Security; ಮೂರನೇ ಬಾರಿಗೆ ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿ ಅಜಿತ್ ದೋವಲ್ ನೇಮಕ

ಪ್ರಧಾನಿ ಪ್ರಧಾನ ಕಾರ್ಯದರ್ಶಿಯಾಗಿ ಪಿ.ಕೆ. ಮಿಶ್ರಾ

Team Udayavani, Jun 13, 2024, 5:16 PM IST

1-ajit

ಹೊಸದಿಲ್ಲಿ: ಮೂರನೇ ಬಾರಿಗೆ ರಾಷ್ಟ್ರೀಯ ಭದ್ರತಾ ಸಲಹೆಗಾರರನ್ನಾಗಿ ಅಜಿತ್ ದೋವಲ್ ಅವರನ್ನು ಕೇಂದ್ರ ಸರಕಾರ ನೇಮಕ ಮಾಡಿದೆ.

ಸಂಪುಟದ ನೇಮಕಾತಿ ಸಮಿತಿಯು ಪಿ.ಕೆ. ಮಿಶ್ರಾ ಅವರನ್ನು ಪ್ರಧಾನಿ ನರೇಂದ್ರ ಮೋದಿಯವರ ಪ್ರಧಾನ ಕಾರ್ಯದರ್ಶಿಯಾಗಿ ಮರು ನೇಮಕ ಮಾಡಿದೆ.

ಡಾ.ಪಿ.ಕೆ. ಮಿಶ್ರಾ ಮತ್ತು ಅಜಿತ್ ದೋವಲ್ ಮರುನೇಮಕಗೊಳ್ಳುವುದರೊಂದಿಗೆ, ಇಬ್ಬರು ನಿವೃತ್ತ ಅಧಿಕಾರಿಗಳು ಪ್ರಧಾನ ಮಂತ್ರಿಯೊಬ್ಬರಿಗೆ ಸುದೀರ್ಘ ಸೇವೆ ಸಲ್ಲಿಸಿದ ಪ್ರಧಾನ ಸಲಹೆಗಾರರಾಗಿದ್ದಾರೆ.

1968 ರ ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿದ್ದ ದೋವಲ್ ಅವರು ಅಪರೂಪದ ಕಾರ್ಯತಂತ್ರದ ಚಿಂತನೆ ಮತ್ತು ಕಾರ್ಯಾಚರಣೆಯ ಯೋಜನೆಯನ್ನು ರೂಪಿಸುವಲ್ಲಿ ನಿಪುಣರು. ಉಗ್ರವಾದ ನಿಗ್ರಹ ತಜ್ಞರು ಮತ್ತು ಪರಮಾಣು ವಿಷಯಗಳ ಬಗ್ಗೆ ಪರಿಣಿತರಾಗಿ ತನ್ನದೇ ಆದ ಖ್ಯಾತಿಯನ್ನು ವಿಶ್ವ ಮಟ್ಟದಲ್ಲಿ ಹೊಂದಿದ್ದಾರೆ.

ಡಾ. ಮಿಶ್ರಾ ಅವರು 1972 ರ ಬ್ಯಾಚ್‌ನ ನಿವೃತ್ತ ಅಧಿಕಾರಿಯಾಗಿದ್ದು, ಅವರು ಭಾರತ ಸರಕಾರಕ್ಕೆ ಕೃಷಿ ಕಾರ್ಯದರ್ಶಿಯಾಗಿ ನಿವೃತ್ತರಾದ ನಂತರ ಕಳೆದ ಒಂದು ದಶಕದಿಂದ ಪಿಎಂ ಮೋದಿಯವರೊಂದಿಗೆ ಸೇವೆ ಸಲ್ಲಿಸುತ್ತಿದ್ದಾರೆ. ಇಬ್ಬರಿಗೂ ಅವರ ಸೇವಾ ಅವಧಿಯಲ್ಲಿ ಕ್ಯಾಬಿನೆಟ್ ಮಂತ್ರಿಯ ಶ್ರೇಣಿಯ ಪ್ರಾಶಸ್ತ್ಯವನ್ನು ನೀಡಲಾಗುತ್ತದೆ.

ಟಾಪ್ ನ್ಯೂಸ್

Yadagiri CEO withdrew the order issued in the matter of blocking the promotion of teachers

Yadagiri: ಶಿಕ್ಷಕರ ಬಡ್ತಿ ತಡೆ ವಿಚಾರದಲ್ಲಿ ಹೊರಡಿಸಿದ್ದ ಆದೇಶ ಹಿಂಪಡೆದ ಸಿಇಓ

ಸಿಎಂ ಬದಲಾವಣೆ ಆಗುವುದಾದರೆ ವೀರಶೈವ ಲಿಂಗಾಯತರಿಗೆ ಆದ್ಯತೆ ನೀಡಿ: ಪಂಡಿತಾರಾಧ್ಯ ಸ್ವಾಮೀಜಿ

ಸಿಎಂ ಬದಲಾವಣೆ ಆಗುವುದಾದರೆ ವೀರಶೈವ ಲಿಂಗಾಯತರಿಗೆ ಆದ್ಯತೆ ನೀಡಿ: ಪಂಡಿತಾರಾಧ್ಯ ಸ್ವಾಮೀಜಿ

10-mosquiotes

Mosquito: ಮಳೆಗಾಲದ ಸೊಳ್ಳೆಗಳು…!

FLIGHT

IndiGo Flight: ವಿಮಾನದಲ್ಲಿ ಯಾರಿಗೂ ಗೊತ್ತಾಗದಂತೆ ಸಿಗರೇಟ್ ಎಳೆದು ಸಿಕ್ಕಿಬಿದ್ದ ಪ್ರಯಾಣಿಕ

Bellary; ವಾಲ್ಮೀಕಿ ನಿಗಮ ಅವ್ಯವಹಾರ ತನಿಖೆಯನ್ನು ಸಿಬಿಐಗೆ ವಹಿಸಲಿ: ಶ್ರೀರಾಮುಲು

Bellary; ವಾಲ್ಮೀಕಿ ನಿಗಮ ಅವ್ಯವಹಾರ ತನಿಖೆಯನ್ನು ಸಿಬಿಐಗೆ ವಹಿಸಲಿ: ಶ್ರೀರಾಮುಲು

T20 World Cup: ಬಾಬರ್ ಅಜಂ ದಾಖಲೆ ಮುರಿದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

T20 World Cup: ಬಾಬರ್ ಅಜಂ ದಾಖಲೆ ಮುರಿದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

ಯಾವುದಕ್ಕೂ ಹೆದರುವವನಲ್ಲ… ಮನೆ ಮೇಲೆ ಮಸಿ ಎರಚಿದ ಕಿಡಿಗೇಡಿಗಳಿಗೆ ಓವೈಸಿ ಪ್ರತಿಕ್ರಿಯೆ

ಯಾವುದಕ್ಕೂ ಹೆದರುವವನಲ್ಲ… ಮನೆ ಮೇಲೆ ಮಸಿ ಎರಚಿದ ಕಿಡಿಗೇಡಿಗಳಿಗೆ ಓವೈಸಿ ಪ್ರತಿಕ್ರಿಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

FLIGHT

IndiGo Flight: ವಿಮಾನದಲ್ಲಿ ಯಾರಿಗೂ ಗೊತ್ತಾಗದಂತೆ ಸಿಗರೇಟ್ ಎಳೆದು ಸಿಕ್ಕಿಬಿದ್ದ ಪ್ರಯಾಣಿಕ

ಯಾವುದಕ್ಕೂ ಹೆದರುವವನಲ್ಲ… ಮನೆ ಮೇಲೆ ಮಸಿ ಎರಚಿದ ಕಿಡಿಗೇಡಿಗಳಿಗೆ ಓವೈಸಿ ಪ್ರತಿಕ್ರಿಯೆ

ಯಾವುದಕ್ಕೂ ಹೆದರುವವನಲ್ಲ… ಮನೆ ಮೇಲೆ ಮಸಿ ಎರಚಿದ ಕಿಡಿಗೇಡಿಗಳಿಗೆ ಓವೈಸಿ ಪ್ರತಿಕ್ರಿಯೆ

Delhi: 88 ವರ್ಷದ ಬಳಿಕ ದಾಖಲೆಯ ಧಾರಾಕಾರ ಮಳೆಗೆ ನಲುಗಿದ ದೆಹಲಿ, ಜನರ ಪರದಾಟ!

Delhi: 88 ವರ್ಷದ ಬಳಿಕ ದಾಖಲೆಯ ಧಾರಾಕಾರ ಮಳೆಗೆ ನಲುಗಿದ ದೆಹಲಿ, ಜನರ ಪರದಾಟ!

DNA Test: ಐಸ್ ಕ್ರೀಮ್ ನಲ್ಲಿ ಮಾನವನ ಬೆರಳು ಪತ್ತೆ ಪ್ರಕರಣ… DNA ವರದಿ ಹೇಳಿದ್ದೇನು?

DNA Test: ಐಸ್ ಕ್ರೀಮ್ ನಲ್ಲಿ ಮಾನವನ ಬೆರಳು ಪತ್ತೆ ಪ್ರಕರಣ… DNA ವರದಿ ಹೇಳಿದ್ದೇನು?

Heavy Rain: ಮಳೆಗೆ ನಲುಗಿದ ದೆಹಲಿ… ಏರ್ಪೋರ್ಟ್ ಮೇಲ್ಛಾವಣಿ ಕುಸಿದು 6 ಮಂದಿಗೆ ಗಾಯ

Heavy Rain: ಮಳೆಗೆ ನಲುಗಿದ ದೆಹಲಿ… ಏರ್ಪೋರ್ಟ್ ಮೇಲ್ಛಾವಣಿ ಕುಸಿದು 6 ಮಂದಿಗೆ ಗಾಯ

MUST WATCH

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

ಹೊಸ ಸೇರ್ಪಡೆ

Yadagiri CEO withdrew the order issued in the matter of blocking the promotion of teachers

Yadagiri: ಶಿಕ್ಷಕರ ಬಡ್ತಿ ತಡೆ ವಿಚಾರದಲ್ಲಿ ಹೊರಡಿಸಿದ್ದ ಆದೇಶ ಹಿಂಪಡೆದ ಸಿಇಓ

11-uv-fusion

UV Fusion: ಸಿನೆಮಾ

ಸಿಎಂ ಬದಲಾವಣೆ ಆಗುವುದಾದರೆ ವೀರಶೈವ ಲಿಂಗಾಯತರಿಗೆ ಆದ್ಯತೆ ನೀಡಿ: ಪಂಡಿತಾರಾಧ್ಯ ಸ್ವಾಮೀಜಿ

ಸಿಎಂ ಬದಲಾವಣೆ ಆಗುವುದಾದರೆ ವೀರಶೈವ ಲಿಂಗಾಯತರಿಗೆ ಆದ್ಯತೆ ನೀಡಿ: ಪಂಡಿತಾರಾಧ್ಯ ಸ್ವಾಮೀಜಿ

10-mosquiotes

Mosquito: ಮಳೆಗಾಲದ ಸೊಳ್ಳೆಗಳು…!

ಉಳ್ಳಾಲ: ಔಷಧೀಯ ಗಿಡಗಳ ಸಂರಕ್ಷಣೆ ನಮ್ಮ ಹೊಣೆ

ಉಳ್ಳಾಲ: ಔಷಧೀಯ ಗಿಡಗಳ ಸಂರಕ್ಷಣೆ ನಮ್ಮ ಹೊಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.