ಇಂದಿನಿಂದ ಅಮರನಾಥ ಯಾತ್ರೆ ಶುರು… ಮೊದಲ ಬ್ಯಾಚ್ನಲ್ಲಿ 3,400 ಭಕ್ತರು
33 ಸ್ಥಳಗಳಲ್ಲಿ ವಸತಿ ಕೇಂದ್ರಗಳು
Team Udayavani, Jul 1, 2023, 7:20 AM IST
ಜಮ್ಮು: ಪ್ರಸಕ್ತ ಸಾಲಿನ ಅಮರನಾಥ ಯಾತ್ರೆ ಜು.1ರಿಂದ ಶುರುವಾಗಲಿದೆ. ಅದಕ್ಕೆ ಪೂರಕವಾಗಿ ಶುಕ್ರವಾರ ದಕ್ಷಿಣ ಕಾಶ್ಮೀರದ ಭಗವತಿ ನಗರ ಬೇಸ್ ಕ್ಯಾಂಪ್ನಿಂದಯಾತ್ರೆಯ ಮೊದಲ ಬ್ಯಾಚ್ಗೆ ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಚಾಲನೆ ನೀಡಿದರು. 3,880 ಮೀಟರ್ ಎತ್ತರದಲ್ಲಿರುವ ಅಮರನಾಥ ದೇಗುಲಕ್ಕೆ ಮೊದಲ ಬ್ಯಾಚ್ನಲ್ಲಿ 3,400ಕ್ಕೂ ಹೆಚ್ಚು ಮಂದಿ ಯಾತ್ರೆ ಆರಂಭಿಸಿದ್ದಾರೆ.
ಐಟಿಬಿಪಿ ಯೋಧರು ಅಮರನಾಥ ಯಾತ್ರೆಯ ಸಂಪೂರ್ಣ ಭದ್ರತೆಯ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಹೆದ್ದಾರಿಯಲ್ಲಿ ಭಾರತೀಯ ಸೇನೆ ಮತ್ತು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ಜು.1ರಿಂದ ಆ.31ರವರೆಗೆ 62 ದಿನಗಳವರೆಗೆ ಈ ವರ್ಷದ ಅಮರನಾಥ ಯಾತ್ರೆ ನಡೆಯಲಿದೆ. ಎರಡು ಮಾರ್ಗಗಳಲ್ಲಿ, ಅನಂತ್ನಾಗ್ ಜಿಲ್ಲೆಯ ನನ್ವಾನ್-ಪಹಲ್ಗಾಮ್ 48 ಕಿ.ಮೀ. ಮಾರ್ಗ ಹಾಗೂ ಗಂಡೆರ್ಬಾಲ್ ಜಿಲ್ಲೆಯ ಬಲ್ತಾಳ್ನ 14 ಕಿ.ಮೀ. ಮಾರ್ಗವಾಗಿ ಯಾತ್ರೆ ಕೈಗೊಳ್ಳಲಿದ್ದಾರೆ. “ಇದುವರೆಗೂ 3.5 ಲಕ್ಷ ಯಾತ್ರಾರ್ಥಿಗಳು ನೋಂದಣಿ ಮಾಡಿಸಿಕೊಂಡಿದ್ದಾರೆ. ಈ ಸಂಖ್ಯೆ ಇನ್ನೂ ಏರಿಕೆಯಾಗುವ ಸಾಧ್ಯತೆ ಇದೆ. 33 ಸ್ಥಳಗಳಲ್ಲಿ ವಸತಿ ಕೇಂದ್ರಗಳನ್ನು ತೆರೆಯಲಾಗಿದೆ. ಇದೇ ವೇಳೆ, ಉಧಂಪುರದಲ್ಲಿ ಭದ್ರತಾ ಕರ್ತವ್ಯದಲ್ಲಿ ನಿರತವಾಗಿದ್ದ ವಾಹನ ಅಪಘಾತಕ್ಕೀಡಾದಿ ಮೂವರು ಗಾಯಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Govt.,; ಡ್ರಗ್ ಪೆಡ್ಲರ್ಗಳಿಗೆ ಇನ್ನು ಆಜೀವ ಜೈಲು
ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು
Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್: ಅಶ್ವಿನಿ ವೈಷ್ಣವ್
ಕಾಂಗ್ರೆಸ್ ನಾಯಿ ನಮ್ಮ ಕಾರ್ಯಕ್ರಮಕ್ಕೆ ಬಂದರೆ…: ಶಿವಸೇನೆ ಶಾಸಕನ ವಿವಾದಾತ್ಮಕ ಹೇಳಿಕೆ
One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.