ಅಮರನಾಥ ಗುಹೆ ನಿಶ್ಶಬ್ದ ಪ್ರದೇಶವಲ್ಲ
Team Udayavani, Dec 15, 2017, 7:35 AM IST
ನವದೆಹಲಿ: ಅಮರನಾಥ ಗುಹಾಂತರ ದೇಗುಲ ನಿಶ್ಶಬ್ದ ಪ್ರದೇಶ ಎಂದು ಪರಿಗಣಿಸಲಾಗಿಲ್ಲ. ಕೇವಲ ದೇಗುಲ ಎದುರು ಭಾಗದಲ್ಲಿರುವ ಮುಖ್ಯ ಲಿಂಗದ ಎದುರು ಭಾಗಕ್ಕೆ ಬಂದಾಗ ಮಾತ್ರ ಮೌನವಾಗಿರಬೇಕು ಎಂದಿದೆ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ. ಅಲ್ಲಿ ಮಂತ್ರ ಪಠಣ, ಭಜನೆಗೆ ಯಾವುದೇ ನಿರ್ಬಂಧ ವಿಧಿಸಿಲ್ಲವೆಂದು ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ (ಎನ್ಜಿಟಿ) ಗುರುವಾರ ಸ್ಪಷ್ಟನೆ ನೀಡಿದೆ. ಬುಧವಾರದ ತನ್ನ ಆದೇಶದಲ್ಲಿ, ಎನ್ಜಿಟಿಯು ಅಮರನಾಥ ಗುಹೆಯಲ್ಲಿ ಮಂತ್ರಘೋಷ, ಜಯಕಾರ, ಘಂಟಾನಾದಗಳನ್ನು ನಿರ್ಬಂಧಿಸಿರುವುದಾಗಿ ವರದಿಯಾಗಿತ್ತು. ಅದಕ್ಕೆ ಪ್ರತಿಭಟನೆ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಈ ಸ್ಪಷ್ಟನೆ ಹೊರಬಿದ್ದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್
Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ
Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ
J-K Election: ಚುನಾವಣೆ ಫಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್ ಆಕ್ಷೇಪ
Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.