Mehbooba Mufti: ನೀತಿ ಸಂಹಿತೆ ಉಲ್ಲಂಘನೆ ಆರೋಪ… ಮೆಹಬೂಬಾ ಮುಫ್ತಿ ವಿರುದ್ಧ ಕೇಸು
Team Udayavani, May 29, 2024, 6:48 PM IST
ಶ್ರೀನಗರ: ಮಾದರಿ ನೀತಿಸಂಹಿತೆ ಉಲ್ಲಂ ಸಿದ ಆರೋಪದ ಮೇಲೆ ಜಮ್ಮು-ಕಾಶ್ಮೀರ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅವರ ಮೇಲೆ ಚುನಾವಣಾ ಆಯೋಗ ಬುಧವಾರ ಎಫ್ಐಆರ್ ದಾಖಲಿಸಿದೆ.
ಅನಂತ್ನಾಗ್ ಜಿಲ್ಲೆಯ ಬಿಜ್ಬೆಹೆರಾದಲ್ಲಿ ಮುಫ್ತಿ ಹಾಗೂ ಪಿಡಿಪಿ ಕಾರ್ಯಕರ್ತರು ಧರಣಿ ಕುಳಿತಿದ್ದರಿಂದ ಎಫ್ಐಆರ್ ದಾಖಲಿಸಲಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು “ನೀತಿ ಸಂಹಿತಿ ಉಲ್ಲಂಘನೆ ಆರೋಪದಲ್ಲಿ ನನ್ನ ಮೇಲೆ ಎಫ್ಐಆರ್ ದಾಖಲಾಗಿರುವುದು ಸಂತೋಷ.
ಸತ್ಯ ಮಾತನಾಡಿದ್ದಕ್ಕೆ ಪಿಡಿಪಿಗೆ ಸಂದ ಬೆಲೆಯಿದು. ಮತದಾನಕ್ಕೂ ಮುನ್ನ ಪಿಡಿಪಿಯ ಮತಗಟ್ಟೆ ಏಜೆಂಟರನ್ನು ಬಂಧಿಸಿದ್ದಕ್ಕಾಗಿ ಕೇಂದ್ರ ಸರ್ಕಾರ ಹಾಗೂ ಸ್ಥಳೀಯ ಸರ್ಕಾರದ ವಿರುದ್ಧ ನಮ್ಮ ಹೋರಾಟ ನಡೆಯುತ್ತಿತ್ತು ಎಂದು ಮುಫ್ತಿ ಆರೋಪಿಸಿದ್ದಾರೆ.
ಇದನ್ನೂ ಓದಿ: TDS ಹೊರೆ ತಪ್ಪಿಸಬೇಕಂದ್ರೆ ಮೇ. 31ರೊಳಗೆ ಪ್ಯಾನ್ – ಆಧಾರ್ ಲಿಂಕ್ ಮಾಡಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ
Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ
Bengaluru; ಚುನಾವಣಾ ಬಾಂಡ್ ಸೋಗಿನಲ್ಲಿ ಸುಲಿಗೆ; ನಿರ್ಮಲಾ ಸೀತಾರಾಮನ್ ವಿರುದ್ದ ಎಫ್ಐಆರ್
Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ
Bus Overturns… ಪುರಿ ಜಗನ್ನಾಥನ ದರ್ಶನಕ್ಕೆ ಹೊರಟಿದ್ದ ನಾಲ್ವರು ಯಾತ್ರಿಕರು ಮೃತ್ಯು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
IPL retention: ಚೆನ್ನೈ-ಮುಂಬೈಗೆ ಗುಡ್ ನ್ಯೂಸ್ ನೀಡಿದ ಐಪಿಎಲ್ ಹೊಸ ನಿಯಮ
Documents ಬಿಡುಗಡೆಯಾದರೆ 6-7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಎಚ್ ಡಿಕೆ
Food Adulteration: ನೀವೇ ಮನೆಯಲ್ಲಿ ಆಹಾರ ಕಲಬೆರಕೆಯನ್ನು ಪತ್ತೆ ಹಚ್ಚಿ!
BBK11: ಬಿಗ್ ಬಾಸ್ ಕನ್ನಡ-11ರ ಮೊದಲ ಅಧಿಕೃತ ಸ್ಪರ್ಧಿ ಇವರೇ ನೋಡಿ..
Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.