Air pollution; ಅತ್ಯಂತ ಕಳಪೆಗೆ ಕುಸಿದ ದಿಲ್ಲಿ ವಾಯು ಗುಣಮಟ್ಟ
Team Udayavani, Oct 28, 2024, 6:48 AM IST
ಹೊಸದಿಲ್ಲಿ: ದೀಪಾವಳಿ ಸಮೀಪಿಸುತ್ತಿರುವಂತೆ ರಾಷ್ಟ್ರ ರಾಜಧಾನಿ ಹೊಸದಿಲ್ಲಿಯಲ್ಲಿ ವಾಯುಮಾಲಿನ್ಯ ಹೆಚ್ಚುತ್ತಿದ್ದು, ರವಿವಾರ ವಾಯು ಗುಣಮಟ್ಟ ಅತ್ಯಂತ ಕಳಪೆ ಮಟ್ಟಕ್ಕೆ ಕುಸಿದಿದೆ. ಪಂಜಾಬ್, ಹರಿಯಾಣ ಭಾಗದಲ್ಲಿನ ರೈತರು ಕೂಳೆ ಸುಡುತ್ತಿರುವುದರಿಂದ 2 ದಿನಗಳ ಬಳಿಕ ರವಿವಾರ ಮತ್ತೆ ದಿಲ್ಲಿಯ ವಾಯು ಗುಣಮಟ್ಟ ಇಳಿದಿದೆ.
ಅ.30ರಂದು ದೀಪಾವಳಿ ಆರಂಭವಾಗಲಿದ್ದು, ಪಟಾಕಿ ಹಚ್ಚುವಿಕೆ ಸಹ ಸೇರ್ಪಡೆಯಾಗಿ ಅ.30ರ ವೇಳೆಗೆ ಮಾಲಿನ್ಯ ಗಂಭೀರ ಮಟ್ಟ ತಲುಪುವ ಸಾಧ್ಯತೆ ಇದೆ ಎಂದು ಅಂದಾಜಿಸಲಾ ಗಿದೆ. ಇದಲ್ಲದೇ ದಿಲ್ಲಿಯಲ್ಲಿನ ಹವಾ ಮಾನ ಪರಿಸ್ಥಿತಿಯೂ ಪ್ರತಿಕೂಲವಾ ಗಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ದಿಲ್ಲಿ ನಿವಾಸಿಗಳಿಗೆ ಮುಂಜಾಗ್ರತ ಕ್ರಮಗ ಳನ್ನು ಕೈಗೊಳ್ಳಲು ಸಲಹೆ ನೀಡಿದ್ದಾರೆ.
ಪಟಾಕಿ ಹಚ್ತೀವಿ ಎಂದ ಶೇ.18 ಮಂದಿ: ಸಮೀಕ್ಷೆ
ದೀಪಾವಳಿ ಹಿನ್ನೆಲೆಯಲ್ಲಿ ದಿಲ್ಲಿ ಭಾಗದಲ್ಲಿ ಪಟಾಕಿ ಹಚ್ಚುವವರ ಬಗ್ಗೆ ಸಮೀಕ್ಷೆಯೊಂದನ್ನು ನಡೆಸಲಾಗಿದೆ. ಶೇ.18ರಷ್ಟು ಮಂದಿ ಹಬ್ಬದ ವೇಳೆ ಪಟಾಕಿ ಹಚ್ಚುವುದಾಗಿ ಹೇಳಿದ್ದಾರೆ. ಶೇ.9 ರಷ್ಟು ಮಂದಿ ಹೇಗಾದರೂ ಪಟಾಕಿ ಹಚ್ಚಿಯೇ ಹಚ್ಚುವುದಾಗಿ ಹೇಳಿದ್ದಾರೆ. ಇನ್ನು ಶೇ.8ರಷ್ಟು ಮಂದಿ ಉತ್ತರ ನೀಡಿಲ್ಲ. ಶೇ.55 ರಷ್ಟು ಮಂದಿ ಪಟಾಕಿ ಹಚ್ಚುವುದಿಲ್ಲ ಎಂದಿದ್ದಾರೆ. ಒಟ್ಟು 10,526 ಮಂದಿಯನ್ನೊಳಗೊಂಡಂತೆ ಈ ಸಮೀಕ್ಷೆ ನಡೆಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Actor Darshan: ನಟ ದರ್ಶನ್ ಜಾಮೀನು ಅರ್ಜಿ ಹೈಕೋರ್ಟ್ನಲ್ಲಿ ಇಂದು ವಿಚಾರಣೆ
Ajekar Case Follow Up: ನಿಧಾನಗತಿಯ ಸಾವಿಗೆ ಎರಡು ವಿಷದ ಬಾಟಲಿ ಖರೀದಿಸಿದ್ದ ದಿಲೀಪ್
ಡಾಲರ್ಗೆ ಪರ್ಯಾಯ ಹೆಜ್ಜೆ! ಭಾರತಕ್ಕೆ ಉಂಟಾಗುವ ಲಾಭ-ನಷ್ಟಗಳೇನು?
Assembly By Election: ಗೆದ್ದು ಬನ್ನಿ; ಕಾಂಗ್ರೆಸ್ ಸಚಿವರಿಗೆ ರಣದೀಪ್ ಸುರ್ಜೇವಾಲ ಹುಕುಂ
Puttur: ಲಾರಿ-ದೋಸ್ತ್ ವಾಹನ ನಡುವೆ ಢಿಕ್ಕಿ; ಆರೋಪಿಗೆ ಶಿಕ್ಷೆ ಪ್ರಕಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.