Gyanvapi Mosque ಸರ್ವೆ ನಡೆಸಬಹುದು: ಮಹತ್ವದ ತೀರ್ಪು ನೀಡಿದ ಅಲಹಾಬಾದ್ ಹೈಕೋರ್ಟ್


Team Udayavani, Aug 3, 2023, 11:01 AM IST

Gyanvapi Mosque ಸರ್ವೆ ನಡೆಸಬಹುದು: ಮಹತ್ವದ ತೀರ್ಪು ನೀಡಿದ ಅಲಹಾಬಾದ್ ಹೈಕೋರ್ಟ್

ಅಲಹಾಬಾದ್: ಹಲವು ದಿನಗಳಿಂದ ಚರ್ಚೆಯಲ್ಲಿರುವ ಜ್ಞಾನವಾಪಿ ಮಸೀದಿ ಆವರಣದಲ್ಲಿ ಪುರಾತತ್ವ ಇಲಾಖೆ ಸಮೀಕ್ಷೆ ನಡೆಸಲು ಇದೀಗ ಅಲಹಾಬಾದ್ ಉಚ್ಛ ನ್ಯಾಯಾಲಯವು ಅನುಮತಿ ನೀಡಿದೆ. ಸಮೀಕ್ಷೆಗೆ ಅವಕಾಶ ನೀಡಿದ್ದ ವಾರಾಣಸಿ ನ್ಯಾಯಾಲಯದ ಆದೇಶವನ್ನು ಅದು ಎತ್ತಿ ಹಿಡಿದಿದೆ.

ಅಂಜುಮನ್ ಇಂತೆಜಾಮಿಯಾ ಮಸೀದಿ ಸಮಿತಿಯ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದ್ದು, ಶೀಘ್ರವಾಗಿ ಸರ್ವೆ ಕಾರ್ಯ ನಡೆಯಲಿ ಎಂದಿದೆ.

ನ್ಯಾಯದ ಹಿತಾಸಕ್ತಿಯಿಂದ ಮಸೀದಿ ಆವರಣದ ಸರ್ವೆ ನಡೆಸುವುದು ಅವಶ್ಯಕ ಎಂದು ತೀರ್ಪಿನಲ್ಲಿ ಪೀಠ ಅಭಿಪ್ರಾಯಪಟ್ಟಿದೆ. ಒಂದಿಷ್ಟು ಷರತ್ತಿನಡಿ ಸಮೀಕ್ಷೆ ನಡೆಸಬೇಕು ಎಂದು ಕೋರ್ಟ್ ಹೇಳಿದೆ.

“ಜ್ಞಾನವಾಪಿ ಮಸೀದಿ ಸಂಕೀರ್ಣದ ಎಎಸ್‌ ಐ ಸಮೀಕ್ಷೆಯನ್ನು ಪ್ರಾರಂಭಿಸಬಹುದು ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ. ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆ” ಎಂದು ಜ್ಞಾನವಾಪಿ ಸಮೀಕ್ಷೆ ಪ್ರಕರಣದಲ್ಲಿ ಹಿಂದೂ ಪರ ವಕೀಲ ವಿಷ್ಣು ಶಂಕರ್ ಜೈನ್ ಎಎನ್‌ಐಗೆ ತಿಳಿಸಿದರು.

ಅಲಹಾಬಾದ್ ಹೈಕೋರ್ಟ್ ತೀರ್ಪನ್ನು ಸ್ವಾಗತಿಸಿದ ಉತ್ತರ ಪ್ರದೇಶ ರಾಜ್ಯದ ಉಪ ಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ, “ನಾನು ಈ ತೀರ್ಪನ್ನು ಸ್ವಾಗತ ಮಾಡುತ್ತೇನೆ. ಸತ್ಯ ಹೊರಬರಲಿದೆ ಎಂಬ ವಿಶ್ವಾಸವಿದೆ. ಪುರಾತತ್ವ ಇಲಾಖೆಯ ಸರ್ವೆ ಬಳಿಕ ಜ್ಞಾನವಾಪಿ ವಿವಾದ ಅಂತ್ಯವಾಗಲಿದೆ” ಎಂದರು.

ಜುಲೈ 21ರಂದು ವಾರಾಣಸಿ ಕೋರ್ಟ್ ಪುರಾತತ್ವ ಇಲಾಖೆಗೆ ಸರ್ವೆ ನಡೆಸಲು ಅನುಮತಿ ನೀಡಿತ್ತು. ದೇವಳವನ್ನು ಕೆಡವಿ ಮಸೀದಿಯನ್ನು ನಿರ್ಮಿಸಲಾಗಿದೆಯೇ ಎಂದು ಪತ್ತೆ ಮಾಡಲು ಉತ್ಖನನ ನಡೆಸಲೂ ಅನುಮತಿಸಿತ್ತು. ಜುಲೈ 24ರಂದು ಬೆಳಗ್ಗೆ ಇಲಾಖೆ ಸಮೀಕ್ಷೆ ಆರಂಭಿಸಿತ್ತು. ಆದರೆ ಮಸೀದಿ ಸಮಿತಿ ಸುಪ್ರೀಂ ಮೊರೆ ಹೋಗಿ ಸರ್ವೆಗೆ ತಡೆ ತಂದಿತ್ತು.

ಸರ್ವೆಯಿಂದ ಮಸೀದಿಯ ಮೂಲ ರಚನೆಗೆ ಭಂಗ ಉಂಟಾಗುತ್ತದೆ ಎಂದು ಮಸೀದಿ ಸಮಿತಿ ಆತಂಕ ಹೊರಹಾಕಿತ್ತು. ಆದರೆ ಈ ರೀತಿ ಆಗುವುದಿಲ್ಲ ಎಂದು ಇಲಾಖೆ ಸುಪ್ರೀಂ ಕೋರ್ಟ್ ಗೆ ಸ್ಪಷ್ಟಪಡಿಸಿತ್ತು.

ಮಸೀದಿ ಸಮಿತಿಯು ಸರ್ವೆ ವಿರುದ್ಧವಾಗಿ ಹಾಕಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ಅಲಹಾಬಾದ್ ಹೈಕೋರ್ಟ್ ಆಗಸ್ಟ್ 3ಕ್ಕೆ ತೀರ್ಪನ್ನು ಕಾಯ್ದಿರಿಸಿತ್ತು.

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Mother-in-law gives HIV injection to daughter-in-law for not giving much dowry

ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್‌ ನೀಡಿದ ಅತ್ತೆ ಮಾವ

Valentine’s Day: Young woman orders 100 pizzas for old boyfriend: But there’s a twist

Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್‌ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ

delhi

Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.