ನನಗೆ ವಯಸ್ಸಾಗಿದೆಯೇ?; ರಾಜಕೀಯ ಹೋರಾಟ ಮುಂದುವರಿಸುವ ಸೂಚನೆ ನೀಡಿದ ಪವಾರ್


Team Udayavani, Oct 24, 2022, 5:57 PM IST

Sharad Pawar

ಮುಂಬಯಿ : ಯಾರೋ ನನಗೆ ಹೊರಗೆ ಹೋಗಬೇಡಿ ಎಂದು ಹೇಳಿದ್ದಾರೆ. ನನಗೆ ವಯಸ್ಸಾಗಿದೆಯೇ? ಎಂದು ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಪ್ರಶ್ನಿಸುವ ಮೂಲಕ ರಾಜಕೀಯ ಹೊರಾಟ ಮುಂದುವರಿಸುವ ಬಲವಾದ ಸಂದೇಶವನ್ನು ರವಾನಿಸಿದ್ದಾರೆ.

ಪವಾರ್ ಅವರು ಸೋಮವಾರ ಸಾಸ್ವಾದ್‌ನಲ್ಲಿ ಭಾರೀ ಮಳೆಯಿಂದ ಹಾನಿ ಅನುಭವಿಸಿ ಸಂಕಷ್ಟದಲ್ಲಿರುವ ರೈತರೊಂದಿಗೆ ಸಂವಾದ ನಡೆಸಿದರು. ಈ ವೇಳೆ ರೈತರು ತಮ್ಮ ಸಮಸ್ಯೆಗಳನ್ನು ಪವಾರ್ ಅವರ ಮುಂದೆ ತೋಡಿಕೊಂಡರು.

ಸಭೆಯಲ್ಲಿ ಪವಾರ್ ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ಟೀಕಿಸಿ ”ಮಹಾರಾಷ್ಟ್ರದಲ್ಲಿ ಅತಿವೃಷ್ಟಿಯಿಂದ ರೈತರು ಸಾಕಷ್ಟು ನೊಂದಿದ್ದಾರೆ, ಈ ಸರ್ಕಾರ ನೀತಿ ರೂಪಿಸಬೇಕು ಆದರೆ ಮಾಡುತ್ತಿಲ್ಲ, ದೆಹಲಿಗೆ ಹೋಗುವಂತೆ ವಿನಂತಿಸುತ್ತೇನೆ. ಯಾರೋ ನನಗೆ ಹೊರಗೆ ಹೋಗಬೇಡಿ ಎಂದು ಹೇಳಿದ್ದಾರೆ. ನನಗೆ ವಯಸ್ಸಾಗಿದೆಯೇ?” ಎಂದು ಪ್ರಶ್ನಿಸಿದರು.

‘ಕೇಂದ್ರವು ರಾಜ್ಯಕ್ಕೆ ಪರಿಹಾರ ನೀಡಬೇಕು’ ಎಂದ 81 ರ ಹರೆಯದ ಪವಾರ್, ”ದೇಶ, ರಾಜ್ಯದ ಅಧಿಕಾರ ಹಿಡಿದಿರುವವರು ಗ್ರಾಮೀಣ ಭಾಗದ ಜನರಿಗೆ ಏನಾದರೂ ಮಾಡಬೇಕು ಆದರೆ ಮಾಡುತ್ತಿಲ್ಲ, ಅತಿವೃಷ್ಟಿಯಿಂದ ಮಹಾರಾಷ್ಟ್ರದಲ್ಲಿ ಅಪಾರ ಹಾನಿಯಾಗಿದೆ. ಇದರಿಂದ ರೈತರನ್ನು ಹೊರತರಲು ಅಗತ್ಯ ನೀತಿ ಅಳವಡಿಸಿಕೊಂಡಿಲ್ಲ. ರಾಜ್ಯದಲ್ಲಿ ಆಗಿರುವ ಹಾನಿಯ ಬಗ್ಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಮಾಹಿತಿ ನೀಡಲಾಗುವುದು” ಎಂದರು.

‘ಚುನಾವಣೆಯ ಸಂದರ್ಭದಲ್ಲಿ ಬಂದಿದ್ದೆ, ನೀವು ನನ್ನನ್ನು ಯಾವತ್ತೂ ಬರಿಗೈಯಲ್ಲಿ ಕಳುಹಿಸಿಲ್ಲ, ಪ್ರತಿ ಚುನಾವಣೆಯಲ್ಲೂ ನಿಮ್ಮ ಬೆಂಬಲ ನಮಗೆ ಸಿಕ್ಕಿದೆ’ ಎಂದರು.

ಟಾಪ್ ನ್ಯೂಸ್

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

DarshanBellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

Bellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

High Court: ದೇಗುಲಗಳಿಗೆ ವ್ಯವಸ್ಥಾಪನ ಸಮಿತಿ ಬಗ್ಗೆ ಪ್ರಶ್ನಿಸಿದ ಅರ್ಜಿ ವಜಾ

High Court: ದೇಗುಲಗಳಿಗೆ ವ್ಯವಸ್ಥಾಪನ ಸಮಿತಿ ಬಗ್ಗೆ ಪ್ರಶ್ನಿಸಿದ ಅರ್ಜಿ ವಜಾ

R. V. Deshpande: ಡಿಕೆಶಿಗೆ ಸಿಎಂ ಆಗುವ ಅರ್ಹತೆಯಿದೆ

R. V. Deshpande: ಡಿಕೆಶಿಗೆ ಸಿಎಂ ಆಗುವ ಅರ್ಹತೆಯಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

1-GGV

Greece Golden Visa:ಶೇ.37ರಷ್ಟು ಭಾರತೀಯ ಪ್ರಜೆಗಳ ಬಂಡವಾಳ

GDP

GDP ಕರ್ನಾಟಕ ಸೇರಿ ದಕ್ಷಿಣ ರಾಜ್ಯಗಳ ಕೊಡುಗೆ ಹೆಚ್ಚು: ವರದಿ

adike

Bhutan; ಹಸುರು ಅಡಿಕೆ ಆಮದಿಗೆ ಕೇಂದ್ರ ಸರಕಾರ ಸಮ್ಮತಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

DarshanBellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

Bellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.