Maharastra: ಸಿಎಂ ಹೆಸರಿಲ್ಲದ್ದಕ್ಕೆ ಶಿವಸೇನೆ ಆಕ್ಷೇಪ… ಮಹಾಯುತಿಯಲ್ಲಿ ಬಿರುಕು?
Team Udayavani, Sep 6, 2024, 9:58 PM IST
ಮುಂಬೈ: “ಲಡ್ಕಿ ಬಹಿನ್ ಯೋಜನೆ’ ಕುರಿತಾಗಿ ಮಹಾರಾಷ್ಟ್ರದ ಆಡಳಿತಾರೂಢ ಮಹಾಯುತಿ ಮೈತ್ರಿಕೂಟದಲ್ಲಿ ಬಿರುಕು ಮೂಡುತ್ತಿದೆ.
ಈ ಯೋಜನೆಗೆ ಸಂಬಂಧಿಸಿದ ಜಾಹೀರಾತುಗಳು ಹಾಗೂ ಪ್ರಚಾರ ವಸ್ತುಗಳಲ್ಲಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ಹೆಸರನ್ನು ಪ್ರಕಟಿಸದ ಕಾರಣ ಶಿವಸೇನೆ ನಾಯಕ, ಅಬಕಾರಿ ಸಚಿವ ಶಂಭುರಾಜ್ ದೇಸಾಯಿ ಎನ್ಸಿಪಿ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
“ರಾಜ್ಯದಲ್ಲಿ ಅರ್ಹ ಮಹಿಳೆಯರಿಗೆ ತಿಂಗಳಿಗೆ 1,500 ರೂ.ಗಳ ಆರ್ಥಿಕ ನೆರವು ನೀಡುವ ಈ ಯೋಜನೆಯನ್ನು ಉಪಮುಖ್ಯಮಂತ್ರಿ ಅಜಿತ್ ಪವಾರ್ ಹೈಜಾಕ್ ಮಾಡಿದ್ದಾರೆ’ ಎಂದು ಆರೋಪಿಸಿದ್ದಾರೆ. ಯೋಜನೆಯಲ್ಲಿ ಮುಖ್ಯಮಂತ್ರಿ ಹೆಸರು ಇದ್ದು, ಅವರ ಹೆಸರಿಲ್ಲದೇ ಜಾಹೀರಾತು ಪ್ರಕಟಿಸುವುದು ಸರಿಯಲ್ಲ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cooking Beef: ಸರ್ಕಾರಿ ಕಾಲೇಜು ಹಾಸ್ಟೆಲ್ ನಲ್ಲೇ ಗೋಮಾಂಸ ಬೇಯಿಸಿದ ವಿದ್ಯಾರ್ಥಿಗಳು…
Kolkata: ಟ್ರೈನಿ ವೈದ್ಯೆ ಅತ್ಯಾಚಾರ – ಹತ್ಯೆ ಪ್ರಕರಣ: ಮಹತ್ವದ ಮಾಹಿತಿ ನೀಡಿದ ಸಿಬಿಐ
Shiv sena:ರಾಹುಲ್ ಗಾಂಧಿ ನಾಲಿಗೆ ಕತ್ತರಿಸಿದವರಿಗೆ 11 ಲಕ್ಷ ರೂ. ಬಹುಮಾನ: ಶಿವಸೇನಾ ಶಾಸಕ
Amroha: ವರದಕ್ಷಿಣೆ ನೀಡಲಿಲ್ಲ ಎಂದು ಪತ್ನಿಯನ್ನು ಹೊಡೆದು ಕೊ*ದ ಪತಿ!
NDA: 3ನೇ ಅವಧಿಯಲ್ಲೇ ಒಂದು ದೇಶ-ಒಂದು ಚುನಾವಣೆ ಜಾರಿಯಾಗಲಿದೆ…ಮೈತ್ರಿ ಬೆಂಬಲವಿದೆಯೇ?
MUST WATCH
ಹೊಸ ಸೇರ್ಪಡೆ
Cooking Beef: ಸರ್ಕಾರಿ ಕಾಲೇಜು ಹಾಸ್ಟೆಲ್ ನಲ್ಲೇ ಗೋಮಾಂಸ ಬೇಯಿಸಿದ ವಿದ್ಯಾರ್ಥಿಗಳು…
Kiccha Sudeep: ʼಸೈಮಾʼ ಕಾರ್ಯಕ್ರಮದಲ್ಲಿ ನಿರೂಪಕನಿಗೆ ʼಕನ್ನಡʼ ಪಾಠ ಮಾಡಿದ ಕಿಚ್ಚ
ಇನ್ನು ಹತ್ತು ವರ್ಷಗಳಲ್ಲಿ ದಾವಣಗೆರೆ ಐಎಎಸ್ ಹಬ್- ಜಿ.ಬಿ. ವಿನಯ್ ಕುಮಾರ್
Kolkata: ಟ್ರೈನಿ ವೈದ್ಯೆ ಅತ್ಯಾಚಾರ – ಹತ್ಯೆ ಪ್ರಕರಣ: ಮಹತ್ವದ ಮಾಹಿತಿ ನೀಡಿದ ಸಿಬಿಐ
Sandalwood: ದೆವ್ವ ಹುಡುಕಿ ಹೊರಟ ʼಮಾಂತ್ರಿಕʼ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.