Ajit Doval; ರಷ್ಯಾ – ಉಕ್ರೇನ್‌ ಯುದ್ದ ನಿಲ್ಲಿಸಲು ಭಾರತದ ದೋವಲ್‌ ಮಧ್ಯಸ್ಥಿಕೆ


Team Udayavani, Sep 8, 2024, 10:03 AM IST

Ajit Doval; India’s Doval intervention to peace talk with Russia-Ukraine

ಹೊಸದಿಲ್ಲಿ: ರಷ್ಯಾ ಮತ್ತು ಉಕ್ರೇನ್‌ (Russia-Ukraine War) ನಡುವಿನ ಯುದ್ದ ಇನ್ನೂ ಮುಂದುವರಿದಿದೆ. ಕದನ ವಿರಾಮದ ಯಾವುದೇ ಲಕ್ಷಣಗಳು ಗೋಚರಿಸಿದ ಈ ಸಮಯದಲ್ಲಿ ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ (National Security Advisor) ಅಜಿತ್‌ ದೋವಲ್‌ (Ajit Doval) ಅವರು ಈ ವಾರದಲ್ಲಿ ಮಾಸ್ಕೋಗೆ ಭೇಟಿ ನೀಡಲಿದ್ದಾರೆ. ಅಲ್ಲಿ ರಷ್ಯಾ – ಉಕ್ರೇನ್‌ ಕದನ ವಿರಾಮದ ಬಗ್ಗೆ ಮಾತುಕತೆ ನಡೆಸಲಿದ್ದಾರೆ ಎಂದು ವರದಿಯಾಗಿದೆ.

ಕಳೆದ ಎರಡು ತಿಂಗಳಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ರಷ್ಯಾ ಮತ್ತು ಉಕ್ರೇನ್‌ ಗೆ ಭೇಟಿ ನೀಡಿ ಅದರ ನಾಯಕರಾದ ವ್ಲಾಡಿಮಿರ್ ಪುಟಿನ್ (Vladimir Putin) ಮತ್ತು ವೊಲೊಡಿಮಿರ್ ಝೆಲೆನ್ಸ್ಕಿ (Volodymyr Zelensky) ಅವರನ್ನು ಭೇಟಿಯಾದ ನಂತರ ಈ ಬೆಳವಣಿಗೆ ನಡೆದಿದೆ.

ಅವರ ಭೇಟಿಯ ಸಮಯದಲ್ಲಿ, ಮಾಜಿ ಐಪಿಎಸ್ ಅಧಿಕಾರಿ‌ ದೋವಲ್‌ ಅವರು BRICS-NSA ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮಾಸ್ಕೋದಲ್ಲಿ ಜುಲೈನಲ್ಲಿ ನಡೆದ ಶೃಂಗಸಭೆಯ ಚರ್ಚೆಗಳನ್ನು ಅನುಸರಿಸುವ ಸಾಧ್ಯತೆಯೊಂದಿಗೆ ದೋವಲ್ ರಷ್ಯಾ ಮತ್ತು ಚೀನಾದ ಸಹವರ್ತಿಗಳೊಂದಿಗೆ ದ್ವಿಪಕ್ಷೀಯ ಸಭೆಗಳನ್ನು ನಡೆಸುವ ನಿರೀಕ್ಷೆಯಿದೆ.

ಉಕ್ರೇನ್ ಪ್ರವಾಸ ಮತ್ತು ಅಧ್ಯಕ್ಷ ಝೆಲೆನ್ಸ್ಕಿಯೊಂದಿಗಿನ ಭೇಟಿಯ ಸ್ವಲ್ಪ ಸಮಯದ ನಂತರ, ಪ್ರಧಾನಿ ಮೋದಿ ಅವರು ಆಗಸ್ಟ್ 27 ರಂದು ಅಧ್ಯಕ್ಷ ಪುಟಿನ್ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದರು. ಮೂಲಗಳ ಪ್ರಕಾರ ಎನ್‌ಎಸ್‌ಎ ಮುಖ್ಯಸ್ಥ ದೋವಲ್‌ ಅವರನ್ನು ಮಾಸ್ಕೋಗೆ ಕಳುಹಿಸಲು ಈ ದೂರವಾಣಿ ಮಾತುಕತೆಯ ವೇಳೆ ನಿರ್ಧರಿಸಲಾಗಿತ್ತು ಎನ್ನಲಾಗಿದೆ.

ಟಾಪ್ ನ್ಯೂಸ್

-archana-kamath

Liver transplant: ಲಿವರ್‌ ದಾನದ ಬಳಿಕ ಉಪನ್ಯಾಸಕಿ ಸಾವು

water

Mudubidire: 77 ಕೋ.ರೂ. ವೆಚ್ಚದ ಅಮೃತ್‌ 2.0 ನೀರಿನ ಯೋಜನೆಗೆ ಚಾಲನೆ

Belli

Movie Release: ಮಕ್ಕಳ ಚಲನಚಿತ್ರ “ದಿ ಜರ್ನಿ ಆಫ್‌ ಬೆಳ್ಳಿ’ ತೆರೆಗೆ

SUPER-MOON

Space Wonder: ಇಂದು ವಿಶೇಷ ಸೂಪರ್‌ಮೂನ್‌

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-32

Cat; ವಿಶ್ವದ ಹಿರಿಯ ಬೆಕ್ಕು, 33 ವರ್ಷದ ರೋಸಿ ಇನ್ನಿಲ್ಲ

yogi-3

Pakistan ಕ್ಯಾನ್ಸರ್‌, ಅದರ ಹುಟ್ಟಿಗೆ ಕಾಂಗ್ರೆಸ್‌ ಕಾರಣ: ಯೋಗಿ

kangana-2

Emergency; ಭಿಂದ್ರನ್‌ವಾಲೆ ಸಾಧುವಲ್ಲ, ಭಯೋತ್ಪಾದಕ: ಸಂಸದೆ ಕಂಗನಾ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

-archana-kamath

Liver transplant: ಲಿವರ್‌ ದಾನದ ಬಳಿಕ ಉಪನ್ಯಾಸಕಿ ಸಾವು

1-asdadasd

Cricketer of the Month :ಎರಡೂ ಪ್ರಶಸ್ತಿ ಶ್ರೀಲಂಕಾ ಪಾಲು

1-HB

Harry Brook ಹೆಗಲಿಗೆ ಇಂಗ್ಲೆಂಡ್‌ ನಾಯಕತ್ವ

1-reasas

Americaದಲ್ಲಿ ಬಿಡುವಿನ ದಿನಗಳನ್ನು ಕಳೆಯುತ್ತಿರುವ ಧೋನಿ

1-ccrr-2

Team India ಮೂರನೇ ಸುತ್ತಿನ ಅಭ್ಯಾಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.