು ಲಂಡನ್ನಲ್ಲಿದ್ದು, ಅಲ್ಲಿಂದಲೇ ವೀಡಿಯೋ ಕಾನ್ಫರೆನ್ಸ್ ನಲ್ಲಿ ಭಾಗಿಯಾಗುವರು. ಅಲ್ಪಸಂಖ್ಯಾಕ ಸಮುದಾಯದ ಪ್ರಮುಖ ನಾಯಕ ಮತ್ತು ಗಾಂಧಿ ಕುಟುಂಬದ ಪರಮಾಪ್ತರಾಗಿದ್ದ ಆಜಾದ್ ಅವರ ನಿರ್ಗಮನ ಪಕ್ಷಕ್ಕೆ ಆಘಾತ ನೀಡಿದೆ ಎಂದೇ ವಿಶ್ಲೇಷಿಸಲಾಗಿದೆ.
ಮೂಲಗಳ ಪ್ರಕಾರ, ಕಾಂಗ್ರೆಸ್ ಜೋಡೋ ಯಾತ್ರೆ ಹಿನ್ನೆಲೆಯಲ್ಲಿ ಅಧ್ಯಕ್ಷರ ಆಯ್ಕೆ ವಿಳಂಬವಾಗುವ ಸಾಧ್ಯತೆಯೂ ಇದೆ.
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
You seem to have an Ad Blocker on.
To continue reading, please turn it off or whitelist Udayavani.