![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jul 5, 2018, 6:00 AM IST
ಲಕ್ನೋ: ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯವು ಅಲ್ಪಸಂಖ್ಯಾಕ ವಿಶ್ವವಿದ್ಯಾಲಯವಲ್ಲ ಎಂದು ಉತ್ತರ ಪ್ರದೇಶದ ಪ.ಜಾ. ಪ.ಪಂ ಆಯೋಗ ಹೇಳಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಏಕೆ ಮೀಸಲು ನೀಡಲಾಗುತ್ತಿಲ್ಲ ಎಂದು ಪ್ರಶ್ನಿಸಿದೆ. ಸುಪ್ರೀಂಕೋರ್ಟ್ ಮತ್ತು ಹೈಕೋರ್ಟ್ಗಳು ಈ ಹಿಂದೆ ನೀಡಿರುವ ತೀರ್ಪಿನ ಆಧಾರದಲ್ಲಿ ಅಲಿಗಡ ಮುಸ್ಲಿಂ ವಿವಿ ಅಲ್ಪಸಂಖ್ಯಾಕ ಸಂಸ್ಥೆಯಲ್ಲ ಎಂದು ಸಾಬೀತಾಗಿದೆ. ಹೀಗಾಗಿ ಈ ವಿವಿ ಕೂಡ ಮೀಸಲು ನೀಡಬೇಕು ಎಂದು ಆಯೋಗದ ಅಧ್ಯಕ್ಷ ಬ್ರಿಜ್ಲಾಲ್ ಹೇಳಿದ್ದಾರೆ. ಜತೆಗೆ ವಿವಿಗೆ ನೋಟಿಸ್ ನೀಡಲಾಗಿದೆ ಎಂದೂ ಹೇಳಿದ್ದಾರೆ.
ವಿವಿಯಲ್ಲಿ ಗಲಾಟೆ: ಇದೇ ವೇಳೆ ಲಕ್ನೋ ವಿವಿಯಲ್ಲಿ ಪ್ರವೇಶ ವಿಚಾರಕ್ಕೆ ಸಂಬಂಧಿಸಿದಂತೆ ಗದ್ದಲ ಉಂಟಾಗಿದೆ. ಈ ಸಂದರ್ಭದಲ್ಲಿ ಕೆಲ ಪ್ರಾಧ್ಯಾಪಕರ ಮೇಲೆ ಹಲ್ಲೆ ನಡೆಸಲಾಗಿದೆ. ಈ ಹಿನ್ನೆಲೆಯಲ್ಲಿ ಮುಂದಿನ ಆದೇಶದ ವರೆಗೆ ವಿವಿಯನ್ನು ಮುಚ್ಚಲು ನಿರ್ಧರಿಸಲಾಗಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.