![UDP-DC](https://www.udayavani.com/wp-content/uploads/2024/12/UDP-DC-415x249.jpg)
Amritpal Singh ಸಹಚರ ಪಾಪಲ್ಪ್ರೀತ್ ದಿಬ್ರುಗಢ್ ಜೈಲಿಗೆ ಸ್ಥಳಾಂತರ
Team Udayavani, Apr 10, 2023, 7:24 PM IST
![1-wdsadsad](https://www.udayavani.com/wp-content/uploads/2023/04/1-wdsadsad-620x348.jpg)
ಅಮೃತಸರ : ಖಲಿಸ್ಥಾನಿ ಪ್ರತ್ಯೇಕತಾವಾದಿ ಬೋಧಕ ಅಮೃತಪಾಲ್ ಸಿಂಗ್ ನ ಆಪ್ತ ಸಹಾಯಕ ಪಾಪಲ್ಪ್ರೀತ್ ಸಿಂಗ್ ನನ್ನು ಅಸ್ಸಾಂನ ದಿಲ್ಬುರ್ಗಾ ಜೈಲಿನಲ್ಲಿ ಇರಿಸಲಾಗುತ್ತದೆ. ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್ಎಸ್ಎ) ಅಡಿಯಲ್ಲಿ ಬಂಧಿಸಲಾಗಿತ್ತು. NSA ಯಾವುದೇ ಆರೋಪವಿಲ್ಲದೆ ಒಂದು ವರ್ಷದವರೆಗೆ ಬಂಧನವನ್ನು ಅನುಮತಿಸುತ್ತದೆ.
ಅಮೃತಪಾಲ್ ಅವರ ಮಾರ್ಗದರ್ಶಕ ಎಂದು ಪರಿಗಣಿಸಲಾದ ಪಾಪಲ್ಪ್ರೀತ್ ಸಿಂಗ್ ವಿರುದ್ಧ ಇತರ ಆರು ಪ್ರಕರಣಗಳು ದಾಖಲಾಗಿವೆ ಎಂದು ಮೂಲಗಳು ತಿಳಿಸಿವೆ. ಸೋಮವಾರ ಅಮೃತಸರದಲ್ಲಿ ಬಂಧನಕ್ಕೊಳಗಾಗಿದ್ದ.
ಇದನ್ನೂ ಓದಿ : Amritpal Singh ಆಪ್ತ ಖಲಿಸ್ಥಾನ್ ಬೆಂಬಲಿಗ ಪಾಪಲ್ಪ್ರೀತ್ ಸಿಂಗ್ ಬಂಧನ
ಅಮೃತಪಾಲ್ ಸಿಂಗ್ ಮತ್ತು ಪಾಪಲ್ಪ್ರೀತ್ ಕಳೆದ ತಿಂಗಳು ಪೊಲೀಸರ ಬಲೆಯಿಂದ ನಾಟಕೀಯವಾಗಿ ತಪ್ಪಿಸಿಕೊಂಡ ನಂತರ ಒಟ್ಟಿಗೆ ಇದ್ದರು ಎಂದು ಪೊಲೀಸ್ ತನಿಖೆಯಿಂದ ತಿಳಿದು ಬಂದಿದೆ.
ಇಲ್ಲಿಯವರೆಗೆ, ಅಮೃತಪಾಲ್ ಸಿಂಗ್ ನ ಎಂಟು ಆಪ್ತ ಸಹಾಯಕರನ್ನು ಹೆಚ್ಚಿನ ಭದ್ರತೆಯ ದಿಬ್ರುಗಢ ಸೆಂಟ್ರಲ್ ಜೈಲಿಗೆ ಸ್ಥಳಾಂತರಿಸಲಾಗಿದೆ ಮತ್ತು ಅವರೆಲ್ಲರ ವಿರುದ್ಧ ಎನ್ಎಸ್ಎ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪಿಟಿಐ ವರದಿ ಮಾಡಿದೆ.
ಟಾಪ್ ನ್ಯೂಸ್
![UDP-DC](https://www.udayavani.com/wp-content/uploads/2024/12/UDP-DC-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![ಕನಸಲ್ಲೂ ಅಂಬೇಡ್ಕರ್ರನ್ನು ಅವಮಾನಿಸಿಲ್ಲ: ಅಮಿತ್](https://www.udayavani.com/wp-content/uploads/2024/12/amith-shah-150x84.jpg)
Ambedkar Remarks: ಕನಸಲ್ಲೂ ಅಂಬೇಡ್ಕರ್ರನ್ನು ಅವಮಾನಿಸಿಲ್ಲ: ಅಮಿತ್ ಶಾ
![Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ](https://www.udayavani.com/wp-content/uploads/2024/12/pushpa-2-5-150x94.jpg)
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
![ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್](https://www.udayavani.com/wp-content/uploads/2024/12/kejriwal-6-150x93.jpg)
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
![Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ](https://www.udayavani.com/wp-content/uploads/2024/12/noida-2-150x92.jpg)
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
![Mumbai: ಗೇಟ್ವೇ ಆಫ್ ಇಂಡಿಯಾ ಬಳಿ ಮುಳುಗಿದ 30 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು](https://www.udayavani.com/wp-content/uploads/2024/12/boat-2-150x83.jpg)
Mumbai: ಗೇಟ್ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.