Raja Bhoj ಆಕಾಶ ವಿಮಾನ ತುರ್ತು ಭೂಸ್ಪರ್ಶ: ಕೊನೆಯುಸಿರೆಳೆದ ಪ್ರಯಾಣಿಕ!
Team Udayavani, Aug 15, 2024, 7:53 PM IST
ವಾರಾಣಸಿ : ವಾರಾಣಸಿಯಿಂದ ಮುಂಬೈಗೆ ಹಾರಾಟ ನಡೆಸುತ್ತಿದ್ದ ಆಕಾಶ ವಿಮಾನ ಪ್ರಯಾಣಿಕರೊಬ್ಬರು ತೀವ್ರ ಸ್ವಸ್ಥಗೊಂಡ ಕಾರಣ ತುರ್ತು ಭೂಸ್ಪರ್ಶ ಮಾಡಿದ ಘಟನೆ ಭೋಪಾಲ್ ನ ರಾಜಾ ಭೋಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುರುವಾರ (ಆಗಸ್ಟ್ 15) ನಡೆದಿದೆ.
ವಾರಾಣಸಿಯಿಂದ ಮುಂಬೈಗೆ ಹಾರುತ್ತಿದ್ದ QP1524 ವಿಮಾನ ವೈದ್ಯಕೀಯ ತುರ್ತುಸ್ಥಿತಿಯ ಕಾರಣದಿಂದಾಗಿ ಮಾರ್ಗವನ್ನು ಬದಲಿಸಿ ಭೋಪಾಲ್ನಲ್ಲಿ ಇಳಿಯಿತು.
ನಮ್ಮ ಕ್ಯಾಬಿನ್ ಸಿಬಂದಿ ಮತ್ತು ತತ್ ಕ್ಷಣದ ಸಹಾಯವನ್ನು ಒದಗಿಸಿದ ವೈದ್ಯರ ಅತ್ಯುತ್ತಮ ಪ್ರಯತ್ನಗಳ ಹೊರತಾಗಿಯೂ, ಪ್ರಯಾಣಿಕ ದುರದೃಷ್ಟವಶಾತ್ ನಿಧನ ಹೊಂದಿದ್ದಾರೆ ”ಎಂದು ಏರ್ಲೈನ್ ಹೇಳಿಕೆಯಲ್ಲಿ ತಿಳಿಸಿದೆ.
“ನಮ್ಮ ಆಲೋಚನೆಗಳು ಮೃತರ ಸಂಬಂಧಿಕರು ಮತ್ತು ಪ್ರೀತಿಪಾತ್ರರ ಜತೆಯಲ್ಲಿವೆ. ಈ ತುರ್ತು ಪರಿಸ್ಥಿತಿಗೆ ಅವರ ತ್ವರಿತ ಪ್ರತಿಕ್ರಿಯೆಗಾಗಿ ನಮ್ಮ ಕ್ಯಾಬಿನ್ ಸಿಬಂದಿ ಮತ್ತು ಸಹಾಯಕ ವೈದ್ಯರ ಪ್ರಯತ್ನಗಳನ್ನು ನಾವು ಪ್ರಶಂಸಿಸುತ್ತೇವೆ” ಎಂದು ಏರ್ಲೈನ್ಸ್ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ
Karnataka Govt.,; ಡ್ರಗ್ ಪೆಡ್ಲರ್ಗಳಿಗೆ ಇನ್ನು ಆಜೀವ ಜೈಲು
ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು
Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್: ಅಶ್ವಿನಿ ವೈಷ್ಣವ್
ಕಾಂಗ್ರೆಸ್ ನಾಯಿ ನಮ್ಮ ಕಾರ್ಯಕ್ರಮಕ್ಕೆ ಬಂದರೆ…: ಶಿವಸೇನೆ ಶಾಸಕನ ವಿವಾದಾತ್ಮಕ ಹೇಳಿಕೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.