Airport ಕೋವಿಡ್‌ ಪರೀಕ್ಷೆ ಕಡ್ಡಾಯ ಸದ್ಯಕ್ಕಿಲ್ಲ: ಕೇಂದ್ರ

ಸೋಂಕು ಹೆಚ್ಚಿದ್ದರೂ ಆಸ್ಪತ್ರೆ ಸೇರುವವರ ಸಂಖ್ಯೆ ಕಡಿಮೆ

Team Udayavani, Dec 22, 2023, 6:10 AM IST

Covid test

ಹೊಸದಿಲ್ಲಿ: ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರನ್ನು ಆರ್‌ಟಿಪಿಸಿಆರ್‌ -ಕೊರೊನಾ ಪರೀಕ್ಷೆಗೆ ಕಡ್ಡಾಯವಾಗಿ ಒಳಪಡಿಸುವ ಕುರಿತು ಚಿಂತನೆ ಮಾಡಲಾಗಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸ್ಪಷ್ಟ ಪಡಿಸಿದೆ.

ಜೆಎನ್‌.1 ಉಪ ರೂಪಾಂತರಿ ಪತ್ತೆಯ ಬಳಿಕವೂ ಆಸ್ಪತ್ರೆಗೆ ದಾಖಲಾಗುವ ಸೋಂಕಿತರ ಸಂಖ್ಯೆ ಕಡಿಮೆಯೇ ಇದ್ದು, ಪರಿಸ್ಥಿತಿ ತೀರಾ ಕಳವಳಕಾರಿಯಾಗಿಲ್ಲ ಈ ಹಿನ್ನೆಲೆಯಲ್ಲಿ ಅಂಥ ಯಾವುದೇ ಕ್ರಮಗಳನ್ನು ಕಡ್ಡಾಯಗೊಳಿಸುವ ಬಗ್ಗೆ ಪ್ರಸ್ತಾವಿಸಲಾಗಿಲ್ಲ ಎಂದಿದೆ. ಇನ್ನು ಗುರುವಾರ ದೇಶಾದ್ಯಂತ ಹೊಸದಾಗಿ 594 ಮಂದಿಗೆ ಕೊರೊನಾ ದೃಢಪಟ್ಟು, 6 ಮಂದಿ ಸಾವಿಗೀಡಾಗಿದ್ದಾರೆ. ಇದರಲ್ಲಿ ಕೇರಳದಿಂದಲೇ 300 ಪ್ರಕರಣ ದಾಖಲಾಗಿದೆ ಹಾಗೂ ಮೂವರು ಮೃತಪಟ್ಟಿದ್ದಾರೆ.

ರಾಜಸ್ಥಾನದಲ್ಲಿ ಮಾರ್ಗಸೂಚಿ: ರಾಜಸ್ಥಾನದ ಜೈಸ್ಮ ಲೇರ್‌ನಲ್ಲಿ ಇಬ್ಬರಿಗೆ ಜೆಎನ್‌.1 ಉಪ ರೂಪಾಂತರಿ ದೃಢವಾದ ಬೆನ್ನಲ್ಲೇ ಗುರುವಾರ ಜೈಪುರದಲ್ಲಿ ಮತ್ತಿಬ್ಬರಿಗೆ ಇದೇ ಸೋಂಕು ಹರಡಿರುವುದು ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಮಾರ್ಗಸೂಚಿ ಬಿಡುಗಡೆಗೊಳಿಸಿದೆ.

ಚಂಡೀಗಢದಲ್ಲಿ ಮಾಸ್ಕ್ ಕಡ್ಡಾಯ
ದೇಶದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ನಾಗರಿಕರು ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಚಂಡೀಗಢ ಆಡಳಿತ ಆದೇಶಿಸಿದೆ. ಉಪ ತಳಿ ಜೆಎನ್‌.1 ತೀವ್ರಗತಿಯಲ್ಲಿ ಹರಡುತ್ತಿದೆ. ಮುನ್ನೆ ಚ್ಚರಿಕೆ ಕ್ರಮವಾಗಿ ಚಂಡೀಗಢ ಆಡಳಿತ ಮಾರ್ಗಸೂಚಿ ಹೊರಡಿಸಿದೆ. ಜನಸಂದಣಿ ಇರುವ ಪ್ರದೇಶಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಿ. ಕೆಮ್ಮುವಾಗ ಮತ್ತು ಸೀನುವಾಗ ಬಟ್ಟೆ ಅಥವಾ ಟಿಶ್ಯು ಪೇಪರ್‌ ಅನ್ನು ಅಡ್ಡ ಹಿಡಿಯಿರಿ. ಗುಣಲಕ್ಷಣಗಳು ಕಂಡುಬಂದರೆ ಕೂಡಲೇ ಕೊರೊನಾ ಪರೀಕ್ಷೆ ಮಾಡಿಸಿ ಎಂದು ಸಲಹೆ ನೀಡಿದೆ.

ಟಾಪ್ ನ್ಯೂಸ್

police crime

Jammu; ಶಿವನ ದೇವಾಲಯ ಧ್ವಂಸ: 43 ಆರೋಪಿಗಳ ಬಂಧನ

1-dssd

Heavy Rain; ಜುಲೈ 5 ರಂದು ಉಡುಪಿಯ 3 ತಾಲೂಕುಗಳಲ್ಲಿ ಪಿಯುಸಿವರೆಗೆ ರಜೆ

1-wewqewqe

Rajasthan; ಮೋದಿಗೆ ಕೊಟ್ಟ ಭರವಸೆ ಈಡೇರದ್ದಕ್ಕೆ ಪ್ರಭಾವಿ ಸಚಿವ ರಾಜೀನಾಮೆ

Kollur: ಸೊಸೈಟಿ ಗುಡ್ಡೆ ಬಳಿ ಧರೆ ಕುಸಿದು ಮಣ್ಣಿನಡಿ ಸಿಲುಕಿ ಮಹಿಳೆ ಸಾವು

Kollur: ಸೊಸೈಟಿ ಗುಡ್ಡೆ ಬಳಿ ಧರೆ ಕುಸಿದು ಮಣ್ಣಿನಡಿ ಸಿಲುಕಿ ಮಹಿಳೆ ಸಾವು

Dengue-nagendra

Hunasuru: ಡೆಂಗ್ಯೂಗೆ ಆರೋಗ್ಯಾಧಿಕಾರಿಯೇ ಮೃತ್ಯು!

1983ರ ಕಥೆ! ಅಂದು ಅವಮಾನದಿಂದ ಬಿಸಿಸಿಐಯನ್ನು ಕಾಪಾಡಿದ್ದು ಲತಾ ಮಂಗೇಶ್ಕರ್

1983ರ ಕಥೆ! ಅಂದು ಅವಮಾನದಿಂದ ಬಿಸಿಸಿಐಯನ್ನು ಕಾಪಾಡಿದ್ದು ಲತಾ ಮಂಗೇಶ್ಕರ್

Sagara ಹಣ ಬಿಡುಗಡೆ ಮಾಡಿಸದೆ ಅವಧಿ ಪೂರೈಸಿದ ಹಾಲಪ್ಪ; ಬೇಳೂರು ವ್ಯಂಗ್ಯ

Sagara ಹಣ ಬಿಡುಗಡೆ ಮಾಡಿಸದೆ ಅವಧಿ ಪೂರೈಸಿದ ಹಾಲಪ್ಪ; ಬೇಳೂರು ವ್ಯಂಗ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Jammu; ಶಿವನ ದೇವಾಲಯ ಧ್ವಂಸ: 43 ಆರೋಪಿಗಳ ಬಂಧನ

1-wewqewqe

Rajasthan; ಮೋದಿಗೆ ಕೊಟ್ಟ ಭರವಸೆ ಈಡೇರದ್ದಕ್ಕೆ ಪ್ರಭಾವಿ ಸಚಿವ ರಾಜೀನಾಮೆ

supreem

NEET-UG ಪರೀಕ್ಷೆ ರದ್ದುಗೊಳಿಸದಂತೆ ನಿರ್ದೇಶನ ನೀಡಿ: 50 ಕ್ಕೂ ಹೆಚ್ಚು ಅಭ್ಯರ್ಥಿಗಳ ಮನವಿ

Up-Police

Uttara Pradesh: ಹಾಥರಸ್‌ ದುರಂತಕ್ಕೆ ಸಂಬಂಧಿಸಿ 6 ಮಂದಿ ಬಂಧನ

1-hemanth-soren-CM

Jharkhand; ಮತ್ತೆ ಸಿಎಂ ಆಗಿ ಹೇಮಂತ್ ಪ್ರಮಾಣವಚನ: ಶಿಬು ಸೊರೇನ್ ಭಾಗಿ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

police crime

Jammu; ಶಿವನ ದೇವಾಲಯ ಧ್ವಂಸ: 43 ಆರೋಪಿಗಳ ಬಂಧನ

1-dssd

Heavy Rain; ಜುಲೈ 5 ರಂದು ಉಡುಪಿಯ 3 ತಾಲೂಕುಗಳಲ್ಲಿ ಪಿಯುಸಿವರೆಗೆ ರಜೆ

1-wewqewqe

Rajasthan; ಮೋದಿಗೆ ಕೊಟ್ಟ ಭರವಸೆ ಈಡೇರದ್ದಕ್ಕೆ ಪ್ರಭಾವಿ ಸಚಿವ ರಾಜೀನಾಮೆ

1-sa-dsadsa

Mangaluru; ಮಣ್ಣುಕುಸಿತದಿಂದ ಸಾವನ್ನಪ್ಪಿದ ಕಾರ್ಮಿಕನ ಕುಟುಂಬಕ್ಕೆ 4 ಲಕ್ಷ ರೂ. ಪರಿಹಾರ

Kollur: ಸೊಸೈಟಿ ಗುಡ್ಡೆ ಬಳಿ ಧರೆ ಕುಸಿದು ಮಣ್ಣಿನಡಿ ಸಿಲುಕಿ ಮಹಿಳೆ ಸಾವು

Kollur: ಸೊಸೈಟಿ ಗುಡ್ಡೆ ಬಳಿ ಧರೆ ಕುಸಿದು ಮಣ್ಣಿನಡಿ ಸಿಲುಕಿ ಮಹಿಳೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.