ಏರ್‌ ಇಂಡಿಯಾ ವಿಮಾನ ಒಪ್ಪಂದದ ಬಗ್ಗೆ ಹೊಸ ಮಾಹಿತಿ : 470 ಅಲ್ಲ 840 ವಿಮಾನ!!


Team Udayavani, Feb 17, 2023, 6:20 AM IST

tdy-41

ಹೊಸದಿಲ್ಲಿ: ಟಾಟಾ ಸನ್ಸ್‌ ಮಾಲಕತ್ವದ ಏರ್‌ ಇಂಡಿಯಾ ಕಂಪೆನಿ ಬುಧವಾರ ಬೋಯಿಂಗ್‌ ಮತ್ತು ಏರ್‌ಬಸ್‌ ಕಂಪೆನಿಗಳ ಜತೆಗೆ 470 ವಿಮಾನಗಳ ಖರೀದಿಗೆ ಒಪ್ಪಂದ ಮಾಡಿಕೊಂಡಿತ್ತು. ಆದರೆ ಮುಂದಿನ ಒಂದು ದಶಕದಲ್ಲಿ ಎರಡೂ ಕಂಪೆನಿಗಳಿಂದ ಹೆಚ್ಚುವರಿಯಾಗಿ 370 ವಿಮಾನಗಳನ್ನು ಪಡೆದುಕೊಳ್ಳಲು ಅವಕಾಶ ಇದೆ. ಈ ಮೂಲಕ 840 ವಿಮಾನಗಳ ಖರೀದಿ ಒಪ್ಪಂದ ಮಾಡಿ ದಂತೆ ಆಗಿದೆ ಎಂದು ಏರ್‌ ಇಂಡಿಯಾದ ಮುಖ್ಯ ವಾಣಿಜ್ಯ ಅಧಿಕಾರಿ ನಿಪುಣ್‌ ಅಗರ್ವಾಲ್‌ ಹೇಳಿದ್ದಾರೆ.

ಈ ಮೂಲಕ ಕಂಪೆನಿ ದಾಖಲೆ ನಿರ್ಮಿಸಿದೆ ಎಂದು ಅವರು ಲಿಂಕ್ಡ್ ಇನ್‌ನಲ್ಲಿ ಬರೆದುಕೊಂಡಿ ರುವ ಪೋಸ್ಟ್‌ನಲ್ಲಿ ಹೇಳಿಕೊಂಡಿದ್ದಾರೆ. “ಏರ್‌ ಬಸ್‌ನಿಂದ 250 ಹಾಗೂ ಬೋಯಿಂಗ್‌ನಿಂದ 220 ವಿಮಾನಗಳು ಸೇರಿ ಒಟ್ಟು 470 ವಿಮಾನಗಳ ಖರೀದಿ ಅಂತಿಮಗೊಂಡಿದೆ. ಇದರ ಹೊರತಾಗಿ ಮುಂದಿನ ಒಂದು ದಶಕದಲ್ಲಿ 2  ಕಂಪೆನಿಗಳಿಂದ ಹೆಚ್ಚುವರಿಯಾಗಿ 70 ವಿಮಾನಗಳ ಖರೀದಿಯ ಆಯ್ಕೆ ಮತ್ತು ಹಕ್ಕುಗಳನ್ನು ಏರ್‌ ಇಂಡಿಯಾ ಪಡೆದುಕೊಂಡಿದೆ’ ಎಂದು ಮಾಹಿತಿ ನೀಡಿದ್ದಾರೆ.

ನಿರ್ವಹಣೆ ಬಗ್ಗೆ: ಜಿಇ ಏರೋಸ್ಪೇಸ್‌, ರೋಲ್ಸ್‌- ರಾಯ್ಸ, ಮತ್ತು ಸಿಎಫ್ಎಂ ಇಂಟರ್‌ನ್ಯಾಶನಲ್‌ ಕಂಪೆನಿಗಳೊಂದಿಗೆ ವಿಮಾನಗಳ ಎಂಜಿನ್‌ಗಳ ನಿರ್ವಹಣೆ ಮತ್ತು ಉಸ್ತುವಾರಿಗಾಗಿ  ಏರ್‌ ಇಂಡಿಯಾ ದೀರ್ಘಾವಧಿ ಒಪ್ಪಂದ ಮಾಡಿ ಕೊಂಡಿದೆ’ ಎಂದು  ಹೇಳಿದ್ದಾರೆ.

“ಆಧುನಿಕ ವಿಮಾನ ಯಾನ ಇತಿಹಾಸದಲ್ಲೇ ವಿಮಾನ ಯಾನ ಸಂಸ್ಥೆಯಿಂದ ಅತೀ ಹೆಚ್ಚು ವಿಮಾನಗಳ ಖರೀದಿ ಒಪ್ಪಂದಗಳಲ್ಲಿ ಇದು ಒಂದಾಗಿದೆ.

17 ವರ್ಷಗಳಲ್ಲೇ ಏರ್‌ ಇಂಡಿಯಾ ಕಂಪೆನಿಯು ವಿಮಾನಗಳ ಖರೀದಿ ಒಪ್ಪಂದ ಮಾಡಿಕೊಂಡಿರು  ವುದು ಇದೇ ಮೊದಲು. ಈ ವರ್ಷದ ಅಂತ್ಯದಲ್ಲಿ ಮೊದಲ ಎ350 ವಿಮಾನವು ಏರ್‌ ಇಂಡಿಯಾ ತೆಕ್ಕೆಗೆ ಸೇರಲಿದೆ’ ಎಂದು ನಿಪುಣ್‌ ಅಗರ್ವಾಲ್‌ ವಿವರಿಸಿದ್ದಾರೆ.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

NDA-Meet

NDA CMs Meet: ರಾಷ್ಟ್ರದ ಅಭಿವೃದ್ಧಿಗೆ ಎನ್‌ಡಿಎ ಬದ್ಧ: ಪ್ರಧಾನಿ ಮೋದಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.